ಭಾಗ್ಯನಗರದಲ್ಲಿ ಭಾಜಪದ ಶಾಸಕ ಟಿ. ರಾಜ ಸಿಂಹ ಇವರ ಬಂಧನ

ಮಹಮ್ಮದ್ ಪೈಗಂಬರರ ಬಗ್ಗೆ ತಥಾಕಥಿತ ಅಕ್ಷೆಪಾರ್ಯ ಹೇಳಿಕೆ ನೀಡಿದ ಆರೋಪ ಮುಸಲ್ಮಾನರಿಂದ ‘ಸರ್ ತನ ಸೇ ಜುದಾ’(ಶಿರಚ್ಛೇದ) ಮಾಡುವ ಬೆದರಿಕೆ ಭಾಗ್ಯನಗರ (ತೆಲಂಗಾಣ) – ಮಹಮ್ಮದ್ ಪೈಗಂಬರರ ತಥಾಕಥಿತ ಅಪಮಾನ ಮಾಡಿರುವುದರ ಬಗ್ಗೆ ಇಲ್ಲಿಯ ಗೋಷಾಮಹಲ್ ವಿಧಾನಸಭಾ ಮತದಾರ ಕ್ಷೇತ್ರದ ಭಾಜಪಾದ ಶಾಸಕ ಟಿ. ರಾಜ ಸಿಂಹ ಇವರನ್ನು ಬಂಧಿಸಲಾಗಿದೆ. ಅವರ ಮೇಲೆ ಕಲಂ ೧೫೩ಅ, ೨೯೫ ಮತ್ತು ೫೦೫ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ‘ಯೂಟ್ಯುಬ್’ನಲ್ಲಿ ಟಿ. ರಾಜಾ ಸಿಂಹ ಇವರು ನೀಡಿರುವ ಹೇಳಿಕೆಯ ವಿಡಿಯೋ ಪ್ರಸಾರವಾದ … Read more

ಗಯಾದಲ್ಲಿರುವ ವಿಷ್ಣುಪದ ದೇವಸ್ಥಾನದಲ್ಲಿ ಬಿಹಾರದ ಮುಸಲ್ಮಾನ ಮಂತ್ರಿಯ ಪ್ರವೇಶ !

ಇದೇ ರೀತಿಯಲ್ಲಿ ಹಿಂದೂಗಳು ಎಲ್ಲಿಯಾದರೂ ಇತರ ಪಂಥದವರ ಶ್ರದ್ಧಾಸ್ಥಾನಗಳಿಗೆ ಸಂಬಂಧಿಸಿದ ನಿಷೇಧಿತ ಸ್ಥಳವನ್ನು ಪ್ರವೇಶಿಸಿದ್ದರೆ ಪುರೋಗಾಮಿಗಳು ‘ಇದು ಹಿಂದೂಗಳ ದಂಗೆಗಳನ್ನು ಮಾಡುವ ಷಡ್ಯಂತ್ರವಾಗಿದೆ, ಎಂದು ಆರೋಪಿಸಲು ಹಿಂದೇಟು ಹಾಕುತ್ತಿರಲಿಲ್ಲ !

ಕಾಶ್ಮೀರದಲ್ಲಿರುವ ಹೊರಗಿನ ನಾಗರಿಕರಿಗೆ ಮತದಾನದ ಅಧಿಕಾರ ನೀಡುವ ನಿರ್ಣಯಕ್ಕೆ ವಿವಿಧ ಕಾಶ್ಮೀರಿ ಪಕ್ಷಗಳ ವಿರೋಧ

ಹಿಂದೂಗಳಿಗೆ ಜಾತ್ಯತೀತದ ಉಪದೇಶ ನೀಡುವವರು ಈಗ ಕಾಶ್ಮೀರದಲ್ಲಿನ ಪಕ್ಷಗಳಿಗೆ ಜಾತ್ಯತೀತದ ಉಪದೇಶ ಏಕೆ ನೀಡುವುದಿಲ್ಲ ?

ಸ್ವಾತಂತ್ರ್ಯವೀರ ಸಾವರ್ಕರ ಇವರ ಭಿತ್ತಿಪತ್ರಕ್ಕೆ ಮುಟ್ಟಿದರೆ ಕೈ ಕತ್ತರಿಸಿ ಬಿಡುವೆವು ! – ಶ್ರೀರಾಮ ಸೇನೆಯ ಎಚ್ಚರಿಕೆ

ಕರ್ನಾಟಕದಲ್ಲಿ ಸ್ವಾತಂತ್ರ್ಯವೀರ ಸಾವರ್ಕರ ಇವರ ಫಲಕಕ್ಕೆ ಆಗುತ್ತಿರುವ ವಿರೋಧದ ಪ್ರಕರಣ

ಜ್ಞಾನವಾಪಿ ಪ್ರಕರಣದ ಮಹಿಳಾ ದೂರುದಾರರ ಮನೆಯ ಮಾಹಿತಿಯನ್ನು ಕಂಡು ಹಿಡಿಯುವ ಪ್ರಯತ್ನ

ಇಲ್ಲಿಯ ಜ್ಞಾನವಾಪಿ ಮತ್ತು ಶೃಂಗಾರ ಗೌರಿ ಪ್ರಕರಣದ ಹಿಂದೂ ಪಕ್ಷದ ಒಬ್ಬ ದೂರುದಾರರಾಗಿರುವ ರೇಖಾ ಪಾಠಕ ಇವರು ಕೆಲವರು ಅವರ ಮನೆಯ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.

