ಅಲವರ್ (ರಾಜಸ್ಥಾನ್) ಇಲ್ಲಿ ಒಂದು ಕೋಟಿ ರೂಪಾಯಿ ಮೌಲ್ಯದ ಸಂಚಾರವಾಣಿ ವಾಣಿಯನ್ನು ಕದ್ದ ಮತಾಂಧರ ಗುಂಪಿನ ಬಂಧನ
ಸಂಚಾರವಾಣಿ ವಾಣಿಗಳನ್ನು ಕಳವು ಮಾಡುವ ಮತಾಂಧರ ಒಂದು ಗುಂಪನ್ನು ಪೊಲೀಸರು ಬಂಧಿಸಿ ಅವರಿಂದ ಒಂದು ಕೋಟಿ ರೂಪಾಯಿ ಮೌಲ್ಯದ ೨೨೭ ಸಂಚಾರವಾಣಿ ವಾಣಿಗಳನ್ನು ವಶಪಡಿಸಿಕೊಂಡಿದ್ದಾರೆ.
ಸಂಚಾರವಾಣಿ ವಾಣಿಗಳನ್ನು ಕಳವು ಮಾಡುವ ಮತಾಂಧರ ಒಂದು ಗುಂಪನ್ನು ಪೊಲೀಸರು ಬಂಧಿಸಿ ಅವರಿಂದ ಒಂದು ಕೋಟಿ ರೂಪಾಯಿ ಮೌಲ್ಯದ ೨೨೭ ಸಂಚಾರವಾಣಿ ವಾಣಿಗಳನ್ನು ವಶಪಡಿಸಿಕೊಂಡಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ಮೇಲಿನ ವಿವಾದ ಪ್ರಕರಣದಲ್ಲಿ ನ್ಯಾಯವಾದಿ, ಕಾನೂನಿನ ವಿದ್ಯಾರ್ಥಿ, ಶಿಕ್ಷಣ ತಜ್ಞರು, ಮತ್ತು ಸಾಮಾಜಿಕ ಕಾರ್ಯಕರ್ತರು ಹೀಗೆ ೭೬೫ ಜನರು ಜಾಹಿರ ಪತ್ರ ಬರೆದಿದ್ದಾರೆ.
ಸಾರ್ವಜನಿಕ ಸ್ಥಳದಲ್ಲಿ ಯಾರೂ ಕೂಡ ಹಿಜಾಬ್ ಧರಿಸುವ ಅಗತ್ಯವಿಲ್ಲ. ಮಹಿಳೆಯರು ಮನೆಯಲ್ಲೇ ಹಿಜಾಬದ ಧರಿಸಲಿ. ಯಾವ ಕುಟುಂಬದಲ್ಲಿ ಅತ್ತೆ, ಚಿಕ್ಕಮ್ಮ ಹಾಗೂ ಮಲ ಸಹೋದರಿಯೊಂದಿಗೆ ವಿವಾಹ ನಡೆಯುತ್ತದೆಯೋ, ಅಲ್ಲಿ ಹಿಜಾಬ ಬಳಸಿರಿ.
ಭಾರತದ ಒಂದು ರಾಜ್ಯದಲ್ಲಿ ‘ಹಿಜಾಬ್’ಅನ್ನು ನಿಷೇಧಿಸುವ ನಿರ್ಧಾರದ ನಂತರ ಮುಸಲ್ಮಾನರು ಕೋಲಾಹಲವೆಬ್ಬಿಸುತ್ತಿದ್ದಾರೆ. ಹಿಜಾಬ್ ನೆಪದಲ್ಲಿ ಹಿಂದುತ್ವವನ್ನು ಅವಮಾನಿಸುತ್ತಿದ್ದಾರೆ. ಮುಂದೆ ಇಡೀ ಭಾರತದಲ್ಲೇ ಹಿಜಾಬ್ ನಿಷೇಧಿಸಲಾಗುವುದು. ಆಗ ಅವರು ಏನು ಮಾಡುವರು ?
