ಹಳೆಯ ವಾಹನವನ್ನು ಗುಜರಿಗೆ ಹಾಕಿದ ನಂತರ ಸಿಗುವ ಪ್ರಮಾಣಪತ್ರದ ಮೂಲಕ ಹೊಸ ವಾಹನವನ್ನು ಖರೀದಿಸಿದರೆ, ಅದರ ನೋಂದಣಿ ಮತ್ತು ರಸ್ತೆ ತೆರಿಗೆಯಲ್ಲಿ ರಿಯಾಯಿತಿ ಪಡೆಯುವಿರಿ ! – ಪ್ರಧಾನಿ ಮೋದಿಯವರಿಂದ ಘೋಷಣೆ
ಹೊಸ ವಾಹನವನ್ನು ಖರೀದಿಸುವಾಗ ನೋಂದಣಿ ಮತ್ತು ರಸ್ತೆ ತೆರಿಗೆಯಲ್ಲಿ ರಿಯಾಯಿತಿಯನ್ನು ನೀಡಲಾಗುವುದು
ಹೊಸ ವಾಹನವನ್ನು ಖರೀದಿಸುವಾಗ ನೋಂದಣಿ ಮತ್ತು ರಸ್ತೆ ತೆರಿಗೆಯಲ್ಲಿ ರಿಯಾಯಿತಿಯನ್ನು ನೀಡಲಾಗುವುದು
ಉತ್ತರಾಖಂಡ ಸರಕಾರದ ‘ದೇವಸ್ಥಾನಮ್ ಬೋರ್ಡ್ ಆಕ್ಟ್ ಅನ್ನು ರದ್ದು ಪಡಿಸಲು ರಾಜ್ಯದಲ್ಲಿನ ಚಾರಧಾಮ ತೀರ್ಥಕ್ಷೇತ್ರಗಳ ಅರ್ಚಕರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಹಸ್ತಕ್ಷೇಪ ಮಾಡಲು ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಪ್ರಧಾನಿ ಮೋದಿಯವರು ‘ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ’ಯ ಹೆಸರನ್ನು ಬದಲಾಯಿಸಿ ‘ಮೇಜರ್ ಧ್ಯಾನಚಂದ್ ಖೇಲ್ ರತ್ನ ಪ್ರಶಸ್ತಿ’ ಎಂದು ಮರುನಾಮಕರಣ ಮಾಡಿವುದಾಗಿ ಘೋಷಿಸಿದ್ದಾರೆ. ಪ್ರಧಾನಿ ಮೋದಿಯವರು ಟ್ವೀಟ್ ಮಾಡಿದರು.
ಇಲ್ಲಿಯವರೆಗೆ ಜಗತ್ತಿನಾದ್ಯಂತ ಕಾಮಾಂಧ ಪಾದ್ರಿಗಳ ಚಟುವಟಿಕೆಗಳು ಬೆಳಕಿಗೆ ಬರುತಿದ್ದವು. ಈಗ ದ್ವೇಷಭಾವನೆ ಹಾಗೂ ಅವಹೇಳನಕಾರಿ ಹೇಳಿಕೆ ನೀಡುವ ಪಾದ್ರಿಗಳೂ ಇದ್ದಾರೆ, ಎಂಬುದು ಬೆಳಕಿಗೆ ಬರುತ್ತಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥರು ಉತ್ತರಪ್ರದೇಶಕ್ಕಾಗಿ ಕಠಿಣ ಪರಿಶ್ರಮ ಪಡುತ್ತಿದ್ದಾರೆ. ಆದ್ದರಿಂದ ಇಂದು ಉತ್ತರಪ್ರದೇಶದಲ್ಲಿ ಕಾನೂನಿನ ರಾಜ್ಯವಿದೆ, ಎಂಬ ಪದಗಳಲ್ಲಿ ಪ್ರಧಾನಿ ಮೋದಿಯವರು ಉತ್ತರಪ್ರದೇಶ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಇವರನ್ನು ಶ್ಲಾಘಿಸಿದ್ದಾರೆ.
ಪ್ರಧಾನಿ ಮೋದಿಯವರ ಸಕ್ರಿಯವಾದ ನೇತೃತ್ವ, ಅತ್ಯಾಧುನಿಕ ವೈದ್ಯಕೀಯ ವ್ಯವಸ್ಥೆ ಹಾಗೂ ದೇಶದಲ್ಲಿನ ವೈದ್ಯರ ಸೇವಾಭಾವ ಇದರಿಂದ ಭಾರತವು ಕೊರೊನಾ ಮಹಾಮಾರಿಯ ಎರಡನೇ ಅಲೆಯಿಂದ ನಿಧಾನವಾಗಿ ಹೊರ ಬರುತ್ತಿದೆ; ಆದರೆ ಮೂರನೆಯ ಅಲೆಯ ಅಪಾಯವನ್ನು ಗಮನಕ್ಕೆ ತೆಗೆದುಕೊಂಡು ನಮಗೆ ಇನ್ನೂ ಹೆಚ್ಚು ಎಚ್ಚರಿಕೆಯಿಂದ ಹೆಜ್ಜೆಯನ್ನು ಇಡುವುದು ಅಗತ್ಯವಿದೆ.
