ಮದುವೆಯ ಆಮಿಷವೊಡ್ಡಿ ಯುವತಿಯ ಮಾನಭಂಗ ಮಾಡಿದ ಪ್ರಕರಣದಲ್ಲಿ ರಾಜಸ್ಥಾನದ ಕಾಂಗ್ರೆಸ ಸಚಿವರ ಮಗ ಪರಾರಿ
ರಾಜಸ್ಥಾನದ ಮಂತ್ರಿ ಮಹೇಶ ಜೋಶಿಯವರ ಮಗ ರೋಹಿತ ಜೋಶಿ ಇವನ ಮೇಲೆ ಓರ್ವ ೨೩ ವರ್ಷದ ಯುವತಿಗೆ ಮದುವೆಯ ಆಮಿಷವೊಡ್ಡಿ ಬಲಾತ್ಕಾರ ಮಾಡಿದ ಪ್ರಕರಣ ದೆಹಲಿಯಲ್ಲಿ ದಾಖಲಾಗಿದೆ.
ರಾಜಸ್ಥಾನದ ಮಂತ್ರಿ ಮಹೇಶ ಜೋಶಿಯವರ ಮಗ ರೋಹಿತ ಜೋಶಿ ಇವನ ಮೇಲೆ ಓರ್ವ ೨೩ ವರ್ಷದ ಯುವತಿಗೆ ಮದುವೆಯ ಆಮಿಷವೊಡ್ಡಿ ಬಲಾತ್ಕಾರ ಮಾಡಿದ ಪ್ರಕರಣ ದೆಹಲಿಯಲ್ಲಿ ದಾಖಲಾಗಿದೆ.
ಇಲ್ಲಿನ ಜ್ಞಾನವಾಪಿ ಮಸೀದಿಯ ಸಮೀಕ್ಷೆಯು ಮೇ ೧೪ರಂದು ಬೆಳಿಗ್ಗೆ ೮ ರಿಂದ ಮದ್ಯಾಹ್ನ ೧೨ರ ವರೆಗೆ ನಡೆಸಲಾಯಿತು. ಈ ಸಮೀಕ್ಷೆಯು ಶೇ. ೪೦ರಷ್ಟು ಪೂರ್ಣವಾಗಿದೆ. ಉಳಿದ ಸಮೀಕ್ಷೆಯು ಮೇ ೧೫ರಂದು ಪುನಃ ನಡೆಯಲಿದೆ. ಈ ಸಮೀಕ್ಷೆಯ ವರದಿಯನ್ನು ಮೇ ೧೭ರಂದು ನ್ಯಾಯಾಲಯದಲ್ಲಿ ಸಾದರಪಡಿಸಬೇಕಿದೆ.
ಹಿಂದಿ ಭಾಷೆಗಿಂತ ಇಂಗ್ಲಿಷ್ ಭಾಷೆಗೆ ಹೆಚ್ಚು ಬೆಲೆಯಿದೆ, ಆದ್ದರಿಂದ ಹಿಂದಿ ಇದು ಐಚ್ಛಿಕವಾಗಬೇಕು. ಆದರೆ ಅನಿವಾರ್ಯ ಆಗಬಾರದು. ಯಾರು ಹಿಂದಿ ಮಾತನಾಡುತ್ತಾರೆ, ಅವರು ಕ್ಷುಲ್ಲಕ ಕೆಲಸದಲ್ಲಿದ್ದಾರೆ (ನೌಕರಿ). ಹಿಂದಿ ಮಾತನಾಡುವ ಜನರು ನಮ್ಮ ಕಡೆ ಪಾನಿಪುರಿ ಮಾರುತ್ತಾರೆ, ಎಂಬ ಸಂತಾಪಜನಕ ಹೇಳಿಕೆ ತಮಿಳುನಾಡಿನ ಶಿಕ್ಷಣ ಸಚಿವರು ಪೋನಮುಡಿ ನೀಡಿದರು.
ಜಿಹಾದಿ ಉಗ್ರಗಾಮಿಗಳು ಕಾಶ್ಮೀರದ ಬಡಗಾವ ಜಿಲ್ಲೆಯಲ್ಲಿನ ಚದೂರಾದಲ್ಲಿ ರಾಹುಲ ಭಟ್ಟ ಎಂಬ ಹಿಂದೂ ಸರಕಾರಿ ನೌಕರನನ್ನು ತಹಸೀಲುದಾರರ ಕಛೇರಿಗೆ ನುಗ್ಗಿ ಕೊಲೆ ಮಾಡಿದ ನಂತರ ಅಲ್ಲಿ ಅಸಂತೋಷ ನಿರ್ಮಾಣವಾಗಿದೆ.
