ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶದ ಹಿನ್ನಲೆಯಲ್ಲಿ ಮಹಾವಿದ್ಯಾಲಯವು ಹಿಜಾಬ ತೆಗೆಸಿದ್ದರಿಂದ ಉಪನ್ಯಾಸಕಿಯಿಂದ ರಾಜೀನಾಮೆ
ಉಚ್ಚ ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡದಿರುವವರು ದೇಶದಿಂದಲೂ ಹೊರಟು ಹೋಗಲಿ, ಎಂದು ಯಾರಾದರೂ ಹೇಳಿದರೆ ಅದಕ್ಕೆ ಆಶ್ಚರ್ಯವೆನಿಲ್ಲ !
ಉಚ್ಚ ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡದಿರುವವರು ದೇಶದಿಂದಲೂ ಹೊರಟು ಹೋಗಲಿ, ಎಂದು ಯಾರಾದರೂ ಹೇಳಿದರೆ ಅದಕ್ಕೆ ಆಶ್ಚರ್ಯವೆನಿಲ್ಲ !
ಕಡಿಮೆ ಪಕ್ಷ ಶುಕ್ರವಾರ ಮತ್ತು ರಮಜಾನ್ ತಿಂಗಳಿನಲ್ಲಿ ಹಿಜಾಬ್ಅನ್ನು ಧರಿಸಲು ಅನುಮತಿ ನೀಡಿ !
ಇದನ್ನು ಸ್ತ್ರೀ ಪುರುಷ ಸಮಾನತೆಯ ದಿಶೆಗೆ ಪ್ರಯಾಣ ಎನ್ನಬೇಕೆ ?
ಯಾವ ಮಹಿಳೆಯು ಮನೆಯಲ್ಲಿ ಸಂಸ್ಕಾರ ಮಾಡಬೇಕು, ಅವರೆ ವ್ಯಸನಿಗಳು ಆದರೆ, ಮಕ್ಕಳ ಮೇಲೆ ಸಂಸ್ಕಾರ ಯಾರು ಮಾಡುವರು ?
ಮೌಲಾನಾ ಆಝಾದ ಆದರ್ಶ ಆಂಗ್ಲ ಮಾಧ್ಯಮಗಳ ಶಾಲೆ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ವಿಭಾಗದ ವ್ಯಾಪ್ತಿಗೆ ಬರುವ ಶಾಲೆಗಳು ಹಾಗೂ ಮಹಾವಿದ್ಯಾಲಯದ ತರಗತಿಗಳಲ್ಲಿ ಕೇಸರಿ ಶಾಲು, ಸ್ಕಾರ್ಫ ಹಾಗೂ ಹಿಜಾಬ್ ಧರಿಸಲು ಪ್ರತಿಬಂಧವಿದೆ ಎಂದು ಉಚ್ಚ ನ್ಯಾಯಾಲಯವು ಹೇಳಿದೆ.
ದೇವಾಲಯದಲ್ಲಿ ಹೇಗೆ ದರ್ಶನ ಪಡೆದುಕೊಳ್ಳಬೇಕೆಂದು ಕೂಡ ಹಿಂದೂಗಳಿಗೆ ತಿಳಿದಿಲ್ಲ. ಹಿಂದೂಗಳಿಗೆ ಧರ್ಮಶಿಕ್ಷಣ ಇಲ್ಲದಿರುವುದರಿಂದಲೇ ಈ ರೀತಿಯಲ್ಲಿ ಕೃತಿ ಮಾಡುತ್ತಾರೆ. ಹಿಂದು ರಾಷ್ಟ್ರದಲ್ಲಿ ಪ್ರತಿಯೊಬ್ಬ ಹಿಂದೂವಿಗೂ ಧರ್ಮಶಿಕ್ಷಣ ನೀಡಲಾಗುವುದು !
ಹಿಜಾಬ್ ಅನ್ನು ವಿರೋಧಿಸಿದ್ದಕ್ಕಾಗಿ ತಸ್ಲೀಮಾ ನಸ್ರೀನ್ ಅವರನ್ನು ಅಸಾದುದ್ದಿನ್ ಓವೈಸಿಯವರಿಂದ ಟೀಕೆ
ಬಾಂಬ್ ಸ್ಫೋಟದಂತಹ ಪ್ರಕರಣದಲ್ಲಿ 14 ವರ್ಷಗಳ ನಂತರ ತೀರ್ಪು ನೀಡಿದ್ದು ನ್ಯಾಯವೆನ್ನದೇ ಆನ್ಯಾಯವೇ ಎಂದು ಹೇಳಬೇಕಾಗುತ್ತದೆ ! ಈ ಕಾರಣದಿಂದಾಗಿ, ಜಿಹಾದಿ ಭಯೋತ್ಪಾದಕರು ಮತ್ತು ಅಪರಾಧಿಗಳು ಬೀಗುತ್ತಾರೆ, ಸರಕಾರವು ಯಾವಾಗ ಅರಿತುಕೊಳ್ಳುತ್ತದೆ ?
ನಕೂಡ ವಿಧಾನ ಸಭಾ ಚುನಾವಣಾ ಕ್ಷೇತ್ರದ ಪ್ರಚಾರಕ್ಕಾಗಿ ತಯಾರಿಸಲಾದ ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜವಾದಿ ಪಕ್ಷ ಇವರ ಕಾರ್ಯಾಲಯದ ಹತ್ತಿರ ಪೊಲೀಸರು ಋಷಿಪಾಲ ಮತ್ತು ಲಲಿತ ಎಂಬ 2 ಯುವಕರನ್ನು ನಕಲಿ ನೋಟು ಸಹಿತ ಬಂಧಿಸಲಾಗಿದೆ.
ಕೇಂದ್ರ ಸರಕಾರವು ದೇಹಲಿ ಉಚ್ಚ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯವು `ಉಚ್ಚ ನ್ಯಾಯಾಲಯವು ತಮ್ಮ ಮುಂದಿರುವ ಮೊಕದ್ದಮೆಗಳ ಬಗ್ಗೆ ಮಾತ್ರ ಮಾತನಾಡಬೇಕು, ಮೊಕದ್ದಮೆಗಳಿಗೆ ಸಂಬಂಧವಿರದ ಇತರ ಸಾಮಾನ್ಯ ಅಭಿಪ್ರಾಯವನ್ನು ಮಂಡಿಸದಿರಿ’, ಎಂದು ಹೇಳಿದೆ.
ಒಂದು ವೇಳೆ ಈ ರೀತಿಯ ಘಟನೆಗಳು ಮತಾಂಧರ ಶ್ರದ್ಧಾಸ್ಥಾನಗಳ ವಿಷಯದಲ್ಲಿ ನಡೆದಿದ್ದರೆ, ದೇಶದಲ್ಲಿರುವ ತಥಾಕಥಿತ ಜಾತ್ಯತೀತರು ಆಕಾಶ-ಪಾತಾಳ ಒಂದು ಮಾಡಿಬಿಡುತ್ತಿದ್ದರು