ಪಾಕಿಸ್ತಾನದ ಮೌಲಾನಾ ಖಾದಿಮ ರಿಜಿವಿ ಇವರ ಭಾಷಣದಿಂದ ಪ್ರಭಾವಿತನಾಗಿ ಹಿಂದೂ ಯುವಕನ ಹತ್ಯೆ ಮಾಡಿರುವುದು ಮತಾಂಧರು ಒಪ್ಪಿಕೊಂಡಿದ್ದಾರೆ !
ಗುಜರಾತನ ಧುಂಧಕಾ ನಗರದಲ್ಲಿ ಕೀಶನ ಬೋಲಿಯಾ ಈ ಯುವಕನ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ ಒಬ್ಬ ಮೌಲ್ವಿ ಮತ್ತು ಇತರ ಇಬ್ಬರನ್ನು ಬಂಧಿಸಿದ್ದಾರೆ.
ಗುಜರಾತನ ಧುಂಧಕಾ ನಗರದಲ್ಲಿ ಕೀಶನ ಬೋಲಿಯಾ ಈ ಯುವಕನ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ ಒಬ್ಬ ಮೌಲ್ವಿ ಮತ್ತು ಇತರ ಇಬ್ಬರನ್ನು ಬಂಧಿಸಿದ್ದಾರೆ.
ಜನವರಿ ೨೫ ರಂದು ನಡೆದ ಹಿಂದುತ್ವನಿಷ್ಠ ಕಿಶನ್ ಬೊಲಿಯಾ ಅವರ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ಮೂವರನ್ನು ಬಂಧಿಸಿದ್ದಾರೆ. ಅದರಲ್ಲಿ ಓರ್ವ ಮೌಲ್ವಿ ಭಾಗಿಯಾಗಿದ್ದಾರೆ. ಈ ಹತ್ಯೆಯ ಹಿಂದೆ ಒಟ್ಟು ಇಬ್ಬರು ಮೌಲ್ವಿಗಳ ಹೆಸರು ಬೆಳಕಿಗೆ ಬಂದಿದೆ.
ಚಲನಚಿತ್ರಗಳಲ್ಲಿನ ನಕಾರಾತ್ಮಕ ಕಥೆಯಿಂದ ಸಣ್ಣ ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ, ಇದೇ ಈ ಘಟನೆಯಿಂದ ಸ್ಪಷ್ಟವಾಗುತ್ತದೆ. ಆದ್ದರಿಂದ ಇಂತಹ ಚಲನಚಿತ್ರಗಳಿಗೆ ಕೇಂದ್ರೀಯ ಸೆಂಸರ ಬೋರ್ಡ್ ಪ್ರಮಾಣಪತ್ರ ನೀಡಲು ನಿರಾಕರಿಸಬೇಕು ಮತ್ತು ಸಮಾಜವೂ ಸಹ ಇಂತಹ ಚಲನಚಿತ್ರಗಳನ್ನು ಕಾನೂನಿನ ಮೂಲಕ ವಿರೋಧಿಸಬೇಕು !
ದೆಹಲಿ ಭಾರತದಲ್ಲಿದೆಯೇ ಅಥವಾ ಪಾಕಿಸ್ತಾನದಲ್ಲಿದೆಯೇ ? ದೆಹಲಿಯಲ್ಲಿ ಪೊಲೀಸರು ಕೇಂದ್ರ ಸರಕಾರದ ನಿಯಂತ್ರಣದಲ್ಲಿದ್ದರೂ ಅಲ್ಲಿ ಪೊಲೀಸರ ಭಯವಿಲ್ಲ, ಎಂಬುದು ಇದರಿಂದ ಸ್ಪಷ್ಟವಾಗುತ್ತದೆ !
ಆಂಧ್ರಪ್ರದೇಶದಲ್ಲಿ ವೈ.ಎಸ್.ಆರ್. ಪಕ್ಷದ ಸರಕಾರವಿದೆಯೇ ಅಥವಾ ಮತಾಂಧರದ್ದು ? ಪೊಲೀಸ್ ಠಾಣೆಯಲ್ಲಿಯೇ ಮತಾಂಧರು ಜನರ ಮೇಲೆ ದಾಳಿ ಮಾಡುತ್ತಿದ್ದರೆ ಜನಸಾಮಾನ್ಯರನ್ನು ಯಾರು ರಕ್ಷಿಸುವರು ? ಇಂತಹ ಪೊಲೀಸ ದಳ ಏನು ಪ್ರಯೋಜನ ?
ಇದರಿಂದ ಖಲಿಸ್ತಾನವಾದಿಗಳು ಪ್ರಧಾನಿಯವರನ್ನು ಗುರಿ ಮಾಡಲು ನೋಡುದ್ದಾರೆ, ಎನ್ನುವುದು ಸ್ಪಷ್ಟವಾಗಿದೆ. ಖಲಿಸ್ತಾನ ಉಗ್ರರನ್ನು ಬೇರು ಕಿತ್ತೆಸೆಯಲು ಸರಕಾರ ಪ್ರಯತ್ನಿಸಬೇಕಾದ ಅಗತ್ಯವಾಗಿದೆ !
ಭಯೋತ್ಪಾದಕರನ್ನು ನಿರ್ಮಿಸುವ ಪಾಕಿಸ್ತಾನವನ್ನು ನಾಶ ಮಾಡಿದ ಮೇಲೆ ಕಾಶ್ಮೀರದಲ್ಲಿನ ಭಯೋತ್ಪಾದನೆ ಶಾಶ್ವತವಾಗಿ ನಾಶವಾಗುವುದು !
ಬಾಂಗ್ಲಾದೇಶದಲ್ಲಿನ ಅಲ್ಪಸಂಖ್ಯಾತ ಹಿಂದೂಗಳಿಗೆ ೨೦೨೧ ನೇ ವರ್ಷವು ಭಯ, ಹತ್ಯೆ, ರಕ್ತಪಾತ ಮತ್ತು ಕಣ್ಣೀರಿನಿಂದ ಕೂಡಿತ್ತು. ಅಕ್ಟೋಬರ್ ೨೦೨೧ ರಲ್ಲಿ ದುರ್ಗಾಪೂಜೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ಹಿಂದೂಗಳ ಮೇಲಾದ ದೌರ್ಜನ್ಯವನ್ನು ಜಗತ್ತೇ ನೋಡಿತ್ತು.
ಪಾಕಿಸ್ತಾನದ ಸಿಂಧ್ ಪ್ರಾಂತದ ಅನಾಜ್ ಮಂಡಿ ಭಾಗದಲ್ಲಿ ೪೪ ವರ್ಷ ವಯಸ್ಸಿನ ಹಿಂದೂ ಉದ್ಯಮಿ ಸುನಿಲ್ ಕುಮಾರನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಇಂದು ಹೆಣ್ಣು ಮಕ್ಕಳು ವಿವಾಹಕ್ಕಾಗಿ ಪೋಷಕರ ಅನುಮತಿ ಇಲ್ಲದೆ ಮನೆ ತೊರೆಯುತ್ತಾರೆ, ಅದರ ದುಃಖದಾಯಕ ಪರಿಣಾಮ ಕಾಣುತ್ತಿದೆ. ಇದರಲ್ಲಿ ಅನೇಕ ಹೆಣ್ಣು ಮಕ್ಕಳ ಹತ್ಯೆಯಾಗುತ್ತಿದೆ ಹಾಗೂ ಅನೇಕರನ್ನು ವೇಶ್ಯಾವಾಟಿಕೆಗೆ ತಳ್ಳಲಾಗುತ್ತದೆ.