ದೆಹಲಿಯಲ್ಲಿನ ಧಾರ್ಮಿಕ ಸ್ಥಳಗಳಲ್ಲಿನ ಭೋಂಗಾಗಳ ಮೇಲೆ ಕಾರ್ಯಾಚರಣೆಯನ್ನು ಮಾಡಲು ಕೇಂದ್ರ ಸರಕಾರಕ್ಕೆ ಹೇಳಬೇಕು !
ದೆಹಲಿ ರಾಜ್ಯದಲ್ಲಿನ ಧಾರ್ಮಿಕ ಸ್ಥಳಗಳಲ್ಲಿರುವ ಭೋಂಗಾಗಳನ್ನು ತೆಗೆಯುವ ಬಗ್ಗೆ ಭಾಜಪವು ಮನವಿ ಮಾಡಿದಾಗ ಅಧಿಕಾರದಲ್ಲಿರುವ ಆಮ ಆದಮಿ ಪಕ್ಷದಿಂದ ಅದಕ್ಕೆ ಒಪ್ಪಿಗೆಯನ್ನು ನೀಡಲಾಯಿತು.
ದೆಹಲಿ ರಾಜ್ಯದಲ್ಲಿನ ಧಾರ್ಮಿಕ ಸ್ಥಳಗಳಲ್ಲಿರುವ ಭೋಂಗಾಗಳನ್ನು ತೆಗೆಯುವ ಬಗ್ಗೆ ಭಾಜಪವು ಮನವಿ ಮಾಡಿದಾಗ ಅಧಿಕಾರದಲ್ಲಿರುವ ಆಮ ಆದಮಿ ಪಕ್ಷದಿಂದ ಅದಕ್ಕೆ ಒಪ್ಪಿಗೆಯನ್ನು ನೀಡಲಾಯಿತು.
ರಾಜಧಾನಿ ದೆಹಲಿಯಲ್ಲಿ ಬಾಂಬ್ಸ್ಫೋಟಗಳನ್ನು ನಡೆಸುವ ದೊಡ್ಡ ಷಡ್ಯಂತ್ರವನ್ನು ಧ್ವಂಸಗೊಳಿಸಲಾಯಿತು. ಇಲ್ಲಿ ಕರ್ನಾಲ ಮತ್ತು ಪಂಜಾಬ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಿಂದ ಗುರಪ್ರೀತ, ಅಮನದೀಪ, ಪರಮಿಂದರ ಮತ್ತು ಭೂಪಿಂದರ ಎಂಬ ೪ ಖಲಿಸ್ತಾನಿ ಭಯೋತ್ಪಾದಕರನ್ನು ಬಂಧಿಸಲಾಗಿದೆ.
ಇಲ್ಲಿ ಓರ್ವ ಮುಸಲ್ಮಾನನು ಇಸ್ಲಾಂ ತೊರೆದಿರುವುದರಿಂದ ಮತಾಂಧರ ಗುಂಪು ಅವನ ಮೇಲೆ ಹಲ್ಲೆ ನಡೆಸಿದೆ. ಆ ವ್ಯಕ್ತಿಯ ಹೆಸರು ಅಸ್ಕರ ಅಲೀ. ಹಲ್ಲೆ ಪ್ರಕರಣದಲ್ಲಿ ಪೊಲೀಸರಲ್ಲಿ ತಕರಾರನ್ನು ನೋಂದಿಸಲಾಯಿತು.
ಭೂಮಿರಹಿತ ದೇವಸ್ಥಾನಗಳ ಅರ್ಚಕರಿಗೆ ಪ್ರತಿತಿಂಗಳು ೫ ಸಾವಿರ ರೂಪಾಯಿಗಳ ಮಾನಧನವನ್ನು ನೀಡುವ ಘೋಷಣೆಯನ್ನು ಮಧ್ಯಪ್ರದೇಶದ ಮುಖ್ಯಮಂತ್ರಿಗಳಾದ ಶಿವರಾಜ ಸಿಂಹ ಚೌಹಾನರವರು ಮಾಡಿದ್ದಾರೆ.
