ದೆಹಲಿಯ ’ಅಮೆಜಾನ್’ ಕಂಪನಿಯ ಹಿರಿಯ ವ್ಯವಸ್ಥಾಪಕರನ್ನು ಗುಂಡಿಕ್ಕಿ ಹತ್ಯೆ!
ಭಾರತದ ರಾಜಧಾನಿಯಲ್ಲಿ ಇಷ್ಟೊಂದು ಸಹಜವಾಗಿ ಯಾರು ಯಾರನ್ನು ಬೇಕಾದರೂ ಹತ್ಯೆ ಮಾಡಬಹುದು, ಇದು ಪೊಲೀಸರಿಗೆ ಲಜ್ಯಾಸ್ಪದ !
ಭಾರತದ ರಾಜಧಾನಿಯಲ್ಲಿ ಇಷ್ಟೊಂದು ಸಹಜವಾಗಿ ಯಾರು ಯಾರನ್ನು ಬೇಕಾದರೂ ಹತ್ಯೆ ಮಾಡಬಹುದು, ಇದು ಪೊಲೀಸರಿಗೆ ಲಜ್ಯಾಸ್ಪದ !
ಉತ್ತರ ಪ್ರದೇಶದಲ್ಲಿ ಭಾಜಪದ ಸರಕಾರ ಇರುವಾಗ ಈ ರೀತಿಯ ಘಟನೆ ನಡೆಯಬಾರದೆಂದು ಹಿಂದುಗಳಿಗೆ ಅನಿಸುತ್ತದೆ ! ಈ ಹತ್ಯೆಗೆ ಕಾರಣರಾಗಿರುವವರಿಗೆ ಗಲ್ಲು ಶಿಕ್ಷೆ ವಿಧಿಸಲು ಸರಕಾರ ಪ್ರಯತ್ನಿಸಬೇಕು !
೨ ಮಹಿಳೆಯರ ಪತಿಯಾಗಿರುವ ಅಬ್ಬಸನ ಬಂಧನ; ಈ ಹಿಂದೆ ಕೂಡ ಒಬ್ಬ ಮಹಿಳೆಯ ಮೇಲೆ ಬಲಾತ್ಕಾರ ಮಾಡಿರುವುದರಿಂದ ಅವನನ್ನು ಬಂಧಿಸಲಾಗಿತ್ತು !
ಪುಲ್ವಾಮದಲ್ಲಿ ಆಗಸ್ಷ ೨೦ ರ ಸಂಜೆ ಪ್ರಾರಂಭವಾದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಒಬ್ಬ ಭಯೋತ್ಪಾದಕನನ್ನು ಕೊಂದಿದ್ದು ಇನ್ನೂ ಗುಂಡಿನ ಚಕಮಕಿ ಮುಂದುವರೆದಿದೆ. ಹತ್ಯೆಗೀಡಾದ ಭಯೋತ್ಪಾದಕನು ಮನೆಯ ಒಳಗೆ ಅಡಗಿಕೊಂಡು ಗುಂಡು ಹಾರಿಸುತ್ತಿದ್ದ.
ದಾಳಿಯು ಮಧ್ಯ ಮಾಲಿಯ ಮೊಪ್ತಿ ಪ್ರದೇಶದಲ್ಲಿರುವ ಒಂದು ಗ್ರಾಮದಲ್ಲಿ ನಡೆದಿದೆ. ಮೃತರಲ್ಲಿ ಕೆಲವು ಮಹಿಳೆಯರು ಕೂಡ ಇದ್ದರು.
ಮಥುರಾದ ಗೋವರ್ಧನ ಪ್ರದೇಶದಲ್ಲಿ ರಾಧಾಕುಂಡ ಹತ್ತಿರ ಸನ್ಯಾಸಿ ವೇಷದಲ್ಲಿ ಬಂದ ವ್ಯಕ್ತಿಯೊಬ್ಬ 5 ವರ್ಷದ ಬಾಲಕನನ್ನು ಭೂಮಿಗೆ ಅಪ್ಪಳಿಸಿ ಹತ್ಯೆಗೈದಿದ್ದಾನೆ. ಅಲ್ಲಿ ನೆರೆದಿದ್ದವರು ತಕ್ಷಣವೇ ಆ ವ್ಯಕ್ತಿಯನ್ನು ಹಿಡಿದು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.
ಬಿಹಾರದ ಅರರಿಯಾಮದಲ್ಲಿಯ ದಿನಪತ್ರಿಕೆ ‘ಅಕಬಾರ’ನ ಪತ್ರಕರ್ತ ವಿಮಲ ಯಾದವ ಇವರ ಹತ್ಯೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ನಾಲ್ಕು ಜನರನ್ನು ಬಂಧಿಸಿದ್ದಾರೆ. ಈ ಕೊಲೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೂ ಎಂಟು ಜನರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.
ಬ್ರಿಟನ್ ನ ನ್ಯಾಯಾಲಯವು ನರ್ಸ್ ಲೂಸಿ ಲೆಟಬಿ (ವಯಸ್ಸು 33 ವರ್ಷಗಳು) ಇವಳನ್ನು 7 ನವಜಾತ ಶಿಶುಗಳ ಹತ್ಯೆ ಮತ್ತು ಇತರ 6 ಮಕ್ಕಳ ಹತ್ಯೆಗೆ ಪ್ರಯತ್ನಿಸಿದ ಪ್ರಕರಣದಲ್ಲಿ ಅಪರಾಧಿ ಎಂದು ತೀರ್ಪು ನೀಡಿದೆ.
ಇಲ್ಲಿನ ರಾಣಿಗಂಜ್ ಪ್ರದೇಶದಲ್ಲಿ ದೈನಿಕ ‘ಅಖಬಾರ’ ಪತ್ರಿಕೆಯ ಪತ್ರಕರ್ತ ವಿಮಲ್ ಯಾದವ್ (ವಯಸ್ಸು 36 ವರ್ಷ) ಅವರ ಮನೆಗೆ ನುಗ್ಗಿದ ಅಪರಿಚಿತ ವ್ಯಕ್ತಿಗಳು ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. 2019 ರಲ್ಲಿ ವಿಮಲ್ ಯಾದವ್ ಅವರ ಕಿರಿಯ ಸಹೋದರ ಗಬ್ಬು ಯಾದವರ ಹತ್ಯೆ ಯಾಗಿತ್ತು.
ಆಗಸ್ಟ್ 18 ರಂದು ಬೆಳಿಗ್ಗೆ 5.30 ಕ್ಕೆ ರಾಜ್ಯದಲ್ಲಿ ಮತ್ತೊಮ್ಮೆ ಹಿಂಸಾಚಾರ ಭುಗಿಲೆದ್ದಿದೆ