ನೇಪಾಳದಲ್ಲಿ ಶ್ರೀ ದುರ್ಗಾದೇವಿಯ ವಿಸರ್ಜನೆ ಮೆರವಣಿಗೆ ಮೇಲೆ ಮಸೀದಿಯ ಬಳಿ ಮುಸಲ್ಮಾನರಿಂದ ದಾಳಿ
ಕೇವಲ ಭಾರತದಲ್ಲಿ ಮಾತ್ರವಲ್ಲ, ನೆರೆಯ ನೇಪಾಳದಲ್ಲಿಯೂ ಮಸೀದಿಗಳು ಹಿಂದೂ ವಿರೋಧಿ ಚಟುವಟಿಕೆಗಳ ಅಡ್ಡೆಗಳಾಗಿವೆ ಎಂಬುದಕ್ಕೆ ಉದಾಹರಣೆ!
ಕೇವಲ ಭಾರತದಲ್ಲಿ ಮಾತ್ರವಲ್ಲ, ನೆರೆಯ ನೇಪಾಳದಲ್ಲಿಯೂ ಮಸೀದಿಗಳು ಹಿಂದೂ ವಿರೋಧಿ ಚಟುವಟಿಕೆಗಳ ಅಡ್ಡೆಗಳಾಗಿವೆ ಎಂಬುದಕ್ಕೆ ಉದಾಹರಣೆ!
ಇಲ್ಲಿನ ಶ್ರೀ ಗಣೇಶಮೂರ್ತಿ ವಿಸರ್ಜನೆ ಮೆರವಣಿಗೆಯ ಮಾರ್ಗ ಬದಲಾವಣೆಗೆ ಸಂಬಂಧಿಸಿದಂತೆ ಭಾರಿ ವಿವಾದ ನಿರ್ಮಾಣವಾಗಿದೆ. ಈ ಹಿಂದಿನ ನಿಗದಿತ ಮಾರ್ಗವನ್ನೇ ಬಳಸಲು ಅವಕಾಶ ನೀಡಬೇಕೆಂಬ ಆಗ್ರಹ ಸ್ಥಳೀಯರು ಮತ್ತು ಗಣೇಶ ಮಂಡಳದ ಯುವಕರು ಮುಂದಿಟ್ಟಿದ್ದಾರೆ.
ಪೊಲೀಸರ ಭಯವಿಲ್ಲದ ಕಾರಣ, ಮೆರವಣಿಗೆಯ ಜನಸಂದಣಿಯ ಲಾಭ ಪಡೆದು ಕಳ್ಳರು ಇಂತಹ ಕೃತ್ಯಗಳನ್ನು ಮಾಡುತ್ತಿದ್ದಾರೆ. ಇದು ಪೊಲೀಸರಿಗೆ ನಾಚಿಕೆಗೇಡು!
ಕೃತಕ ಕೆರೆಯಲ್ಲಿ ವಿಸರ್ಜನೆ ಮಾಡಿದ ಮೂರ್ತಿಗಳನ್ನು ಹೊರತೆಗೆದ ನಂತರ ಅದರ ಮುಂದಿನ ಕ್ರಮವೇನು ಎಂಬ ಬಗ್ಗೆ ‘ಸನಾತನ ಪ್ರಭಾತ’ದ ಪ್ರತಿನಿಧಿಯು ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳನ್ನು ಸಂಪರ್ಕಿಸಿದಾಗ, ಈ ಬಗ್ಗೆ ನಗರಸಭೆ ಮತ್ತು ಮಹಾನಗರಪಾಲಿಕೆಗೆ ಮಾರ್ಗದರ್ಶನಗಳನ್ನು ತಿಳಿಸಲಾಗಿದೆ
ಮುಂಬಯಿ ಉಚ್ಚ ನ್ಯಾಯಾಲಯದ ತೀರ್ಪನ್ನು ನಿರ್ಲಕ್ಷಿಸುವ ಪ್ರಯತ್ನವಿದು. ಭಾರತದ ವ್ಯವಸ್ಥೆಯೇ ಹಿಂದೂ ಧರ್ಮಶಾಸ್ತ್ರಗಳಿಗೆ ವಿರುದ್ಧವಾಗಿದೆ ಎಂದು ಇದರಿಂದ ಸ್ಪಷ್ಟವಾಗುತ್ತದೆ. ಧರ್ಮನಿಷ್ಠ ಹಿಂದೂಗಳು ಇದನ್ನು ಪ್ರಾಣವನ್ನು ಪಣಕ್ಕಿಟ್ಟು ತೀವ್ರವಾಗಿ ವಿರೋಧಿಸುವುದು ಈಗ ಅಗತ್ಯವಾಗಿದೆ!