‘ಯಾರಾದರೂ ಮಸೀದಿಯನ್ನು ದೇವಸ್ಥಾನವನ್ನಾಗಿ ಮಾಡುತ್ತಿದ್ದರೆ, ನಾವು ಸುಮ್ಮನಿರುವುದಿಲ್ಲ ! (ವಂತೆ) – ಜಮಿಯದ್ ಉಲೇಮಾ-ಏ-ಹಿಂದ್ ನ ಮುಖ್ಯಸ್ಥ ಸಿದ್ಧಿ ಕುಲ್ಲಾಹ ಚೌದರಿ
ಚೌದರಿ ಇವರ ನೇತೃತ್ವದಲ್ಲಿ ಕೊಲಕಾತಾದಲ್ಲಿ ಪ್ರತಿಭಟನೆ ನಡೆಸುತ್ತಾ ಜ್ಞಾನವಾಪಿಯಲ್ಲಿ ಹಿಂದುಗಳ ಪೂಜೆಗೆ ವಿರೋಧ ವ್ಯಕ್ತಪಡಿಸಿದರು.
ಚೌದರಿ ಇವರ ನೇತೃತ್ವದಲ್ಲಿ ಕೊಲಕಾತಾದಲ್ಲಿ ಪ್ರತಿಭಟನೆ ನಡೆಸುತ್ತಾ ಜ್ಞಾನವಾಪಿಯಲ್ಲಿ ಹಿಂದುಗಳ ಪೂಜೆಗೆ ವಿರೋಧ ವ್ಯಕ್ತಪಡಿಸಿದರು.
ಬಾಬ್ರಿ ಮಸೀದಿಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಎಷ್ಟೇ ಸಮಯ ಕಳೆದರೂ ಬಾಬ್ರಿ ಮಸೀದಿ ಇರುವ ಜಾಗದಲ್ಲಿ ಮತ್ತೆ ದೊಡ್ಡ ಮಸೀದಿ ಕಟ್ಟುತ್ತೇವೆ ಎಂದು ೨೩ರ ಹರೆಯದ ಸೈಯದ್ ಮೊಹಿನ್ ಫೈಸಲ್ ಎಂಬಾತ ಹಿಂದುದ್ವೇಷಿ ಹೇಳಿಕೆ ನೀಡಿದ್ದಾನೆ.
ಹಿಂದೂ-ಮುಸ್ಲಿಂ ಏಕತೆಗಾಗಿ ಸದಾ ಹಿಂದೂಗಳಿಗೆ ಉಪದೇಶ ಮಾಡುವವರು ವಾರಣಾಸಿಯಲ್ಲಿ ಮುಸ್ಲಿಮರಿಗೆ ಚಕಾರವನ್ನೂ ಎತ್ತುವುದಿಲ್ಲ ಎಂದು ತಿಳಿಯಿರಿ !
‘ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ’ಯ ಹೇಳಿಕೆ
ಪುರಾತತ್ವ ಇಲಾಖೆಯ ವರದಿಯಿಂದ ಕೇಂದ್ರ ಸಚಿವ ಗಿರಿರಾಜ ಸಿಂಹ ಇವರಿಂದ ಮುಸಲ್ಮಾನರಿಗೆ ಕರೆ
ಭಾರತೀಯ ಪುರಾತತ್ವ ಇಲಾಖೆಯು ಜಿಲ್ಲಾ ನ್ಯಾಯಾಲಯದ ಆದೇಶದ ಮೇರೆಗೆ ಜ್ಞಾನವಾಪಿ ಮಸೀದಿಯ ಸಮೀಕ್ಷೆಯನ್ನು ನಡೆಸಿತು. ಅದರ ವರದಿಯನ್ನು ಹಿಂದೂ ಮತ್ತು ಮುಸ್ಲಿಂ ಪಕ್ಷಗಳಿಗೆ ನೀಡಲಾಯಿತು. ಹಿಂದೂ ಪರ ವಕೀಲರಾದ ವಿಷ್ಣು ಶಂಕರ ಜೈನ್ ಇವರು ಜನವರಿ 25 ರ ರಾತ್ರಿ ಪತ್ರಿಕಾಗೋಷ್ಠಿ ನಡೆಸಿ ವರದಿಯ ಮಹತ್ವದ ಅಂಶಗಳನ್ನು ಬಹಿರಂಗಪಡಿಸಿದರು.
ಹಿಂದೂಗಳ ಧಾರ್ಮಿಕ ಸ್ಥಳಗಳನ್ನು ಕಳೆದ 500 ವರ್ಷಗಳಲ್ಲಿ ಮುಸ್ಲಿಂ ಆಕ್ರಮಣಕಾರರು ನಾಶಪಡಿಸಿದರು ಮತ್ತು ಇಂದಿಗೂ ಪಾಕಿಸ್ತಾನ, ಬಾಂಗ್ಲಾದೇಶ ಈ ಮುಸ್ಲಿಂ ದೇಶಗಳಲ್ಲಿ ಇದೇ ಮಾಡುತ್ತಿದ್ದಾರೆ. ಇತರೆ ಮುಸ್ಲಿಂ ದೇಶಗಳಲ್ಲಿ ಹಿಂದೂಗಳಿಗೆ ಅವರ ಧಾರ್ಮಿಕ ಸ್ಥಳಗಳನ್ನು ನಿರ್ಮಿಸಲು ಅನುಮತಿ ನೀಡಲಾಗುವುದಿಲ್ಲ, ಈ ವಿಷಯದಲ್ಲಿ ಈ ಮುಸ್ಲಿಂ ಸಂಘಟನೆಗಳು ಬಾಯಿ ತೆರೆಯಬೇಕು !
ನಗರದಲ್ಲಿ ಜನವರಿ ೨೨ ರಂದು ಶ್ರೀರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಉತ್ಸವ ನಡೆಯಲಿದೆ. ಜಗತ್ತಿನಾದ್ಯಂತ ಇರುವ ಹಿಂದೂ ಸಮಾಜ ಈ ಉತ್ಸವದ ಸಿದ್ಧತೆಯಲ್ಲಿ ತೊಡಗಿದೆ.
ಅಜ್ಮೆರ್ನಲ್ಲಿರುವ ‘ಢೈ ದಿನ್ ಕಾ ಜೋಪಡಾ’ ಎಂಬ ಮಸೀದಿಯು ಹಿಂದೆ ದೇವಾಲಯವಾಗಿರುವುದರಿಂದ ಅದನ್ನು ಹಿಂದೂಗಳಿಗೆ ಹಸ್ತಾಂತರಿಸಬೇಕೆಂಬ ಬೇಡಿಕೆ ತೀವ್ರವಾಗುತ್ತಿದೆ. ಈ ಸ್ಥಳದಲ್ಲಿ ಪುನಃ ಸಂಸ್ಕೃತ ಮಂತ್ರಗಳ ಧ್ವನಿ ಮೊಳಗಲಿದೆ ಎಂದು ಬಿಜೆಪಿ ಸಂಸದ ರಾಮಚರಣ್ ಬೋಹ್ರಾ ಹೇಳಿದ್ದಾರೆ.
ಹಿಂದೂಗಳ ದೇವಸ್ಥಾನಗಳನ್ನು ಕೆಡವಿ ಕಟ್ಟಿರುವ ಮಸೀದಿಗಳನ್ನು ತಾವಾಗಿ ತೆರವುಗೊಳಿಸುವುದು ಸೂಕ್ತ, ಇಲ್ಲವಾದಲ್ಲಿ ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಭಾಜಪದ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರು ಎಚ್ಚರಿಕೆ ನೀಡಿದ್ದಾರೆ.