ಟೊಂಕ(ರಾಜಸ್ಥಾನ) ಇಲ್ಲಿಯ ಗ್ರಾಮದಲ್ಲಿ ಗೋಹತ್ಯೆಯ ಕಾರಣದಿಂದ ಉದ್ವಿಗ್ನಸ್ಥಿತಿ

ಕಾಂಗ್ರೆಸ್ಸಿನ ಸರಕಾರವೆಂದರೆ ಪಾಕಿಸ್ತಾನಿ ಆಡಳಿತ! ರಾಜಸ್ಥಾನದಲ್ಲಿ ಕಾಂಗ್ರೆಸ್ಸಿನ ಸರಕಾರ ಬಂದಾಗಿನಿಂದ ಅಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ವಿವಿಧ ಆಘಾತಗಳು ನಡೆಯುತ್ತಿವೆ. ಹಿಂದೂಗಳು ಸಂಘಟಿತರಾಗಿ ಇದನ್ನು ವಿರೋಧಿಸುವುದು ಆವಶ್ಯಕವಾಗಿದೆ!

ಆಮ್ ಆದ್ಮಿ ಪಕ್ಷ ಒಡೆದು ಭಾಜಪ ಸೇರಿದರೆ ಎಲ್ಲಾ ಕೇಸುಗಳನ್ನು ಹಿಂಪಡೆಯುತ್ತೇವೆ !

ಭಾಜಪದಿಂದ ಪಸ್ತಾಪ ಬಂದಿರುವುದಾಗಿ ದೆಹಲಿಯ ಉಪಮುಖ್ಯಮಂತ್ರಿ ಮನೀಷ ಸಿಸೊದಿಯಾ ಇವರ ಹೇಳಿಕೆ

ಬ್ಯಾಂಕ್‌ನ ತಪಾಸಣೆಯಲ್ಲೇ ಪತ್ತೆಯಾದ ಎರಡು ಸಾವಿರ ರೂಪಾಯಿಯ ೧೩ ಸಾವಿರದ ೬೦೪ ನಕಲಿ ನೋಟುಗಳು !

ನವ ದೆಹಲಿ – ಕೇಂದ್ರ ಸರಕಾರವು ಸಂಸತ್ತಿನ ಇತ್ತೀಚಿನ ಅಧಿವೇಶನದಲ್ಲಿ ಮಂಡಿಸಿದ ಮಾಹಿತಿಯ ಪ್ರಕಾರ, ೨೦೨೧-೨೦೨೨ರ ಅವಧಿಯಲ್ಲಿ ಬ್ಯಾಂಕ್‌ಗಳ ಸ್ವಯಂ ಪರಿಶೀಲನೆಯ ಸಮಯದಲ್ಲಿ ೨ ಸಾವಿರ ರೂಪಾಯಿಗಳ ೧೩ ಸಾವಿರದ ೬೦೪ ನಕಲಿ ನೋಟುಗಳು ಪತ್ತೆಯಾಗಿವೆ. ಇದಕ್ಕೆ ಹೋಲಿಸಿದರೆ, ೨೦೧೮-೧೯ ಮತ್ತು ೨೦೨೦-೨೧ರ ಅವಧಿಯಲ್ಲಿ ಈ ಅನುಪಾತವು ಕಡಿಮೆಯಿತ್ತು ಎಂದು ಸರಕಾರ ಹೇಳಿಕೊಂಡಿದೆ. ಮತ್ತೊಂದೆಡೆ ‘ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೊ’ದ ವಿವರಗಳ ಪ್ರಕಾರ, ೨೦೧೮ ರಿಂದ ೨೦೨೦ ರ ಅವಧಿಯಲ್ಲಿ ದೇಶದ ವಿವಿಧ ಸ್ಥಳಗಳಲ್ಲಿ ಪೊಲೀಸರು ನಡೆಸಿದ … Read more

ಪಂಜಾಬ್‌ನಲ್ಲಿ ೫ ತಿಂಗಳಲ್ಲಿ ೧೩೫ ಭ್ರಷ್ಟ ಅಧಿಕಾರಿಗಳ ಬಂಧನ

ಬಂಧಿತ ಭ್ರಷ್ಟ ಅಧಿಕಾರಿಗಳ ಸಂಖ್ಯೆ ಇಷ್ಟಿದ್ದರೆ, ಬಂಧನ ಆಗದಿರುವವರ ಸಂಖ್ಯೆ ಎಷ್ಟಿರಬಹುದು, ಯೋಚಿಸದಿರುವುದೇ ಉತ್ತಮ ! ಆಡಳಿತ ವ್ಯವಸ್ಥೆಯು ಭ್ರಷ್ಟಮಯವಾಗಿ ಮಾರ್ಪಟ್ಟಿರುವುದರ ಸೂಚನೆಯಾಗಿದೆ !

ಪುರುಷರು ಮತ್ತು ಮಹಿಳೆಯರು ಉಪಯೋಗಿಸುವ ಶೌಚಾಲಯದ ಹೊರಗಿನ ಭಾಗದ ಛಾಯಾಚಿತ್ರದಲ್ಲಿ ಮುಸಲ್ಮಾನ ಪುರುಷ ಮತ್ತು ಹಿಂದೂ ಮಹಿಳೆಯ ಉಪಯೋಗ

ದೆಹಲಿಯ ವಿಮಾನನಿಲ್ದಾಣದಲ್ಲಿರುವ ಶೌಚಾಲಯದ ಹೊರಗೆ ಪುರುಷ ಮತ್ತು ಮಹಿಳೆಯರ ಶೌಚಾಲಯವನ್ನು ತೋರಿಸಲು ಒಬ್ಬ ಪುರುಷನ ಮತ್ತು ಮಹಿಳೆಯ ಛಾಯಾಚಿತ್ರವನ್ನು ಹಚ್ಚಲಾಗಿದೆ.