ಜಮ್ಮುವಿನಲ್ಲಿನ ಬಿಜೆಪಿ ನಾಯಕನ ಮನೆಯ ಮೇಲಾದ ಗ್ರೆನೆಡ್ ದಾಳಿಯಲ್ಲಿ 3 ವರ್ಷದ ಹುಡುಗನ ಸಾವು
ಜಿಹಾದಿ ಭಯೋತ್ಪಾದಕರು ಬಿಜೆಪಿಯ ನಾಯಕ ಜಸಬಿರ ಸಿಂಹ ಇವರ ಮನೆಯ ಮೇಲೆ ಎಸೆದ ಗ್ರೆನೆಡ್ ನಿಂದ ವೀರ ಸಿಂಹ ಹೆಸರಿನ ಒಂದು 3 ವರ್ಷದ ಹುಡುಗನು ಮೃತಪಟ್ಟಿದ್ದಾನೆ.
ಜಿಹಾದಿ ಭಯೋತ್ಪಾದಕರು ಬಿಜೆಪಿಯ ನಾಯಕ ಜಸಬಿರ ಸಿಂಹ ಇವರ ಮನೆಯ ಮೇಲೆ ಎಸೆದ ಗ್ರೆನೆಡ್ ನಿಂದ ವೀರ ಸಿಂಹ ಹೆಸರಿನ ಒಂದು 3 ವರ್ಷದ ಹುಡುಗನು ಮೃತಪಟ್ಟಿದ್ದಾನೆ.
ಸ್ಥಳೀಯ ಮಠಲೋಹಿಯಾ ಎಂಬ ಊರಿನಲ್ಲಿ ಸುದರ್ಶನ ನ್ಯೂಸ್ ಹಿಂದಿ ವಾರ್ತಾ ವಾಹಿನಿಯ ಪತ್ರಕರ್ತ ಮನೀಶ್ ಕುಮಾರ್ ಸಿಂಹ ಇವರ ಕತ್ತು ಸೀಳಿ ಹತ್ಯೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಪೊಲೀಸರು ಸಿಸಿಟಿವಿಯ ಆಧಾರದಲ್ಲಿ ಮಹಮ್ಮದ್ ಆಲಮ ಮತ್ತೆ ಅವನ ಸಹಚರನನ್ನು ಬಂಧಿಸಿದ್ದಾರೆ.
ಇಲ್ಲಿನ ಬಿಜೆಪಿಯ ಮಾಜಿ ಜಿಲ್ಲಾ ಉಪಾಧ್ಯಕ್ಷ ವಿ. ಶ್ರೀನಿವಾಸ್ ಪ್ರಸಾದ್ (ವಯಸ್ಸು ೪೫) ಅವರನ್ನು ದುಷ್ಕರ್ಮಿಗಳು ಚತುಶ್ಚಕ್ರ ವಾಹನದ ಡಿಕ್ಕಿಯಲ್ಲಿ ಬಂದ್ ಮಾಡಿ ಜೀವಂತವಾಗಿ ಸುಟ್ಟಿದ್ದಾರೆ. ಪೊಲೀಸರು ಈ ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.
ಮಹಾರಾಷ್ಟ್ರದ ಇತಿಹಾಸಕ್ಕೆ ಕಾಂಗ್ರೆಸ್ನವರು ಮತ್ತು ಬ್ರಾಹ್ಮಣ ವಿರೋಧಿ ಸಂಘಟನೆಗಳು ಎಷ್ಟು ದೊಡ್ಡ ಕಳಂಕವನ್ನು ಹಚ್ಚಿವೆ ಎನ್ನುವುದು ಜಗತ್ತಿಗೆ ತಿಳಿಯಬೇಕು.
ಗುಪ್ತಚರ ಇಲಾಖೆ ಮತ್ತು ಕೇಂದ್ರೀಯ ತನಿಖಾ ದಳ ಇವು ನ್ಯಾಯವ್ಯವಸ್ಥೆಗೆ ಸ್ವಲ್ಪವೂ ಸಹಾಯ ಮಾಡುತ್ತಿಲ್ಲ. ಯಾವಾಗ ನ್ಯಾಯಾಧೀಶರು ದೂರು ನೀಡುತ್ತಾರೆ, ಆಗ ಅವರು ಪ್ರತಿಕ್ರಿಯಿಸುವುದಿಲ್ಲ, ಎಂಬ ಪದಗಳಲ್ಲಿ ಸರ್ವೋಚ್ಚ ನ್ಯಾಯಾಲಯವು ತರಾಟೆಗೆ ತೆಗೆದುಕೊಂಡಿತು.
