ಹಳೆಯ ಸಂಸತ್ತಿಗೆ ಸಂಸದರಿಂದ ವಿದಾಯ !
ಹಳೆಯ ಸಂಸತ್ತಿನ ಭವನದಿಂದ ಹೊಸ ಸಂಸತ್ ಭವನಕ್ಕೆ ಹೋಗುವ ಮುನ್ನ ಎಲ್ಲಾ ಸಂಸದರು ಹಳೆ ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ಒಂದೆಡೆ ಸೇರಿ ವಿದಾಯ ಹೇಳಿದರು. ಆ ನಂತರ ಪ್ರಧಾನಿ ಮೋದಿಯವರು ಎಲ್ಲಾ ಸಂಸದರನ್ನು ಸಂಸತ್ ಭವನದ ಹೊಸ ಕಟ್ಟಡಕ್ಕೆ ಕರೆದೊಯ್ದರು.
ಹಳೆಯ ಸಂಸತ್ತಿನ ಭವನದಿಂದ ಹೊಸ ಸಂಸತ್ ಭವನಕ್ಕೆ ಹೋಗುವ ಮುನ್ನ ಎಲ್ಲಾ ಸಂಸದರು ಹಳೆ ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ಒಂದೆಡೆ ಸೇರಿ ವಿದಾಯ ಹೇಳಿದರು. ಆ ನಂತರ ಪ್ರಧಾನಿ ಮೋದಿಯವರು ಎಲ್ಲಾ ಸಂಸದರನ್ನು ಸಂಸತ್ ಭವನದ ಹೊಸ ಕಟ್ಟಡಕ್ಕೆ ಕರೆದೊಯ್ದರು.
‘ದೇಶದ ಸಮಸ್ತ ನಾಗರಿಕರಿಗೆ ಶ್ರೀ ಗಣೇಶ ಚತುರ್ಥಿಯ ಶುಭಾಶಯಗಳು.”ಗಣಪತಿ ಬಪ್ಪಾ ಮೋರಯಾ!”, ಎಂದು ಮರಾಠಿಯಲ್ಲಿ ಟ್ವೀಟ್ ಮಾಡಿ ಪ್ರಧಾನಿ ಮೋದಿಯವರು ಗಣೇಶ ಭಕ್ತರಿಗೆ ಗಣೇಶೋತ್ಸವದ ಶುಭಾಷಯ ಹೇಳಿದ್ದಾರೆ.
ದೇಶಕ್ಕೆ ಮತ್ತೊಮ್ಮೆ 75 ವರ್ಷಗಳ ಸಂಸತ್ತಿನ ಪ್ರಯಾಣದ ನೆನಪುಗಳನ್ನು ಮಾಡಿ ಕೊಡುವ, ಹಾಗೆಯೇ ಹೊಸ ಸಂಸತ್ತಿನಲ್ಲಿ ಹೋಗುವ ಮುನ್ನ ಇತಿಹಾಸಲ್ಲಿನ ಮಹತ್ವದ ಮತ್ತು ಪ್ರೇರಣೆ ನೀಡುವ ಘಟನೆಗಳನ್ನು ನೆನಪಿಸುತ್ತ ಮುಂದೆ ಹೋಗುವ ಕ್ಷಣವಾಗಿದೆ. ಈ ಐತಿಹಾಸಿಕ ವಾಸ್ತವನ್ನು ನಾವೆಲ್ಲರೂ ಬೀಳ್ಕೊಡುತ್ತಿದ್ದೇವೆ.
ಭಾರತದಲ್ಲಿ ದೇಶ ಮತ್ತು ಸಮಾಜದಲ್ಲಿ ಬಿರುಕು ಮೂಡಿಸುವ ಕೆಲಸದಲ್ಲಿ ತೊಡಗಿರುವ ಕೆಲವು ಪಕ್ಷಗಳಿವೆ. ಅವರು ಒಟ್ಟಾಗಿ ಸೇರಿ ‘ಐ.ಏನ್.ಡಿ.ಐ.ಎ.’ (ಇಂಡಿಯನ್ ನ್ಯಾಷನಲ್ ಡೆವಲಪ್ಮೆಂಟ್ ಇನ್ಕ್ಲೂಸಿವ್ ಅಲೈನ್ಸ್ – ಇಂಡಿಯಾ) ಹೆಸರಿನ ಒಂದು ಮೈತ್ರಿಕೂಟ ಮಾಡಿಕೊಂಡಿದೆ.