ಈ ಸಭೆಯಲ್ಲಿ ಮೋದಿ ನೂತನ ಸಚಿವರಿಗೆ ಹಿಂದಿನ ಖಾತೆಯ ಸಚಿವರನ್ನು ಭೇಟಿಯಾಗಿ ಅವರ ಸಲಹೆಯನ್ನು ಪಡೆಯಲು ತಿಳಿಸಿದರು. ‘ಮಾಜಿ ಸಚಿವರಿಂದ ಹೆಚ್ಚೆಚ್ಚು ಲಾಭವನ್ನು ಪಡೆದುಕೊಳ್ಳಲಿಕ್ಕಾಗಿಯೇ ಭೇಟಿ ನೀಡಿ’, ಎಂದು ಮೋದಿ ಹೇಳಿದರು.
ಭಾರತದ ಏಕೈಕ ಸಂಸ್ಕೃತ ದಿನಪತ್ರಿಕೆ ‘ಸುಧರ್ಮಾ’ದ ಸಂಪಾದಕ ಕೆ.ವಿ. ಸಂಪತ್ ಕುಮಾರ್ ಜೂನ್ ೩೦ ರಂದು ಹೃದಯಾಘಾತದಿಂದ ನಿಧನರಾದರು. ೨೦೨೦ ರಲ್ಲಿ ಅವರು ಮತ್ತು ಅವರ ಪತ್ನಿ ಎಸ್. ಜಯಲಕ್ಷ್ಮಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾಹ ಸಂತಾಪ ಸೂಚಿಸಿದ್ದಾರೆ.
ಅಮೇರಿಕಾದ ‘ನ್ಯೂಯಾರ್ಕ್ ಟೈಮ್ಸ್’ ಈ ದೈನಿಕವು ವರದಿಗಾರರು ಬೇಕಾಗಿದ್ದಾರೆ ಎಂದು ಜಾಹೀರಾತನ್ನು ನೀಡುತ್ತಾ ಅದರಲ್ಲಿ ‘ಭಾರತ ವಿರೋಧೀ ಮತ್ತು ಮೋದಿ ವಿರೋಧಿ’ ವಿಚಾರಸರಣಿಯವರು ಅರ್ಹರಾಗಿದ್ದಾರೆ ಎಂದು ಅರ್ಹತೆಯನ್ನು ನೀಡಿದೆ. ಜುಲೈ ೧ ರಂದು ಈ ಜಾಹಿರಾತನ್ನು ಪ್ರಕಟಿಸಲಾಯಿತು. ದಕ್ಷಿಣ ಏಶಿಯಾ ಉದ್ಯೋಗದ ಬಗ್ಗೆ ವರದಿಯನ್ನು ಸಂಕಲನ ಮಾಡುವ ಕೆಲಸಕ್ಕಾಗಿ ಈ ಜಾಹೀರಾತನ್ನು ನೀಡಲಾಗಿತ್ತು ದೆಹಲಿಯಿಂದ ಕೆಲಸ ಮಾಡಬೇಕಾಗಲಿದೆ ಎಂದು ಅದರಲ್ಲಿ ಹೇಳಲಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾರತದ ರೈತರ ಹಿತಕ್ಕಾಗಿ ರಚಿಸಿರುವ ೨ ಕಾನೂನುಗಳ ವಿರುದ್ಧ ಕೆಲವು ಜನರು ರೈತರನ್ನು ಪ್ರಚೋದಿಸಿ, ನಡೆಸಿದ ಆಂದೋಲನದಲ್ಲಿ ಖಲಿಸ್ತಾನಿಗಳು ನುಸುಳಿದ್ದರು. ಈ ಆಂದೋಲನದಲ್ಲಿ ಅನೇಕ ಕಾನೂನುಬಾಹಿರ ಕೃತ್ಯಗಳು ಜರುಗಿದವು. ಈ ಆಂದೋಲನವೆಂದರೆ ಸರಕಾರವನ್ನು ಅಸ್ಥಿರಗೊಳಿಸುವ ನಿಯೋಜಿತ ಷಡ್ಯಂತ್ರವಾಗಿತ್ತು ಎನ್ನುವುದು ‘ಟೂಲಕಿಟ್ ಪ್ರಕರಣದಿಂದ ಗಮನಕ್ಕೆ ಬಂದಿತು.