ಲವ್ ಜಿಹಾದ್ ವಿರುದ್ಧ ಕಾನೂನು ರೂಪಿಸುವುದು, ಇಷ್ಟಕ್ಕೆ ಯೋಗಿ ಸರಕಾರವು ಸಮಾಧಾನಗೊಳ್ಳದೇ ಅದರೊಂದಿಗೆ ಹಿಂದೂ ಯುವಕ-ಯುವತಿಯರಲ್ಲಿ ಧರ್ಮಾಭಿಮಾನ ನಿರ್ಮಿಸುವ ಸಲುವಾಗಿ ಅವರಿಗೆ ಧರ್ಮಶಿಕ್ಷಣವನ್ನು ನೀಡುವ ವ್ಯವಸ್ಥೆ ಮಾಡಬೇಕು, ಎಂದು ಧರ್ಮಾಭಿಮಾನಿ ಹಿಂದುಗಳಿಗೆ ಅನಿಸುತ್ತದೆ !
ಇಂತಹವರ ಮೇಲೆ ರಾಜ್ಯದ ಬಿಜೆಪಿ ಸರಕಾರವು ಶೀಘ್ರನ್ಯಾಯಾಲಯದಲ್ಲಿ ಮೊಕದ್ದಮೆಯನ್ನು ಹೂಡಿ ಅವರನ್ನು ಗಲ್ಲಿಗೇರಿಸಲು ಪ್ರಯತ್ನಿಸಬೇಕು, ಎಂದು ಹಿಂದುಗಳಿಗೆ ಅನಿಸುತ್ತದೆ !
ಮಹಾಪೌರರನ್ನೇ ಹಾಡುಹಗಲಲ್ಲಿ ಹತ್ಯೆ ಮಾಡಲಾಗುತ್ತದೆ. ಇದು ಬಿಹಾರದ ಪೊಲೀಸರಿಗೆ ನಾಚಿಕೆಗೇಡಿನ ವಿಚಾರ. ಇದರಿಂದ ಬಿಹಾರದಲ್ಲಿ ಮತ್ತೆ ಜಂಗಲ ರಾಜ್ಯವು ಪ್ರಾರಂಭವಾಗಿದೆ ಅಂತ ತಿಳಿಯಬೇಕೆ?
ಕುರಿಯ ಮಾಲೀಕನು ಕುರಿಯನ್ನು ಹುಡುಕುತ್ತಿದ್ದಾಗ ಅದು ಮೃತಾವಸ್ಥೆಯಲ್ಲಿ ಕಾಡಿನಲ್ಲಿ ಸಿಕ್ಕಿದೆ. ಮಾಲೀಕನು ಪಶುವೈದ್ಯರ ಬಳಿ ಅದನ್ನು ಕರೆದುಕೊಂಡು ಹೋದಾಗ ಅದರ ಮೇಲೆ ಲೈಂಗಿಕ ಶೋಷಣೆಯಾಗಿರುವುದು ಬೆಳಕಿಗೆ ಬಂತು.
ರಾಜ್ಯದ ನನ್ ಅಭಯಾ ಹತ್ಯೆಯ ಆರೋಪಿಗಳಿಗೆ ‘ಪೆರೋಲ್’(ಒಂದು ನಿರ್ದಿಷ್ಟ ಅವಧಿಗೆ ಕೈದಿಗೆ ಷರತ್ತುಬದ್ಧ ಬಿಡುಗಡೆ) ಮೇಲೆ ಬಿಡುಗಡೆ ಮಾಡಿದ ಬಗ್ಗೆ ಕೇರಳದ ಉಚ್ಚ ನ್ಯಾಯಾಲಯವು ರಾಜ್ಯದ ಕಮ್ಯುನಿಸ್ಟ ಸರಕಾರದ ಬಳಿ ಸ್ಪಷ್ಟೀಕರಣವನ್ನು ಕೇಳಿದೆ.