ಪಾಕಿಸ್ತಾನದ ಸಿಂಧನಲ್ಲಿ ಹಿಂದೂ ಉದ್ಯಮಿಗೆ ಗುಂಡಿಕ್ಕಿ ಕೊಲೆ
ಪಾಕಿಸ್ತಾನದ ಸಿಂಧ್ ಪ್ರಾಂತದ ಅನಾಜ್ ಮಂಡಿ ಭಾಗದಲ್ಲಿ ೪೪ ವರ್ಷ ವಯಸ್ಸಿನ ಹಿಂದೂ ಉದ್ಯಮಿ ಸುನಿಲ್ ಕುಮಾರನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಪಾಕಿಸ್ತಾನದ ಸಿಂಧ್ ಪ್ರಾಂತದ ಅನಾಜ್ ಮಂಡಿ ಭಾಗದಲ್ಲಿ ೪೪ ವರ್ಷ ವಯಸ್ಸಿನ ಹಿಂದೂ ಉದ್ಯಮಿ ಸುನಿಲ್ ಕುಮಾರನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಇಂದು ಹೆಣ್ಣು ಮಕ್ಕಳು ವಿವಾಹಕ್ಕಾಗಿ ಪೋಷಕರ ಅನುಮತಿ ಇಲ್ಲದೆ ಮನೆ ತೊರೆಯುತ್ತಾರೆ, ಅದರ ದುಃಖದಾಯಕ ಪರಿಣಾಮ ಕಾಣುತ್ತಿದೆ. ಇದರಲ್ಲಿ ಅನೇಕ ಹೆಣ್ಣು ಮಕ್ಕಳ ಹತ್ಯೆಯಾಗುತ್ತಿದೆ ಹಾಗೂ ಅನೇಕರನ್ನು ವೇಶ್ಯಾವಾಟಿಕೆಗೆ ತಳ್ಳಲಾಗುತ್ತದೆ.
ಭಾಜಪದ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ರಂಜಿತ್ ಶ್ರೀನಿವಾಸನ್ ಅವರ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಜಿಹಾದಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜಕೀಯ ಪಕ್ಷವಾದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ.) ಯ ಐವರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಡಿಸೆಂಬರ್ ೧೮ ರಂದು ರಾತ್ರಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್. ಡಿ. ಪಿ. ಐ.)ದ ರಾಜ್ಯ ಸಚಿವರಾದ ಕೆ.ಎಸ್. ಶಾನರವರ ಹತ್ಯೆಯ ಪ್ರಕರಣದಲ್ಲಿ ಕೇರಳ ಪೊಲೀಸರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಸಾದ ಮತ್ತು ರಥೀಶ ಎಂಬ ಇಬ್ಬರು ಸ್ವಯಂಸೇವಕರನ್ನು ಬಂಧಿಸಿದ್ದಾರೆ.
ಕೇರಳದಲ್ಲಿ ಮಾಕಪದ ಸರಕಾರ ಇರುವುದರಿಂದ ಮತಾಂಧರು ಹಿಂದೂ ಸಂಘಟನೆಯ ನೇತಾರರ ಹತ್ಯೆ ಮಾಡಿದ್ದರಿಂದ ಅದರ ತನಿಖೆಯಲ್ಲಿ ಉದ್ದೇಶಪೂರ್ವಕವಾಗಿ ಸೋಮಾರಿತನ ಮಾಡಲಾಗುತ್ತಿದೆ, ಎಂದು ಯಾರಾದರೂ ಹೇಳಿದರೆ ಅದರಲ್ಲಿ ಆಶ್ಚರ್ಯವೇನಿದೆ ?
ಅಮೃತಸರದಲ್ಲಿರುವ ಸ್ವರ್ಣ ದೇವಾಲಯದಲ್ಲಿರುವ ಗುರು ಗ್ರಂಥ ಸಾಹಿಬ ಅನ್ನು(ಸಿಕ್ಖರ ಪವಿತ್ರ ಧಾರ್ಮಿಕ ಗ್ರಂಥದ) ಅವಮಾನಿಸಲು ಪ್ರಯತ್ನಿಸಿದವರು ಹಲ್ಲೆಯಿಂದ ಮೃತಪಟ್ಟ ಘಟನೆ ರಾಜ್ಯದ ಕಪುರಥಳಾದಲ್ಲಿಯೂ ನಡೆದಿದೆ.
ಕೇರಳದ ಮಾಕಪ ಸರಕಾರವನ್ನು ವಿಸರ್ಜಿತಗೊಳಿಸಿ ಅಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಿ !
ಈ ಮಾಹಿತಿಯ ಮೇಲೆ ಭಾರತದಲ್ಲಿನ ಒಬ್ಬ ಹಿಂದೂವಾದರೂ ವಿಶ್ವಾಸವಿಡಬಹುದೇ ? ಇಂತಹ ಮಾಹಿತಿಯನ್ನು ನೀಡಿ ಶ್ರೀನಗರದ ಪೊಲೀಸರು ಭಯೋತ್ಪಾದಕರ ಅತ್ಯಾಚಾರಗಳನ್ನು ಅಡಗಿಸಲು ಪ್ರಯತ್ನಿಸುತ್ತಿದ್ದಾರೆಯೇ ? ಎಂಬ ಪ್ರಶ್ನೆಯೂ ಉದ್ಭವಿಸುತ್ತದೆ !
ಪಾಕಿಸ್ತಾನದಲ್ಲಿ ಕೆಲವು ದಿನಗಳ ಹಿಂದೆ ಧರ್ಮನಿಂದನೆಯ ಆರೋಪದ ಮೇರೆಗೆ ಶ್ರೀಲಂಕಾದ ನಾಗರಿಕ ಪ್ರಿಯಾಂಥಾ ಕುಮಾರ ಇವರನ್ನು ಮತಾಂಧರ ಗುಂಪು ಕೈಕಾಲು ಮುರಿದು ಜೀವಂತವಾಗಿ ಸುಟ್ಟಿದ್ದರು.
ಭಾರತದಲ್ಲಿ ಹಿಂಸಾಚಾರ ನಡೆಸುತ್ತಿರುವ ಹಫೀಸ್ ಸಯಿದ್ನಂತಹ ಅಸಂಖ್ಯಾತ ಜಿಹಾದಿ ಉಗ್ರರನ್ನೂ ಪೋಷಿಸುವ ಪಾಕಿಸ್ತಾನದ ಮಾಹಿತಿ ಮತ್ತು ಪ್ರಸಾರ ಸಚಿವ ಫವಾದ ಚೌಧರಿ ಇವರ ಹಾಸ್ಯಾಸ್ಪದ ಹೇಳಿಕೆ !