‘ಸನಾತನ ಧರ್ಮ’ ಎಂದರೆ HIV ಮತ್ತು ಕುಷ್ಠರೋಗವಿದ್ದಂತೆ !’ – ದ್ರಮುಕ ಸಂಸದ ಎ. ರಾಜಾ
ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಕುರಿತು ಹೇಳಿಕೆಗಳು ಮೃದುವಾಗಿವೆ. ಅವರು ಸನಾತನ ಧರ್ಮವನ್ನು ಕೇವಲ ಮಲೇರಿಯಾ, ಡೆಂಗ್ಯೂ ಎಂದು ಹೇಳಿದರು; ಆದರೆ ಇದು ಸಮಾಜದಲ್ಲಿ ಮಾರಕವೆಂದು ಪರಿಗಣಿಸಲ್ಪಟ್ಟ ರೋಗಗಳಲ್ಲ.
ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಕುರಿತು ಹೇಳಿಕೆಗಳು ಮೃದುವಾಗಿವೆ. ಅವರು ಸನಾತನ ಧರ್ಮವನ್ನು ಕೇವಲ ಮಲೇರಿಯಾ, ಡೆಂಗ್ಯೂ ಎಂದು ಹೇಳಿದರು; ಆದರೆ ಇದು ಸಮಾಜದಲ್ಲಿ ಮಾರಕವೆಂದು ಪರಿಗಣಿಸಲ್ಪಟ್ಟ ರೋಗಗಳಲ್ಲ.
ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಇವರ ಪುತ್ರ ಮತ್ತು ಸಚಿವ ಉದಯನಿಧಿ ಇವರು ಸನಾತನ ಧರ್ಮ ಮುಗಿಸುವುದರ ಬಗ್ಗೆ ನೀಡಿರುವ ಹೇಳಿಕೆಯ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಇವರು ಮೊಟ್ಟಮೊದಲ ಬಾರಿಗೆ ಹೇಳಿಕೆ ನೀಡಿದ್ದಾರೆ.
ಸೆಪ್ಟೆಂಬರ್ 18 ರಿಂದ 23 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯಲಾಗಿದೆ. ‘ಈ ಅಧಿವೇಶನದ ವಿಷಯ ಏನೆಂದು ಸರಕಾರ ಹೇಳಿಲ್ಲ. ಈ ಕುರಿತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಭಾರತದಲ್ಲಿನ ರಷ್ಯಾದ ರಾಯಭಾರಿ ಡೆನಿಸ್ ಅಲಿಪೊವ್ ಆರೋಪ !
ಹಿಂದಿನ ಸರಕಾರಗಳಿಗೆ ಇಸ್ರೋದ ಮೇಲೆ ನಂಬಿಕೆ ಇರಲಿಲ್ಲ ಎಂದು ‘ಇಸ್ರೋ’ದ ಮಾಜಿ ವಿಜ್ಞಾನಿ ನಂಬಿ ನಾರಾಯಣನ್ ದಾವೆ ಮಾಡಿದ್ದಾರೆ. ನಂಬಿ ನಾರಾಯಣನ್ ಅವರ ಸಂದರ್ಶನದ ವಿಡಿಯೋ ಪ್ರಸಾರವಾಗಿದೆ.
ಅಮೇರಿಕಾದ ರಾಷ್ಟ್ರಾಧ್ಯಕ್ಷ ಸ್ಥಾನದ ಸಂಭಾವ್ಯ ಅಭ್ಯರ್ಥಿ ವಿವೇಕ್ ರಾಮಸ್ವಾಮಿ ಇವರ ಹೇಳಿಕೆ !
ಪ್ರಧಾನಿ ಮೋದಿ ಅವರು ಇಸ್ರೋದ ಯಶಸ್ಸಿನ ಬಗ್ಗೆ ಮಾತನಾಡುವಾಗ ಭಾವನಾತ್ಮಕರಾದರು. ಆ ಸಮಯದಲ್ಲಿ ಅವರು ಎಲ್ಲಾ ವಿಜ್ಞಾನಿಗಳನ್ನು ಅಭಿನಂದಿಸುತ್ತಾ, ಇಂತಹ ಪ್ರಸಂಗಗಳು ಬಹಳ ವಿರಳವಾಗಿರುತ್ತವೆ. ನಿಮ್ಮೆಲ್ಲರಲ್ಲಿ ಒಂದಾಗಿ ನನಗೆ ಬೇರೆಯೇ ಆನಂದ ಅನಿಸುತ್ತದೆ.
‘ಚಂದ್ರಯಾನ 3’ ರ ‘ವಿಕ್ರಂ ಲ್ಯಾಂಡರ್’ ಚಂದ್ರನ ಮೇಲೆ ಇಳಿಯಿತು, ಅಂದು ಪ್ರಧಾನಮಂತ್ರಿ ಮೋದಿ ‘ಬ್ರಿಕ್ಸ್’ ಸಭೆಗಾಗಿ ದಕ್ಷಿಣ ಆಫ್ರಿಕಾದಲ್ಲಿದ್ದರು. ಅವರ ವಿದೇಶ ಪ್ರವಾಸ ಮುಗಿಸಿಕೊಂಡು ಅವರು ಭಾರತಕ್ಕೆ ಹಿಂತಿರುಗಿದ ನಂತರ, ಅವರು ‘ಇಸ್ರೋ’ದ ಬೆಂಗಳೂರಿನ ಕಚೇರಿಗೆ ಭೇಟಿ ನೀಡಿದರು.
ಭಾರತದ ಬೇಡಿಕೆಯ ಮೇರೆಗೆ ಮೋದಿ-ಜಿನಪಿಂಗ್ ಭೇಟಿಯಾಗಿರುವ ಚೀನಾದ ದಾವೆಯನ್ನು ತಳ್ಳಿಹಾಕಿದ ಭಾರತ
ಬ್ರಿಕ್ಸ್ ಪರಿಷತ್ತಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಶೀ ಜೀನಪಿಂಗ ಇವರ ಭೇಟಿ