ಉತ್ತರಾಖಂಡ ಸರಕಾರದಿಂದ ಚಾರಧಾಮ ಮಂದಿರ ನಿರ್ವಹಣೆ ಕಾಯಿದೆ ರದ್ದು !
ಈಗ ಕೇಂದ್ರದ ಭಾಜಪ ಸರಕಾರವು ದೇಶದಾದ್ಯಂತ ಸರಕಾರಿಕರಣಗೊಂಡಿರುವ ದೇವಾಲಯಗಳನ್ನು ಸರಕಾರದಿಂದ ಮುಕ್ತಗೊಳಿಸಿ ಭಕ್ತರಿಗೆ ಹಸ್ತಾಂತರಿಸಬೇಕು, ಎಂದು ಹಿಂದೂಗಳ ಅಪೇಕ್ಷೆಯಾಗಿದೆ !
ಈಗ ಕೇಂದ್ರದ ಭಾಜಪ ಸರಕಾರವು ದೇಶದಾದ್ಯಂತ ಸರಕಾರಿಕರಣಗೊಂಡಿರುವ ದೇವಾಲಯಗಳನ್ನು ಸರಕಾರದಿಂದ ಮುಕ್ತಗೊಳಿಸಿ ಭಕ್ತರಿಗೆ ಹಸ್ತಾಂತರಿಸಬೇಕು, ಎಂದು ಹಿಂದೂಗಳ ಅಪೇಕ್ಷೆಯಾಗಿದೆ !
ಇಂತಹ ಸಂಗತಿಗಳನ್ನು ತಡೆಯಲು ರಾಷ್ಟ್ರಮಟ್ಟದಲ್ಲಿ ಗೋಹತ್ಯಾ ನಿರ್ಬಂಧ ಕಾನೂನು ರಚಿಸುವುದು ಆವಶ್ಯಕವಾಗಿದೆ. ಕೇಂದ್ರ ಸರಕಾರವು ಇದಕ್ಕಾಗಿ ಹೆಜ್ಜೆಯಿಡುವುದೇ ?
ದೇಶದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದಿನ ಘಟನೆಗಳನ್ನು ನೋಡಿ ಕೇಂದ್ರ ಸರಕಾರವು ರಾಷ್ಟ್ರಮಟ್ಟದಲ್ಲಿ ಲವ್ ಜಿಹಾದ ವಿರೋಧಿ ಕಾನೂನು ರಚಿಸಬೇಕು, ಎಂದು ಹಿಂದೂಗಳಿಗೆ ಅನಿಸುತ್ತದೆ !
ನಾಲ್ವರು ಮತಾಂಧರು ಇಬ್ಬರು ಅಪ್ರಾಪ್ತ ಹುಡುಗಿಯರನ್ನು ಅಪಹರಿಸಿ ಅವರ ಮೇಲೆ ಸಾಮೂಹಿಕ ಬಲಾತ್ಕಾರ ಮಾಡಿದ್ದಾರೆ. ತದನಂತರ ಮಹುಆ ಉತ್ತರಬಾಡಿ ಪಂಚಾಯತಿಯಲ್ಲಿ ಆರೋಪಿಗಳಿಗೆ ಕೇವಲ ೬೩ ಸಾವಿರ ರೂಪಾಯಿ ದಂಡ ವಿಧಿಸಿ ಅವರನ್ನು ಬಿಡುಗಡೆ ಮಾಡುವ ಪ್ರಯತ್ನ ನಡೆದಿರುವ ಪ್ರಕರಣ ಬಹಿರಂಗವಾಗಿದೆ.
ತೆಲಂಗಾಣದಲ್ಲಿ ಅಧಿಕಾರದಲ್ಲಿರುವ ತೆಲಂಗಾಣಾ ರಾಷ್ಟ್ರ ಸಮಿತಿಯ ನೇತಾರ ಸಾಜಿದ ಖಾನನು ಓರ್ವ ೧೫ ವರ್ಷದ ಹುಡುಗಿಯ ಮೇಲೆ ಬಲಾತ್ಕಾರ ಮಾಡಿರುವ ಘಟನೆಯು ಫೆಬ್ರುವರಿ ೨೭ರಂದು ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಪೊಲೀಸರು ೩ ಜನರ ವಿರುದ್ಧ ‘ಪೋಕ್ಸೋ’ ಕಾನೂನಿನ ಅಡಿಯಲ್ಲಿ ಅಪರಾಧ ದಾಖಲಿಸಿದ್ದಾರೆ.
10ನೇ ತರಗತಿಯಲ್ಲಿ ಶೇ.96, 12 ನೇ ತರಗತಿಯಲ್ಲಿ ಶೇ.97 ಅಂಕ ಪಡೆದ ನವೀನರು ಭ್ರಷ್ಟಾಚಾರ, ಮೀಸಲಾತಿಗೆ ಬಲಿಯಾಗಿದ್ದಾರೆ !
ಕಸಾಯಿಖಾನೆಯ ಸಂದರ್ಭದ ಒಂದು ವಿಸ್ತೃತ ಯೋಜನೆಯನ್ನು ರೂಪಿಸುವಂತೆಯೂ ಆದೇಶವನ್ನು ನ್ಯಾಯಾಲಯವು ರಾಜ್ಯ ಸರಕಾರಕ್ಕೆ ನೀಡಿದೆ.
ಕೆಲವು ದಿನಗಳ ಹಿಂದೆ ಕಲಬುರ್ಗಿ ಜಿಲ್ಲೆಯ ಆಳಂದಿದಲ್ಲಿ ಶಿವಲಿಂಗ ಅಪವಿತ್ರಗೊಳಿಸಿದ ಶ್ರೀ ಈಶ್ವರಮಂದಿರದ ಮಹಾಶಿವರಾತ್ರಿ ನಿಮಿತ್ತ ಶುದ್ಧಿಗೊಳಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶ್ರೀ ಸಿದ್ಧಲಿಂಗ ಸ್ವಾಮೀಜಿಯವರ ಹಸ್ತದಿಂದ ಶುದ್ಧೀಕರಣಗೊಳಿಸಲು ನಿರ್ಧರಿಸಲಾಗಿತ್ತು.
ಫುಲಬಡಿಯಾ ಗ್ರಾಮದ ಕಾಲಿಬಾಡಿ ದುರ್ಗಾದೇವಿ ದೇವಾಲಯದಲ್ಲಿ ಅಪರಿಚಿತರಿಂದ ಗೋಮಾಂಸ ಎಸೆದ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ವಿಶ್ವ ಹಿಂದು ಪರಿಷತ್ ಪೊಲೀಸರಿಗೆ ದೂರು ನೀಡುತ್ತಾ ‘ಆರೋಪಿಗಳನ್ನು ತಕ್ಷಣ ಬಂಧಿಸದೆ ಹೋದರೆ, ನಾವು ಆಂದೋಲನ ನಡೆಸುವೆವು’, ಎಂದು ಎಚ್ಚರಿಕೆ ನೀಡಿದರು.
ರತನಪುರ ಕಾಲೋನಿಯಲ್ಲಿ ೫ ದಿನಗಳ ಹಿಂದೆ ನಾಪತ್ತೆಯಾಗಿರುವ ಗೀತಾ ದೇವಿ ಎಂಬ ವಿವಾಹಿತ ಮಹಿಳೆಯ ಹತ್ಯೆಯನ್ನು ಆಕೆಯ ಪ್ರಿಯಕರ ಮುಖ್ತಾರ ಎಂಬಾತನು ಮಾಡಿರುವುದು ಬೆಳಕಿಗೆ ಬಂದಿದೆ.