ರಾಜಸ್ಥಾನದಲ್ಲಿ ೩೦೦ ವರ್ಷಗಳಷ್ಟು ಹಳೆಯದಾದ ಶಿವನ ದೇವಾಲಯ ಅನಧಿಕೃತ ನಿರ್ಧರಿಸಿ ಕೆಡವಿದರು !
ಹಿಂದೂಗಳಿಗೆ ರಕ್ಷಕರಿಲ್ಲ ಎಂಬುದನ್ನು ನೆನಪಿನಲ್ಲಿಡಿ ! ನಿಮ್ಮನ್ನು ಮತ್ತು ನಿಮ್ಮ ಧರ್ಮವನ್ನು ರಕ್ಷಿಸಲು ಸಿದ್ಧರಾಗಿರಿ !
ಹಿಂದೂಗಳಿಗೆ ರಕ್ಷಕರಿಲ್ಲ ಎಂಬುದನ್ನು ನೆನಪಿನಲ್ಲಿಡಿ ! ನಿಮ್ಮನ್ನು ಮತ್ತು ನಿಮ್ಮ ಧರ್ಮವನ್ನು ರಕ್ಷಿಸಲು ಸಿದ್ಧರಾಗಿರಿ !
ಈ ರೀತಿಯ ಎಚ್ಚರಿಕೆ ಮುಸಲ್ಮಾನ ಧರ್ಮ ಗುರು ನೀಡುತ್ತಾರೆ, ಇದು ಜಾತ್ಯತೀತರಿಗೆ ಕಾಣುವುದಿಲ್ಲವೇ ? ಈ ರೀತಿಯ ಎಚ್ಚರಿಕೆ ಹಿಂದೂ ಸಂತರು ನೀಡಿದರೆ, ಆಗ ಅವರ ವಿರುದ್ಧ ಜಾತ್ಯತೀತರು ಪೊಲೀಸರಲ್ಲಿ ದೂರು ದಾಖಲಿಸಿ ಕ್ರಮಕೈಗೊಳ್ಳಲು ಅನಿವಾರ್ಯ ಪಡಿಸುತ್ತಾರೆ !
ಇಲ್ಲಿ ಏಪ್ರಿಲ ೧೬ ರಂದು ರಾಷ್ಟ್ರೀಯ ಸ್ವಯಂ ಸಂಘದ ಸ್ವಯಂಸೇವಕ ಶ್ರೀನಿವಾಸನರವರ ಹತ್ಯೆಗೆ ಸಂಬಂಧಿಸಿದಂತೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫಐ) ಮತ್ತು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ ಇಂಡಿಯಾ(ಎಸಡಿಪಿಐ)ನ ನಾಲ್ವರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಎಮ್.ಪಿ. ಅಹಮದರವರ ಮಾಲೀಕತ್ವದ ‘ಮಲಬಾರ ಗೋಲ್ಡ ಆಂಡ್ ಡಾಯಮೆಂಡ್ಸ’ ಎಂಬ ಚಿನ್ನ ಹಾಗೂ ವಜ್ರದ ಆಭರಣಗಳನ್ನು ಮಾರಾಟ ಮಾಡುವ ಕಂಪನಿಯು ಅಕ್ಷಯ ತೃತೀಯದ ನಿಮಿತ್ತ ಒಡವೆಗಳ ಜಾಹೀರಾತನ್ನು ಪ್ರಸಾರ ಮಾಡಿದೆ.
ಒಂದು ವೇಳೆ ಜಾಮಾ ಮಸೀದಿಯಲ್ಲಿ ಜಲಾಭಿಷೇಕ ಮಾಡಲು ಪ್ರಯತ್ನಿಸಿದರೆ, ಸಾವಿರಾರು ಜನರ ನೆತ್ತರು ಚೆಲ್ಲುವುದಾಗಿ ಸಮಾಜವಾದಿ ಪಕ್ಷದ ಸಂಸದ ಶಫಿಕರ್ರಹಮಾನ ಬರ್ಕ ಬೆದರಿಕೆ ಹಾಕಿದ್ದಾರೆ. ಇಲ್ಲಿನ ಜಾಮಾ ಮಸೀದಿಯಲ್ಲಿ ಮುಂಚೆ ಶಿವನ ದೇವಸ್ಥಾನವಿತ್ತು ಎಂದು ಸ್ಥಳಿಯರು ಹೇಳಿಕೊಳ್ಳುತ್ತಾರೆ.
ಚರ್ಚ್ನ ಬಿಷಪಗಳು ‘ಜಿಹಾದ’ ಬಗ್ಗೆ ಮಾತೆತ್ತಿದರೇ, ಅವರ ವಿರುದ್ಧ ಅನೇಕ ಕಡೆಗಳಲ್ಲಿ ದೂರು ದಾಖಲಾಗುತ್ತದೆ. ‘ಲವ್ ಜಿಹಾದ್’ ಬಗ್ಗೆ ಚರ್ಚ್ನ ನೇತೃತ್ವದಡಿಯಲ್ಲಿ ಮಾತನಾಡದಿದ್ದರೇ, ಮತ್ತೆ ಯಾರು ಮಾತನಾಡುವರು ? ಕ್ರೈಸ್ತ ಮಹಿಳೆಯರನ್ನು ಮತಾಂತರಗೊಳಿಸಲು ಹಲವು ಪ್ರಯತ್ನಗಳು ನಡೆಯುತ್ತಿವೆ.
ನವ ದೆಹಲಿ – ಅಮೇರಿಕಾದ ಕಾಂಗ್ರೆಸನ ಮಹಿಳಾ ಸದಸ್ಯರಾದ ಇಲ್ಹನ ಒಮರರವರು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಪ್ರವಾಸ ಕೈಗೊಂಡಿದ್ದು ಭಾರತವು ಅದನ್ನು ನಿಷೇಧಿಸಿದೆ. ‘ಇದರಿಂದ ಒಮರವರ ಸಂಕುಚಿತ ಮಾನಸಿಕತೆ ಕಂಡು ಬರುತ್ತದೆ’, ಎಂದು ಭಾರತವು ಹೇಳಿದೆ. ಭಾರತದ ವಿದೇಶಾಂಗ ಖಾತೆಯ ವಕ್ತಾರರಾದ ಅರಿಂದಮ ಬಾಗಚಿಯವರು ಪತ್ರಕರ್ತರೊಂದಿಗೆ ಮಾತನಾಡುತ್ತಾ ಒಮರರವರ ಪ್ರವಾಸವನ್ನು ಟೀಕಿಸಿದ್ದಾರೆ. On April 21, India condemned the visit of US Congresswoman Ilhan Omar to Pakistan-occupied-Kashmir. Criticizing Omar, MEA spokesperson … Read more
ಉತ್ತರ ಪ್ರದೇಶದ ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಅಂಜುಮನ್ ಇಂತಜಾಮಿಯಾ ಕಮಿಟಿಯು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಈ ಅರ್ಜಿಯಲ್ಲಿ ನ್ಯಾಯಾಲಯದ ಆಯುಕ್ತರ ನೇಮಕಾತಿಯನ್ನು ವಿರೋಧಿಸಲಾಗಿತ್ತು.
ಇಲ್ಲಿನ ಒಂದು ಮಸೀದಿಯ ದುರಸ್ತಿಯ ಸಮಯದಲ್ಲಿ ಮಸೀದಿಯ ಕೆಳಗೆ ಹಿಂದೂ ದೇವಾಲಯದ ಅವಶೇಷಗಳು ಪತ್ತೆಯಾಗಿವೆ. ಮಂಗಳೂರಿನ ಹೊರವಲಯದ ಗಂಜಿಪಠದ ಬಳಿಯ ಮಳಲಿಯಲ್ಲಿನ ಜುಮಾ ಮಸೀದಿಯ ದುರಸ್ತಿಯ ಕೆಲಸ ನಡೆಯುತ್ತಿದೆ. ಆಗ ಅಲ್ಲಿ ಅಗೆಯುತ್ತಿರುವಾಗ ಅವಶೇಷಗಳು ಸಿಕ್ಕಿದೆ.
ಇಲ್ಲಿಯ ಶ್ರೀಕೃಷ್ಣಜನ್ಮಭೂಮಿಯಲ್ಲಿನ ಶ್ರೀಕೃಷ್ಣ ದೇವಾಲಯದ ಮೇಲೆ ಹಾಕಲಾಗುವ ಧ್ವನಿವರ್ಧಕಗಳ ಶಬ್ಧವನ್ನು ಕಡಿಮೆಗೊಳಿಸುವಂತೆ ಸರಕಾರವು ತೀರ್ಮಾನ ತೆಗೆದುಕೊಂಡಿದೆ. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರವರು ರಾಜ್ಯದಲ್ಲಿರುವ ಧಾರ್ಮಿಕ ಸ್ಥಳಗಳಲ್ಲಿರುವ ಧ್ವನಿವರ್ಧಕಗಳ ಶಬ್ಧವನ್ನು ನ್ಯೂನ ಮಾಡಲು ಕರೆ ನೀಡಿದ್ದರು.