ಉತ್ತರ ಪ್ರದೇಶದಲ್ಲಿನ ಎಲ್ಲಾ ಮದರಸಾಗಳಲ್ಲಿ ರಾಷ್ಟ್ರಗೀತೆ ಹಾಕುವುದು ಅನಿವಾರ್ಯ ಮಾಡುವ ನಿರ್ಣಯ ಉತ್ತರಪ್ರದೇಶ ಸರಕಾರ ತೆಗೆದುಕೊಂಡ ನಂತರ ಮೆ ೧೩ ರಂದು ರಾಜ್ಯದ ಬಹುತೇಕ ಮದರಸಾಗಳಲ್ಲಿ ರಾಷ್ಟ್ರಗೀತೆ ಹಾಕಲಾಯಿತು.
ವಾರಾಣಸಿಯಲ್ಲಿರುವ ಜ್ಞಾನವಾಪಿ ಮಸೀದಿಯ ಸಮೀಕ್ಷೆಯ ನಂತರ ಮಥುರಾದಲ್ಲಿನ ಶ್ರೀಕೃಷ್ಣಜನ್ಮಭೂಮಿಯಲ್ಲಿರುವ ಶಾಹಿ ಈದಗಾಹ ಮಸೀದಿಯ ಸಮೀಕ್ಷೆ ಹಾಗೂ ಚಿತ್ರೀಕರಣ ಮಾಡಲು ಮನವಿ ಮಾಡುವ ಅರ್ಜಿಯನ್ನು ಇಲ್ಲಿನ ನ್ಯಾಯಾಲಯದಲ್ಲಿ ದಾಖಲಿಸಲಾಗಿದೆ.
ಜ್ಞಾನವಾಪಿ ಮಸೀದಿ ಮತ್ತು ಶೃಂಗಾರಗೌರಿ ಮಂದಿರ ಇದರ ಸಮೀಕ್ಷೆ ಮತ್ತು ಚಿತ್ರೀಕರಣವು ಬರುವ ಮೆ ೧೭ ರ ಮೊದಲು ಪೂರ್ಣ ಮಾಡುವುದು ಮತ್ತು ಅದರ ವರದಿ ಸಲ್ಲಿಸಿ, ಎಂದು ಇಲ್ಲಿಯ ದಿವಾಣಿ ನ್ಯಾಯಾಲಯ ಮೆ ೧೨ ರಂದು ನಡೆದಿರುವ ವಿಚಾರಣೆಯಲ್ಲಿ ಆದೇಶ ನೀಡಲಾಗಿದೆ.
ಕರ್ನಾಟಕದ ಭಾಜಪ ಸರಕಾರದ ಮಂತ್ರಿಮಂಡಳವು ಮತಾಂತರವಿರೋಧಿ ಮಸೂದೆಯನ್ನು ಅನುಮೋದಿಸಿದೆ. ಈಗ ಈ ಮಸೂದೆ ವಿಧಾನ ಸಭೆಯಲ್ಲಿ ಮಂಡಿಸಲಾಗುವುದು. ಅಲ್ಲಿ ಅಂಗಿಕರಿಸಿದ ನಂತರ ಅದು ಕಾನೂನಾಗಿ ಜಾರಿಗೆ ಬರುತ್ತದೆ; ಆದರೆ ಅಲ್ಲಿಯವರೆಗೆ ಮಸೂದೆ ಸುಗ್ರೀವಾಜ್ಞೆಯಾಗಿ ಜಾರಿಗೆ ಬರಲಿದೆ.
ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇವರು ತೆಗೆದುಕೊಂಡಿರುವ ಮುಂದಾಳತ್ವದಿಂದ ಅಯೋಧ್ಯೆಯಲ್ಲಿನ ಮಠ-ಮಂದಿರಗಳು ತೆರಿಗೆ ಮುಕ್ತವಾಗಿ ಮಾಡಲಾಗಿದೆ. ಅಯೋಧ್ಯೆ ನಗರಪಾಲಿಕೆಯಿಂದ ಈ ನಿಟ್ಟಿನಲ್ಲಿ ಮಸೂದೆ ಸಮ್ಮತಿಸಲಾಗಿದೆ.
ಭೋಜಶಾಲೆ ಇದು ಶ್ರೀ ಸರಸ್ವತೀ ದೇವಿಯ ಪ್ರಾಚೀನ ಮಂದಿರವಾಗಿದೆ. ಇಲ್ಲಿ ದೇವಿಯ ಮೂರ್ತಿ ಮತ್ತೆ ಪ್ರತಿಷ್ಠಾಪನೆ ಮಾಡಬೇಕು ಮತ್ತು ಇಲ್ಲಿ ನಡೆಯುವ ನಮಾಜ ನಿಲ್ಲಿಸಬೇಕು’ ಎಂದು ಇಂದೂರ್ ಉಚ್ಚನ್ಯಾಯಾಲಯದಲ್ಲಿ ಅರ್ಜಿಯ ಮೂಲಕ ಒತ್ತಾಯಿಸಲಾಗಿದೆ.