‘ಝೊಮಾಟೊ’ನಿಂದ ಹಿಂದೂಗಳಲ್ಲಿ ಕ್ಷಮಾಯಾಚನೆ !
‘ಆನ್ ಲೈನ’ ಖಾದ್ಯಪದಾರ್ಥ ಮಾರಾಟ ಮಾಡುವ ‘ಝೊಮಾಟೊ’ ತನ್ನ ಒಂದು ಜಾಹೀರಾತಿನ ಮೂಲಕ ೧೨ ಜ್ಯೋತಿರ್ಲಿಂಗಗಳಲ್ಲಿ ಒಂದಾಗಿರುವ ಉಜ್ಜೈನ ಮಹಾಕಾಲೇಶ್ವರ ಮಂದಿರವನ್ನು ಅವಮಾನಿಸಲಾಗಿರುವುದರಿಂದ, ಅದಕ್ಕೆ ಹಿಂದೂಗಳಿಂದ ಬಲವಾಗಿ ವಿರೋಧ ವ್ಯಕ್ತಪಡಿಸಲಾಗುತ್ತಿದೆ.
‘ಆನ್ ಲೈನ’ ಖಾದ್ಯಪದಾರ್ಥ ಮಾರಾಟ ಮಾಡುವ ‘ಝೊಮಾಟೊ’ ತನ್ನ ಒಂದು ಜಾಹೀರಾತಿನ ಮೂಲಕ ೧೨ ಜ್ಯೋತಿರ್ಲಿಂಗಗಳಲ್ಲಿ ಒಂದಾಗಿರುವ ಉಜ್ಜೈನ ಮಹಾಕಾಲೇಶ್ವರ ಮಂದಿರವನ್ನು ಅವಮಾನಿಸಲಾಗಿರುವುದರಿಂದ, ಅದಕ್ಕೆ ಹಿಂದೂಗಳಿಂದ ಬಲವಾಗಿ ವಿರೋಧ ವ್ಯಕ್ತಪಡಿಸಲಾಗುತ್ತಿದೆ.
ಇಲ್ಲಿಯ ಮಹಿಳಾ ದಿವಾಣಿ ನ್ಯಾಯಾಧೀಶರೊಂದಿಗೆ ಅನುಚಿತವಾಗಿ ವರ್ತಿಸಿರುವ ಪ್ರಕರಣದಲ್ಲಿ ನ್ಯಾಯವಾದಿ ಮಹಮ್ಮದ ಹಾರೂನ ಇವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನ್ಯಾಯವಾದಿ ಹಾರೂನ ಮಹಿಳಾ ನ್ಯಾಯಾಧೀಶರ ವಿಷಯದಲ್ಲಿ ಅಶ್ಲೀಲ ಹೇಳಿಕೆಯನ್ನು ನೀಡಿದ್ದರು.
ಚೀನಾದ ಸೈನ್ಯ ತೈವಾನ ಮೇಲೆ ನಿಯಂತ್ರಣ ಪಡೆದರೆ, ಅದರ ಮುಂದಿನ ಗುರಿ ಅರುಣಾಚಲ ಪ್ರದೇಶ ಇರುವುದು, ಎಂದು ರಕ್ಷಣಾ ಮತ್ತು ವಿದೇಶಾಂಗ ತಜ್ಞ ಬ್ರಹ್ಮ ಚೇಲಾನಿ ಇವರು ಹೇಳಿಕೆ ನೀಡಿದರು.
ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪಿ.ಡಿ.ಪಿ.ಯ ಅಧ್ಯಕ್ಷ ಮೇಹಬೂಬಾ ಮುಫ್ತಿ ಇವರಿಗೆ ಮತ್ತೆ ಗೃಹಬಂಧನದಲ್ಲಿರಿಸಲಾಗಿದೆ. ಅವರು, ‘ನನ್ನ ಮನೆಯ ಹೊರಗೆ ಕೇಂದ್ರ ಮೀಸಲು ಪಡೆಯ ಪೊಲೀಸದಳದ ಸೈನಿಕರನ್ನು ನೇಮಿಸಲಾಗಿದೆ ಮನೆಯ ಮುಖ್ಯ ಪ್ರವೇಶ ದ್ವಾರಕೆ ಬೀಗ ಹಾಕಲಾಗಿದೆ.’ ಎಂದು ಹೇಳಿದರು.
ಜಿಹಾದಿ ಸಂಘಟನೆ ಪಾಪ್ಯುಲರ ಫ್ರಂಟ್ ಆಫ್ ಇಂಡಿಯಾವು ತನ್ನ ಸಂಘಟನೆಯಲ್ಲಿ ರೋಹಿಂಗ್ಯಾ ಮತ್ತು ಬಾಂಗ್ಲಾದೇಶಿ ನಸುಳುಕೋರ ಮುಸಲ್ಮಾನರನ್ನು ನೇಮಕ ಮಾಡಿಕೊಳ್ಳಲು ಅವರಿಗೆ ಆಧಾರ ಕಾರ್ಡ ತಯಾರಿಸಿ ಕೊಡಲಾಯಿತು, ಎಂದು ಪೊಲೀಸರ ವಿಚಾರಣೆಯಲ್ಲಿ ಮಾಹಿತಿ ಲಭ್ಯವಾಗಿದೆ.
