ಪ್ರಧಾನಮಂತ್ರಿ ಮೋದಿ ಅವರಿಂದ ಕೇರಳದಲ್ಲಿನ ಗುರುವಾಯುರ ಮಂದಿರದಲ್ಲಿ ಪೂಜೆ !
ಪ್ರಧಾನಮಂತ್ರಿ ನರೇಂದ್ರ ಮೋದಿ ಇವರು ಜನವರಿ ೧೭ ರಂದು ಕೇರಳದ ಗುರುವಾಯೂರ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಿದರು. ಹಾಗೂ ತ್ರಿಪ್ರಯಾರ ಶ್ರೀರಾಮ ಮಂದಿರಕ್ಕೆ ಹೋಗಿ ಅಲ್ಲಿ ಕೂಡ ಪೂಜೆ ಸಲ್ಲಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಇವರು ಜನವರಿ ೧೭ ರಂದು ಕೇರಳದ ಗುರುವಾಯೂರ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಿದರು. ಹಾಗೂ ತ್ರಿಪ್ರಯಾರ ಶ್ರೀರಾಮ ಮಂದಿರಕ್ಕೆ ಹೋಗಿ ಅಲ್ಲಿ ಕೂಡ ಪೂಜೆ ಸಲ್ಲಿಸಿದರು.
ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಭಾರತಕ್ಕೆ ಮತ್ತೆ ಸಿಗಬೇಕು; ಅದಕ್ಕಾಗಿ ನಾವು ಯಜ್ಞ ಆರಂಭಿಸಿದ್ದೇವೆ. ತ್ರೆತಾಯುಗದ ನಂತರ ಈಗ ಮಾಡುತ್ತಿರುವ ನಿಷ್ಕಾಮ ಯಜ್ಞ ಆಗಿದೆ ಎಂದು ಸ್ವಾಮಿ ರಾಮಭದ್ರಾಚಾರ್ಯ ಮಹಾರಾಜ ಇವರು ಹೇಳಿದರು
ಲಕ್ಷದ್ವೀಪ ದ್ವಿಪದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರ ಭಾರ ಸಹಿಸಲು ಸಾಧ್ಯವಿಲ್ಲ. ಇಲ್ಲಿಯ ಹೋಟೆಲ್ ನಲ್ಲಿ ಕೇವಲ ೧೫೦ ಕೋಣೆಗಳು ಇವೆ ಮತ್ತು ಅಲ್ಲಿ ಹೋಗಿ ಬರುವುದಕ್ಕಾಗಿ ವಿಮಾನಗಳ ಉಡಾವಣೆ ಕೂಡ ಕಡಿಮೆ ಇವೆ.
ರಾಮ ಮಂದಿರ ನಿರ್ಮಾಣ, ಒಂದು ದಿವ್ಯ ಕನಸಿನ ಪೂರ್ಣ(ನನಸು)‘ ಈ ಲೇಖನದ ಹೆಸರಾಗಿದೆ. ೯೬ ವರ್ಷ ಅಡ್ವಾಣಿ ಅವರು ಜನವರಿ ೨೨ ರಂದು ಶ್ರೀರಾಮಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ದೇಶದ ಈ ಅತಿದೊಡ್ಡ ಸಮುದ್ರ ಸೇತುವೆಯನ್ನು ಮುಂಬಯಿ ಮೆಟ್ರೋಪಾಲಿಟನ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ’ (ಎಂ.ಎಂ.ಆರ್.ಡಿ.ಎ.) ನಿರ್ಮಿಸಿದೆ. ಈ ಸೇತುವೆಯ ಒಟ್ಟು ಉದ್ದ 22 ಕಿ.ಮೀ. ಇದರಲ್ಲಿ 16.5 ಕಿಮೀ ಸಮುದ್ರದಲ್ಲಿದ್ದು, ಅಂದಾಜು 5.5 ಕಿಮೀ ಭೂಮಿಯಲ್ಲಿದೆ.
ದೇಶದಲ್ಲಿ ಪ್ರಜಾಪ್ರಭುತ್ವವನ್ನು ಜೀವಂತವಾಗಿರಿಸುವುದು ಯುವಜನರ ಜವಾಬ್ದಾರಿಯಾಗಿದೆ. ರಾಜಕೀಯದ ಮೂಲಕವೂ ದೇಶ ಸೇವೆ ಮಾಡಬಹುದು. ಪ್ರಜಾಪ್ರಭುತ್ವದಲ್ಲಿ ಯುವಕರು ಹೆಚ್ಚು ಭಾಗವಹಿಸಿದರೆ ರಾಷ್ಟ್ರದ ಭವಿಷ್ಯ ಉತ್ತಮವಾಗಿರುತ್ತದೆ.
ಜನವರಿ 12 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿನ ಐತಿಹಾಸಿಕ ಶ್ರೀ ಕಲಾರಾಮ್ ದೇವಸ್ಥಾನಕ್ಕೆ ತೆರಳಿ ಶ್ರೀರಾಮನ ದರ್ಶನ ಪಡೆದರು. ಈ ಸಂದರ್ಭದಲ್ಲಿ ಶ್ರೀ ಕಾಲಾರಾಮ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ ಪೂಜೆ ಮತ್ತು ಆರತಿಯನ್ನು ನೆರವೇರಿಸಿದರು.
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶವಾಸಿಗಳಿಗೆ ಉದ್ದೇಶಿಸಿ ಸಂದೇಶವೊಂದನ್ನು ಪ್ರಸಾರ ಮಾಡಿದ್ದಾರೆ. ಇದರಲ್ಲಿ ಅವರು ಮುಂದಿನ 11 ದಿನಗಳ ಕಾಲ ಧಾರ್ಮಿಕ ವಿಧಿ ವಿಧಾನ ನಡೆಸುವುದಾಗಿ ಘೋಷಿಸಿದ್ದಾರೆ.
ಮಾಲ್ಡೀವ್ಸ್ನಲ್ಲಿ ಚಲನಚಿತ್ರಗಳ ಚಿತ್ರೀಕರಣವನ್ನು ಮಾಡದಿರಿ, ಎಂದು ‘ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್’ ಸಂಘಟನೆಯು ಕರೆ ನೀಡಿದೆ.
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗಬಾರದು; ಎಂದು ನ್ಯಾಯಾಲಯದಲ್ಲಿ ಖಟ್ಲೆಯನ್ನು ದಾಖಲಿಸಿದ ವ್ಯಕ್ತಿ ಈಗ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸಿದ್ದಾರೆ.