ಪಾಕಿಸ್ತಾನದ ಕುಖ್ಯಾತ ಭಯೋತ್ಪಾದಕ ಹಫೀಜ್ ಸಯೀದ್ನ ಅಪಹರಣಕ್ಕೀಡಾದ ಪುತ್ರನ ಹತ್ಯೆಯಾಗಿದೆ ಎಂದು ದಾವೆ !
ಕುಖ್ಯಾತ ಭಯೋತ್ಪಾದಕ ಹಫೀಜ್ ಸಯೀದ್ನ ಮಗ ಕಮಾಲುದ್ದೀನ್ ಸಯೀದ್ನ ಹತ್ಯೆಯಾಗಿರುವ ವರದಿಯಾಗಿದೆ. ಸೆಪ್ಟೆಂಬರ್ ೨೬ ರಂದು ಅವನನ್ನು ಅಪರಿಚಿತ ವ್ಯಕ್ತಿಗಳು ಅಪಹರಿಸಿದ್ದರು.
ಕುಖ್ಯಾತ ಭಯೋತ್ಪಾದಕ ಹಫೀಜ್ ಸಯೀದ್ನ ಮಗ ಕಮಾಲುದ್ದೀನ್ ಸಯೀದ್ನ ಹತ್ಯೆಯಾಗಿರುವ ವರದಿಯಾಗಿದೆ. ಸೆಪ್ಟೆಂಬರ್ ೨೬ ರಂದು ಅವನನ್ನು ಅಪರಿಚಿತ ವ್ಯಕ್ತಿಗಳು ಅಪಹರಿಸಿದ್ದರು.
ನಾವು ಭಯೋತ್ಪಾದಕ ನಿಜ್ಜರ ಹತ್ಯೆಯಲ್ಲಿ ಭಾರತದ ಕೈವಾಡದ ಆರೋಪಗಳ ಬಗ್ಗೆ ಕೆನಡಾದೊಂದಿಗೆ ಚರ್ಚಿಸಲು ಸಿದ್ಧರಿದ್ದೇವೆ. ನಾವು ಕೆನಡಾಗೆ, ಈ ರೀತಿ ಯಾರನ್ನೂ ಹತ್ಯೆಮಾಡುವುದು ನಮ್ಮ ಸರಕಾರದ ನೀತಿಯಲ್ಲ; ಆದರೆ ಕೆನಡಾ ನಮ್ಮೊಂದಿಗೆ ಕೆಲವು ಮಾಹಿತಿ ಹಂಚಿಕೊಳ್ಳಲು ಸಿದ್ದವಿದ್ದಲ್ಲಿ ನಾವು ಅದನ್ನು ಪರಿಗಣಿಸಲು ಸಿದ್ದರಿದ್ದೇವೆ,
ಭಾರತ ವಿರೋಧಿ ಚಟುವಟಿಕೆಗಳಿಗೆ ಅಲ್ಪಸಂಖ್ಯಾತ ಸಮುದಾಯ ಒಗ್ಗೂಡುತ್ತಿದ್ದರೇ ಭಾರತದ ಎಲ್ಲಾ ಹಿಂದೂಗಳು ಸಂಘಟಿತರಾಗಬೇಕು ಮತ್ತು ಹಿಂದೂ ರಾಷ್ಟ್ರವನ್ನು ಸ್ಥಾಪಿಸಬೇಕು ಎನ್ನುವುದೇ ಇದರಿಂದ ಗಮನಕ್ಕೆ ಬರುತ್ತದೆ !
ಪಾಕಿಸ್ತಾನದ ಸಿಂಧು ಪ್ರಾಂತದಲ್ಲಿ ಸಾಲೇಹ ಹಾಲೆಪೋಟೋ ಇಲ್ಲಿ ಸಪ್ಟೆಂಬರ್ ೨೮ ರ ರಾತ್ರಿ ಕೆಲವು ಮುಸಲ್ಮಾನ ಯುವಕರು ಇಲ್ಲಿಯ ಓರ್ವ ಅಪ್ರಾಪ್ತ ಹಿಂದೂ ಹುಡುಗನನ್ನು ಅಪಹರಿಸಿ ಹತ್ಯೆ ಮಾಡಿದ್ದಾರೆ. ಇದರ ನಂತರ ಅವನ ಶವ ಮರಕ್ಕೆ ನೇತು ಹಾಕಿದ್ದರು.