ಪ್ರಧಾನಿ ಮೋದಿ ಅವರು ಆಗಸ್ಟ್ ೨೪ ರಂದು ಪಂಜಾಬದ ಮೊಹಾಲಿ ನಗರದ ಪ್ರವಾಸ ಮಾಡುವವರಿದ್ದಾರೆ. ಅವರು ‘ಟಾಟಾ ಕ್ಯಾನ್ಸರ್ ಹಾಸ್ಪಿಟಲ್’ನ ಉದ್ಘಾಟನೆ ಮಾಡುವವರಿದ್ದಾರೆ. ಈ ಸಂದರ್ಭದಲ್ಲಿ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐ.ಎಸ್.ಐ. ಚಂದಿಗಡ್ ಮತ್ತು ಮೊಹಾಲಿಯಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಲು ಪ್ರಯತ್ನಿಸುತ್ತಿದೆ.
ಲಖಿಮಪೂರ ಖೀರಿ ಜಿಲ್ಲೆಯ ದೌಲತಾಪೂರ ಗ್ರಾಮದಲ್ಲಿ ಕ್ರೈಸ್ತ ಮಶನರಿಗಳಿಂದ ಹಿಂದೂಗಳಿಗೆ ಮತಾಂತರ ಗೊಳಿಸಲು ಆಮಿಷ ತೋರಿಸಲಾಗುತ್ತಿದೆ, ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ.
ಕರ್ನಾಟಕದ ಹಿಂದೂ ಸಂಘಟನೆಗಳು ಈ ವರ್ಷದ ಶ್ರೀ ಗಣೇಶೋತ್ಸವದಲ್ಲಿ ಶ್ರೀ ಗಣೇಶ ಮೂರ್ತಿಯ ಪಕ್ಕದಲ್ಲಿ ವೀರ ಸಾವರಕರರ ಛಾಯಾಚಿತ್ರ ಹಾಕುವ ನಿರ್ಧಾರ ತೆಗೆದುಕೊಂಡಿದ್ದಾರೆ. ಆಗಸ್ಟ್ ೩೧ ರಿಂದ ಶ್ರೀ ಗಣೇಶೋತ್ಸವ ಆಚರಣೆ ಮಾಡಲಾಗುವುದು ಇದರಲ್ಲಿ ಸಮಾಜದ ಎಲ್ಲಾ ಜನರು ಸಹಭಾಗಿ ಆಗುತ್ತಾರೆ.
ಕರ್ನಾಟಕ ಸರಕಾರ ರಾಜ್ಯದ ಎಲ್ಲಾ ಶಾಲೆ ಮತ್ತು ಮಹಾವಿದ್ಯಾಲಯಗಳಲ್ಲಿ ಪ್ರತಿದಿನ ಬೆಳಿಗ್ಗೆ ರಾಷ್ಟ್ರಗೀತೆ ಹಾಡುವುದು ಕಡ್ಡಾಯಗೊಳಿಸಿದೆ. ರಾಜ್ಯ ಸರಕಾರದ ಈ ಆದೇಶ ಎಲ್ಲಾ ಸರಕಾರಿ, ಖಾಸಗಿ ಮತ್ತು ಅನುದಾನಿತ ಶೈಕ್ಷಣಿಕ ಸಂಸ್ಥೆಗಳಿಗೆ ಅನ್ವಯಿಸುತ್ತದೆ.
ಕಾಂಗ್ರೆಸ್ಸಿನ ನಾಯಕ ರಾಹುಲ ಗಾಂಧಿ ಇವರು ವಯನಾಡ್ ಮತದಾನ ಕ್ಷೇತ್ರದ ಕಚೇರಿಯಲ್ಲಿ ಎರಡು ತಿಂಗಳ ಹಿಂದೆ ಮ. ಗಾಂಧೀಜಿಯವರ ಪುತ್ತಳಿಯ ವಿಡಂಬನೆ ಮಾಡಿರುವ ಪ್ರಕರಣದಲ್ಲಿ ಕೇರಳದ ಕಾಂಗ್ರೆಸ್ಸಿನ ೪ ಕಾರ್ಯಕರ್ತರನ್ನು ಬಂಧಿಸಲಾಗಿದೆ. ವಿಶೇಷ ಎಂದರೆ ಇವರಲ್ಲಿ ರಾಹುಲ್ ಗಾಂಧಿಯವರ ಕಚೇರಿಯ ಇಬ್ಬರು ಸಿಬ್ಬಂದಿಗಳ ಸಮಾವೇಶವಿದೆ.