ನಿನ್ನೆ ನಾನು ಸಂಪೂರ್ಣ ದಿನವನ್ನು ಅಹಮದಾಬಾದಿನಲ್ಲಿ ಕಳೆದೆನು. (ಇದರ ಹೆಸರೂ ಇಂದಿಗೂ ಕರ್ಣಾವತಿ ಆಗಲಿಲ್ಲ.) ಪ್ರಧಾನಿ ಮೊದಿಯವರು ಈ ಹೆಸರಿನ ಬದಲಾವಣೆಯ ಕಾರ್ಯಾಚರಣೆಯನ್ನು ಮಾಡಲು ನಿರಾಕರಿಸುತ್ತಿದ್ದಾರೆ, ಅವರೇ ೨೦೧೩ರಲ್ಲಿ ಮುಖ್ಯಮಂತ್ರಿಗಳಾಗಿದ್ದಾಗ ಕೇಂದ್ರಕ್ಕೆ ‘ಕರ್ಣಾವತಿ’ ಎಂಬ ಹೆಸರು ನೀಡಲು ಸೂಚಿಸಿದ್ದರು
ಇಲ್ಲಿನ ಓರ್ವ ಅಪ್ರಾಪ್ತ ವಯಸ್ಸಿನ ಹುಡುಗಿಯನ್ನು ಅಪಹರಿಸಿ ಆಕೆಯನ್ನು ಭೋಪಾಲಕ್ಕೆ ಒಯ್ದು ಆಕೆಯ ಮೇಲೆ ಸಾಮೂಹಿಕ ಬಲಾತ್ಕಾರ ಮಾಡಲಾಯಿತು. ಅನಂತರ ಸಂತ್ರಸ್ತೆಯು ಈ ಬಗ್ಗೆ ದೂರ ನೀಡಲು ಪೊಲೀಸ ಠಾಣೆಗೆ ಹೋದಾಗ ಆಕೆಯ ಮೇಲೆ ಪೊಲೀಸ ಅಧಿಕಾರಿಯೂ ಬಲಾತ್ಕಾರ ಮಾಡಿದನು.
ಉತ್ತರಪ್ರದೇಶ ರಾಜ್ಯದಲ್ಲಿನ ಧಾರ್ಮಿಕ ಸ್ಥಳಗಳಲ್ಲಿದ್ದ ೧ ಲಕ್ಷ ಭೋಂಗಾಗಳನ್ನು ತೆರವುಗೊಳಿಸಲಾಗಿದೆ, ಎಂಬ ಮಾಹಿತಿಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥರು ನೀಡಿದ್ದಾರೆ. ‘ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಭೋಂಗಾಗಳನ್ನು ತೆರವುಗೊಳಿಸಿದ್ದರಿಂದ ರಾಜ್ಯದಲ್ಲಿನ ಗದ್ದಲವು ಕಡಿಮೆಯಾಗಿದೆ.
ತಮ್ಮ ಮೇಲಿನ ಅಪರಾಧದ ಮಾಹಿತಿಯನ್ನು ಮುಚ್ಚಿಟ್ಟ ಕಾರಣದಿಂದ ಯಾರನ್ನೂ ಹಿಂದೆಮುಂದೆ ಯೋಚಿಸದೇ ನೌಕರಿಯಿಂದ ತೆಗೆದು ಹಾಕುವಂತಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯದ ಖಂಡಪೀಠವು ತೀರ್ಪು ನೀಡಿದೆ. ಈ ಸಂದರ್ಭದಲ್ಲಿ ದೆಹಲಿ ಉಚ್ಚ ನ್ಯಾಯಾಲಯದ ಆದೇಶವನ್ನು ಸರ್ವೋಚ್ಚ ನ್ಯಾಯಾಲಯವು ರದ್ದುಪಡಿಸಿದೆ.
ನನ್ನ ಬಂಧನವು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರಮಝಾನ ನಿಮಿತ್ತ ಭಯೋತ್ಪಾದಕ ಮುಸಲ್ಮಾನರಿಗೆ ನೀಡಿರುವ ಉಡುಗೊರೆಯಾಗಿದೆಯೆಂದು ಮಾಜಿ ಶಾಸಕ ಮತ್ತು ಕಾಂಗ್ರೆಸ್ಸಿನ ಮಾಜಿ ಮುಖಂಡ ಪಿ.ಸಿ. ಜಾರ್ಜ ಟೀಕಿಸಿದ್ದಾರೆ.
ಮೆ ೩ ರ ನಂತರ ಮಹಾರಾಷ್ಟ್ರದ ಮಸೀದಿಗಳ ಮೇಲಿನ ಭೋಂಗಾ ತೆರವುಗೊಳಿಸದೇ ಇದ್ದರೆ ಮೆ ೪ ರಿಂದ ಮಸೀದಿ ಎದುರು ಧ್ವನಿವರ್ಧಕಗಳಲ್ಲಿ ದುಪ್ಪಟ್ಟು ಧ್ವನಿಯಲ್ಲಿ ಹನುಮಾನ್ ಚಾಲೀಸಾ ಹಾಕಲಾಗುವುದು ಎಂಬ ಎಚ್ಚರಿಕೆ ಮನಸೆ ಅಧ್ಯಕ್ಷ ರಾಜ ಠಾಕರೆ ಇವರು ಇಂದು ಇಲ್ಲಿಯ ಸಭೆಯಲ್ಲಿ ನೀಡಿದ್ದರು.