ಕೆನಡಾದಲ್ಲಿ ಖಾಲಿಸ್ತಾನಿ ಭಯೋತ್ಪಾದಕ ಹರದೀಪ ಸಿಂಹ ನಿಜ್ಜರನ ಹತ್ಯೆಯ ನಂತರವೂ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿನ ಸರೆ ನಗರದಲ್ಲಿರುವ ಗುರುದ್ವಾರದಲ್ಲಿ ಭಾರತೀಯ ರಾಯಭಾರಿ ಕಚೇರಿಯ ೩ ಅಧಿಕಾರಿಗಳ ಹತ್ಯೆ ಮಾಡಲು ಪ್ರಚೋದನಕಾರಿ ಫಲಕಗಳನ್ನು ಹಚ್ಚಲಾಗಿದೆ.
ಕೆನಡಾದಲ್ಲಿ ನಮ್ಮ ಮುತ್ಸದ್ದಿಗಳಿಗೆ ಹೆದರಿಸುವುದು ಮತ್ತು ಬೆದರಿಕೆ ನೀಡಲಾಗುತ್ತಿದೆ. ನಮ್ಮ ವಾಣಿಜ್ಯ ರಾಯಭಾರಿ ಕಚೇರಿಯ ಮೇಲೆ ದಾಳಿ ಮಾಡಲಾಗುತ್ತದೆ. ‘ಪ್ರಜಾಪ್ರಭುತ್ವದಲ್ಲಿ ಹೇಗೆ ನಡೆಯುತ್ತದೆ’, ಎಂದು ಹೇಳಿ ‘ಇದೆಲ್ಲವೂ ಬೆಂಬಲಿಸುವಂತಿದೆ’, ಹೇಳುತ್ತಾರೆ,
ಇದು ನಿಜವಾಗಿದ್ದರೆ, ಜಸ್ಟಿನ್ ಟ್ರುಡೊ ಅವರು ಭಾರತದ ಬಳಿ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಮತ್ತು ಪಾಕಿಸ್ತಾನವನ್ನು ತಪ್ಪಿತಸ್ಥ ಎಂದು ನಿರ್ಧರಿಸಿ ಅದರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು !
ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿಯ ಬಳಿ ಈ ಬಗ್ಗೆ ಏನಾದರೂ ಸಾಕ್ಷ್ಯವಿದೆಯೇ ? ಇಲ್ಲದಿದ್ದರೆ, ಅವರು ಈ ಬಗ್ಗೆ ಕ್ಷಮೆಯಾಚಿಸಬೇಕು ಮತ್ತು ಇಲ್ಲದಿದ್ದರೆ ಸರಕಾರವು ಈ ಸಮಿತಿಯ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು !
ಇದರ ಬಗ್ಗೆ ಹೆಚ್ಚು ತಿಳಿಯುವುದಿಲ್ಲ ಆದ್ದರಿಂದ, ನಾನು ಇದರ ಬಗ್ಗೆ ಹೆಚ್ಚು ಹೇಳಲಾರೆ; ಆದರೆ ನಾವು ಭಾರತದ ಬಗ್ಗೆ ಹೆಮ್ಮೆಪಡುತ್ತೇವೆ. ಅದು ಎಂದಿಗೂ ಕೊಲೆಯಂತಹ ಕೃತ್ಯ ಮಾಡುವುದಿಲ್ಲ. ಮೌಲ್ಯಗಳು ಮತ್ತು ತತ್ವಗಳ ಆಧಾರದ ಮೇಲೆ ನಾವು ಭಾರತದೊಂದಿಗೆ ಬಲವಾದ ಸಂಬಂಧವನ್ನು ಹೊಂದಿದ್ದೇವೆ.
ಖಲಿಸ್ತಾನಿ ಭಯೋತ್ಪಾದಕ ಹರದೀಪ ಸಿಂಹ ನಿಜ್ಜರ್ ಇವನ ಹತ್ಯೆಯ ಸಂದರ್ಭದಲ್ಲಿ ಕೆನಡಾದಿಂದ ಭಾರತದ ಮೇಲೆ ಮಾಡಿರುವ ಆರೋಪದ ನಂತರ ಭಾರತದ ಎನ್.ಐ.ಎ. ಇಂದ ಖಲಿಸ್ತಾನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆರಂಭಿಸಿದ್ದಾರೆ. ಅಲ್ಲಿ ಬ್ರಿಟನ್ ಕೂಡ ಕಠಿಣ ನಿಲುವನ್ನು ವಹಿಸಿದೆ.