ಸೆಪ್ಟಂಬರ್ ೧೮ ರಿಂದ ೨೨ ರ ವರಗೆ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ೪ ವಿಧೇಯಕಗಳನ್ನು ಮಂಡಿಸಲಾಗುತ್ತದೆ. ಈ ಕುರಿತು ರಾಜ್ಯಸಭೆಯು ಮಾಹಿತಿ ನೀಡಿದೆ. ಸೆಪ್ಟಂಬರ್ ೧೮ ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೊಸ ಸಂಸತ್ ಭವನದ ಮೇಲೆ ರಾಷ್ಟ್ರಧ್ವಜ ಹಾರಿಸಲಿದ್ದಾರೆ.
೬ ದಶಕಗಳ ಕಾಲ ಕಾಂಗ್ರೆಸ್ ಕೇವಲ ‘ಗರೀಬಿ ಹಟಾವೊ’ ಎಂಬ ಘೋಷಣೆಯನ್ನು ಮಾತ್ರ ನೀಡಿತು ಮತ್ತು ವಾಸ್ತವದಲ್ಲಿ ಜನಸಾಮಾನ್ಯರ ಯೋಜನೆಗಳ ಹಣವನ್ನೆಲ್ಲ ಮಧ್ಯದಲ್ಲಿಯೇ ಕಬಳಿಸಲಾಗುತ್ತಿತ್ತು.
‘ಮೇಕ್ ಇನ್ ಇಂಡಿಯಾ’ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಇವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ, ಎಂದು ರಷ್ಯಾದ ರಾಷ್ಟ್ರಾಧ್ಯಕ್ಷ ವ್ಲಾದಿಮಿರ ಪುತಿನ ಇವರು ಭಾರತದ ಪ್ರಧಾನಿ ನರೇಂದ್ರ ಮೋದಿ ಇವರನ್ನು ಶ್ಲಾಘಿಸಿದರು. ಅವರು ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದರು.
‘ಜಿ-20’ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದ ಕೆನಡಾ ಪ್ರಧಾನಮಂತ್ರಿ ಜಸ್ಟಿನ್ ಟ್ರುಡೊ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಇಲ್ಲಿನ ಪ್ರಗತಿ ಮೈದಾನದಲ್ಲಿ ನಿರ್ಮಿಸಲಾಗಿರುವ ‘ಭಾರತ್ ಮಂಡಪಮ್’ ಸಭಾಂಗಣದಲ್ಲಿ ನಡೆದ 2 ದಿನಗಳ ಜಿ-20 ಶೃಂಗಸಭೆಯು ಸೆಪ್ಟೆಂಬರ್ 10 ರಂದು ಮುಕ್ತಾಯಗೊಂಡಿತು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾಗವಹಿಸಿದವರಿಗೆ ಮತ್ತು ಈ ಸಭೆಯನ್ನು ನೆರವೇರಿಸಲು ಶ್ರಮಿಸಿದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದರು.
ಮುಂದಿನ ವರ್ಷ ಅಂದರೆ ಜನವರಿ 22, 2024 ರಂದು ಅಯೋಧ್ಯೆಯ ಶ್ರೀರಾಮನ ಜನ್ಮಭೂಮಿಯಲ್ಲಿ ನಿರ್ಮಿಸಲಾಗುತ್ತಿರುವ ಭವ್ಯವಾದ ಶ್ರೀರಾಮ ಮಂದಿರದ ಉದ್ಘಾಟನೆಯಾಗಲಿದೆಯೆಂದು ವರದಿಯಾಗಿದೆ. ಅದೇ ದಿನದಂದು ದೇವಸ್ಥಾನದಲ್ಲಿ ಭಗವಾನ ಶ್ರೀರಾಮನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ.