‘ಮುಸಲ್ಮಾನರಿಗೆ ವ್ಯಾಪಾರ ಮಾಡಲು ಅನುಮತಿ ನೀಡಬೇಕು !’ (ಅಂತೆ) – ಮುಸಲ್ಮಾನ ವ್ಯಾಪಾರಿ ಸಂಘಟನೆಯ ಬೇಡಿಕೆ
ಹಿಜಾಬಿನ ವಿಷಯದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ತೀರ್ಪಿನ ವಿರುದ್ಧ ವ್ಯಾಪಾರಿಗಳೂ ಆಂದೋಲನವನ್ನು ಮಾಡಿದ್ದರಿಂದ ಅವರಿಗೆ ಹಿಂದೂಗಳ ಜಾತ್ರೆಯಲ್ಲಿ ವ್ಯಾಪಾರ ನಡೆಸಲು ನಿರ್ಬಂಧ ಹೇರಲಾಗಿದೆ !
ಹಿಜಾಬಿನ ವಿಷಯದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ತೀರ್ಪಿನ ವಿರುದ್ಧ ವ್ಯಾಪಾರಿಗಳೂ ಆಂದೋಲನವನ್ನು ಮಾಡಿದ್ದರಿಂದ ಅವರಿಗೆ ಹಿಂದೂಗಳ ಜಾತ್ರೆಯಲ್ಲಿ ವ್ಯಾಪಾರ ನಡೆಸಲು ನಿರ್ಬಂಧ ಹೇರಲಾಗಿದೆ !
ಇದು ರಾಷ್ಟ್ರಪ್ರೇಮಿಗಳ ಬಹಳ ಹಿಂದಿನಿಂದಲೇ ಇರುವ ಇಚ್ಛೆಯಾಗಿರುವುದರಿಂದ ಅದನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು, ಎಂದು ರಾಷ್ಟ್ರಪ್ರೇಮಿಗಳಿಗೆ ಅನಿಸುತ್ತದೆ !
ದೇವತೆಗಳು ಪ್ರಾಚೀನ ಮೂರ್ತಿಗಳು ಕಳವಾಗಬಾರದು, ಅದಕ್ಕಾಗಿ ಸರಕಾರ ಇನ್ನಾದರೂ ಕಠಿಣ ಹೆಜ್ಜೆಗಳನ್ನು ಇಡುವುದೇ ?
ಖಾನಜಿ, ಇನ್ನೂ ಯೋಚಿಸಿ ! 370 ನ್ನು ರದ್ದಾಗಿದೆ; ಈಗ ಪಾಕ್ ಆಕ್ರಮಿತ ಕಾಶ್ಮೀರ ಭಾರತದೊಂದಿಗೆ ವಿಲೀನವಾಗಲಿದೆ!
ಖಮರಿಯಾ ಗ್ರಾಮದಲ್ಲಿ ಹೋಳಿಯ ದಿನದಂದು ಮತಾಂಧರು ಆದಿವಾಸಿ ಹಿಂದೂಗಳ ಮೇಲೆ ನಡೆಸಿದ ದಾಳಿಯಲ್ಲಿ ಓರ್ವ ಆದಿವಾಸಿ ಹಿಂದೂ ಸಾವನ್ನಪ್ಪಿದನು ಹಾಗೂ ೫೦ ಕ್ಕೂ ಹೆಚ್ಚಿನ ಜನರು ಗಾಯಗೊಂಡಿದ್ದರು. ಅದರ ನಂತರ ಈಗ ಸರಕಾರ ಆರೋಪಿ ಮತಾಂಧರ ಅನಧಿಕೃತ ಕಟ್ಟಡಗಳ ಮೇಲೆ ಕ್ರಮ ಕೈಗೊಳ್ಳುತ್ತಿದ್ದಾರೆ.
ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶದ ನಂತರವೂ ಸಹ ಮುಸಲ್ಮಾನ ವಿದ್ಯಾರ್ಥಿನಿ ಹಿಜಾಬ್ ಧರಿಸದೆ ಶಾಲೆಗೆ ಬರಲು ನಿರಾಕರಿಸಿದ್ದಾರೆ. ಆದ್ದರಿಂದ ಈಗ ರಾಜ್ಯ ಸರಕಾರ ಕಠೋರ ನಿಲುವು ತಾಳುತ್ತ ಪ್ರಾಯೋಗಿಕ ಪರೀಕ್ಷೆಗೆ ಹಾಜರಿರದ ಹಿಜಬ್ ಪರವಾಗಿ ಆಂದೋಲನ ಮಾಡುವ ವಿದ್ಯಾರ್ಥಿನಿಯರಿಗೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದಿಲ್ಲ ಎಂದು ನಿರ್ಣಯ ಕೈಗೊಂಡಿದೆ.
ಕೇರಳವು ಒಂದು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಮಹತ್ವ ನೀಡುವ ಒಂದು ರಾಜ್ಯವಾಗಿದೆ. (ಕೇರಳದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ, ಇದರ ಬಗ್ಗೆ ಕಶ್ಯಪ ಏಕೆ ಮಾತನಾಡುವುದಿಲ್ಲ ? – ಸಂಪಾದಕರು) ಪ್ರಸ್ತುತ ರಾಷ್ಟ್ರಯವಾದಿ ವಿಚಾರಗಳಿಗೆ ತಪ್ಪಾಗಿ ಮಂಡಿಸಲಾಗುತ್ತಿದೆ.
ಈ ‘ಟಾವರ’ನ ಮೇಲೆ ಹಾರುತ್ತಿದ್ದ ಇಸ್ಲಾಮೀ ಧ್ವಜಕ್ಕೆ ಇಷ್ಟು ವರ್ಷ ಜಾತ್ಯತೀತವಾದಿಗಳು ಎಂದಿಗೂ ವಿರೋಧಿಸಲಿಲ್ಲ, ಎಂಬುದನ್ನು ಗಮನದಲ್ಲಿಡಿ !
ಬಿಹಾರ ರಾಜ್ಯದಲ್ಲಿ ಪಶ್ಚಿಮ ಚಂಪಾರಣ್ಯ ಜಿಲ್ಲೆಯಲ್ಲಿನ ಬಲಥರ ಪೊಲೀಸ್ ಠಾಣೆಯ ಪೊಲೀಸರು ಡಿಜೆ (ದೊಡ್ಡ ಧ್ವನಿಕ್ಷೇಪಕ ಯಂತ್ರ) ಹಾಕಿದ್ದರಿಂದ ಅನಿರುದ್ಧ ಎಂಬ ಯಾದವ ಯುವಕನನ್ನು ಬಂಧಿಸಿದ್ದರು.
ಭಾಜಪದ ಶಾಸಕ ಜಗನ್ನಾಥ ಸರಕಾರ ಇವರು ‘ಅವರು ಇಲ್ಲಿ ‘ದ ಕಶ್ಮೀರ್ ಫೈಲ್ಸ’ ಚಲನಚಿತ್ರ ನೋಡಿ ಮನೆಗೆ ಹಿಂತಿರುಗುವಾಗ ಅವರ ವಾಹನದ ಮೇಲೆ ಬಾಂಬ್ ಎಸೆಯಲಾಯಿತು. ವಾಹನ ವೇಗವಾಗಿ ಸಾಗುತ್ತಿದ್ದರಿಂದ ಈ ಬಾಂಬ್ ವಾಹನದ ಹಿಂದೆ ಬಿದ್ದು ನಾವು ಪಾರಾಗಿದ್ದೇವೆ