ದಾಭೋಳ್ಕರ್‌-ಪಾನ್ಸರೆ ಹತ್ಯೆಯ ದಾರಿತಪ್ಪಿದ ತನಿಖೆಯ ಕಥೆ

೨೦೧೩ ರಲ್ಲಿ ‘ಅಂನಿಸ’ದ (ಅಂಧಶ್ರದ್ಧಾ ನಿರ್ಮೂಲನ ಸಮಿತಿಯ) ಡಾ. ನರೇಂದ್ರ ದಾಭೋಳ್ಕರ್, ೨೦೧೫ ರಲ್ಲಿ ಕಾ. ಗೋವಿಂದ ಪಾನ್ಸರೆ ಮತ್ತು ಸಾಹಿತಿ ಪ್ರಾ. ಎಸ್‌.ಎಮ್. ಕಲ್ಬುರ್ಗಿ ಮತ್ತು ೨೦೧೭ ರಲ್ಲಿ ಪತ್ರಕರ್ತೆ ಗೌರಿ ಲಂಕೇಶ ಈ ಪ್ರಗತಿಪರರ ಹತ್ಯೆಯ ಹಿಂದೆ ಹಿಂದುತ್ವನಿಷ್ಠರು ಮತ್ತು ವಿಶೇಷವಾಗಿ ‘ಸನಾತನ ಸಂಸ್ಥೆಯ ಕೈವಾಡವಿದೆ’, ಎಂಬುದನ್ನು ಹೇಗಾದರೂ ಮಾಡಿ ಸಿದ್ಧಪಡಿಸಬೇಕೆಂದು ಅವರ ಹತ್ಯೆಯಾದ ದಿನದಿಂದ ಹರಸಾಹಸ ನಡೆಯುತ್ತಿದೆ. ಇದರಲ್ಲಿ ಭಯೋತ್ಪಾದನಾ ನಿಗ್ರಹ ದಳ (ಎ.ಟಿ.ಎಸ್‌.), ‘ಸಿಬೈ’, ರಾಷ್ಟ್ರೀಯ ತನಿಖಾ ದಳ (ಎನ್‌.ಐ.ಎ.) ಈ … Read more

ದಾಭೋಲ್ಕರ್, ಪಾನ್ಸಾರೆ, ಗೌರಿ ಲಂಕೇಶ ಮುಂತಾದವರ ಹತ್ಯೆಗಳತನಿಖೆಗಳ ಹಿಂದೆ ಕೇವಲ ರಾಜಕೀಯ ಉದ್ದೇಶ ! – ಡಾ. ಅಮಿತ ಥಡಾನಿ, ಲೇಖಕರು

ಡಾ. ನರೇಂದ್ರ ದಾಭೋಲ್ಕರ್, ಗೋವಿಂದ ಪಾನ್ಸಾರೆ, ಎಂ.ಎಂ. ಕಲ್ಬುರ್ಗಿ ಹಾಗೂ ಗೌರಿ ಲಂಕೇಶ ಈ ನಾಸ್ತಿಕವಾದಿ ಹಾಗೂ ನಗರ ನಕ್ಸಲರೊಂದಿಗೆ ನಂಟಿದ್ದವರ ಹತ್ಯೆಯ ತನಿಖೆಯಲ್ಲಿ ರಾಜಕಾರಣ ನಡೆಯುತ್ತಿದೆ. ದೃಢವಾದ ಸಾಕ್ಷ್ಯಾಧಾರಗಳು ಇಲ್ಲದಿದ್ದರೂ, ಹಿಂದುತ್ವನಿಷ್ಠರನ್ನು ಆರೋಪಿಗಳನ್ನಾಗಿ ಮಾಡಿ ಜೈಲಿಗೆ ಹಾಕಲಾಯಿತು.

ಡಾ. ದಾಭೋಳ್ಕರ್ ಹತ್ಯೆಯ ತನಿಖೆಗೆ ಉದ್ದೇಶಪೂರ್ವಕವಾಗಿ ವಿಶಿಷ್ಟವಾದ ದಿಕ್ಕನ್ನು ನೀಡಲಾಗುತ್ತಿದೆ, ಈ ಬಗ್ಗೆ ತನಿಖೆ ನಡೆಸಬೇಕು ! – ನ್ಯಾಯವಾದಿ ವೀರೇಂದ್ರ ಇಚಲಕರಂಜಿಕರ್

ಆಗಸ್ಟ್ 20, 2013 ರಂದು, ಪುಣೆಯಲ್ಲಿ ಡಾ. ನರೇಂದ್ರ ದಾಭೋಲ್ಕರ್ ರವರ ಹತ್ಯೆಯಾದ ನಂತರ ಪುಣೆಯ ಪೊಲೀಸರು ಖಂಡೇಲ್ವಾಲ್ ಮತ್ತು ನಾಗೋರಿಯನ್ನು ಬಂಧಿಸಿದ್ದರು. ನಂತರ, ಈ ತನಿಖೆ ‘ಸಿಬಿಐ’ ಹತ್ತಿರ ಬಂದಾಗ, ಅವರು ಈ ಪ್ರಕರಣದಲ್ಲಿ ಸಾರಂಗ್ ಅಕೋಲ್ಕರ್ ಮತ್ತು ವಿನಯ್ ಪವಾರ್ ಅವರನ್ನು ಆರೋಪಿಯನ್ನಾಗಿಸಿದರು.

ಪ್ರಜಾಪ್ರಭುತ್ವವನ್ನು ವೈಭವೀಕರಿಸುವ ಡಾ. ದಾಭೊಲಕರರ ಕುಟುಂಬದವರಿಗೆ ಪ್ರಜಾಪ್ರಭುತ್ವದ ಪ್ರಕ್ರಿಯೆಯ ಮೇಲೆಯೇ ನಂಬಿಕೆ ಇಲ್ಲ !

ಸರ್ವೋಚ್ಚ ನ್ಯಾಯಾಲಯವು ಸುಶಾಂತಸಿಂಹ ರಾಜಪೂತ್ ಇವರ ಮೃತ್ಯು ಪ್ರಕರಣದ ತನಿಖೆಯನ್ನು ಮುಂಬಯಿ ಪೊಲೀಸರಿಂದ ‘ಸಿಬಿಐ’ಗೆ ಒಪ್ಪಿಸಿದ್ದರಿಂದ ಸಿಡಿಮಿಡಿಗೊಂಡಿದ್ದರಿಂದ ‘ಸಿಬಿಐ’ಗೆ ಗುರಿ ಮಾಡಿ ರಾಷ್ಟ್ರವಾದಿ ಕಾಂಗ್ರೆಸ್ಸಿನ ನಾಯಕರು ಹೇಳಿಕೆಯನ್ನು ನೀಡುತ್ತಿದ್ದಾರೆ; ಆದರೆ ದಾಭೊಲಕರ ಪ್ರಕರಣದಲ್ಲಿ ಅವರದ್ದೇ ಗೃಹ ಇಲಾಖೆಯು ಮಾಡಿದ ತಪ್ಪಾದ ತನಿಖೆಯ ಪರಿಣಾಮವನ್ನು ಸನಾತನ ಸಂಸ್ಥೆಯು ಅನುಭವಿಸಬೇಕಾಗುತ್ತಿದೆ.