ವಿಶ್ವಹಿಂದೂ ಪರಿಷತ್ತಿನ ಕಾರ್ಯಕರ್ತರು ಹಿಜಾಬ್ನ ವಿರೋಧದಲ್ಲಿ ಇಲ್ಲಿಯ ತಾಜ್ ಮಹಲ್ನಲ್ಲಿ ಹನುಮಾನ್ ಚಾಲೀಸಾ ಪಠಣೆ ಮಾಡುವ ಪ್ರಯತ್ನ ಮಾಡಿದರು. ಪೊಲೀಸರು ಎಲ್ಲಾ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಅವರನ್ನು ಹರಿಪರ್ವತ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು.
ಕರಹಾಲ್ ಚುನಾವಣಾ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅದ್ಯಕ್ಷ ಅಖಿಲೇಶ್ ಯಾದವ್ ವಿರುದ್ಧ ಸ್ಪರ್ದಿಸುತ್ತಿರುವ ಭಾಜಪದ ಅಭ್ಯರ್ಥಿ ಮತ್ತು ಕೇಂದ್ರಿಯ ರಾಜ್ಯ ಸಚಿವ ಎಸ್.ಪಿ.ಸಿಂಘ ಬಘೇಲ್ ಅವರ ಬೆಂಗಾವಲು ಪಡೆ ಮೇಲೆ ಫೆಬ್ರುವರಿ ೧೫ ರ ರಾತ್ರಿಯಂದು ದಾಳಿ ನಡೆಸಲಾಯಿತು.
ಹಿಜಾಬ್ ಇದು ಮಹಿಳೆಯರನ್ನು ‘ಲೈಂಗಿಕ ವಸ್ತು’ವನ್ನಾಗಿಸುತ್ತದೆ. ಯಾವುದಾದರೂ ಜಾತ್ಯತೀತ ದೇಶದಲ್ಲಿ ಒಂದು ಶೈಕ್ಷಣಿಕ ಸಂಸ್ಥೆಗೆ ತನ್ನ ವಿದ್ಯಾರ್ಥಿಗಳಿಗೆ ಜಾತ್ಯತೀತ ಸಮವಸ್ತ್ರವನ್ನು ಕಡ್ಡಾಯಪಡಿಸುವ ಸಂಪೂರ್ಣ ಅಧಿಕಾರವಿರುತ್ತದೆ.
ಜಾತ್ಯತೀತ ಕಾಂಗ್ರೆಸ್ಗೆ ಗುರುನಾನಕರ ಮಹತ್ವವೇನಿದೆ ? ಮೋದಿಜಿ, ನೀವು ಅದನ್ನು ಮಾಡುತ್ತೀರಿ ಎಂದು ಆಶಿಸುತ್ತೇವೆ !
ಹುಲಿಯ ಚರ್ಮದ ಕಳ್ಳ ಸಾಗಾಣಿಕೆ ಮಾಡುವ ಪ್ರಕರಣದಲ್ಲಿ ಬಂಧಿಸಿರುವ ೪ ಜನರನ್ನು ಇಲ್ಲಿಯ ನ್ಯಾಯಾಲಯದಲ್ಲಿ ಖುಲಾಸೆಗೊಳಿಸಿದೆ. ಅದು ಹುಲಿಯಲ್ಲ ನಾಯಿಯ ಚರ್ಮ ಇರುವುದು ಎಂದು ಆರೋಪಿಗಳನ್ನು ಖುಲಾಸೆಗೊಳಿಸಲಾಯಿತು.
ಹೆಸರಿನಲ್ಲಿ ಬಹಳ ಸಂಗತಿಗಳು ಇರುತ್ತವೆ. ಪ್ರತಿಯೊಂದು ನಗರ, ಶಹರ ಮತ್ತು ಊರುಗಳ ಹೆಸರು, ಅವುಗಳ ಸಂಸ್ಕೃತಿ ಹಾಗೂ ಪರಂಪರೆಯನ್ನು ಪ್ರತಿಬಿಂಬಿಸಬೇಕು. ನಾವು ಸಂಪೂರ್ಣ ಆಸಾಮ ರಾಜ್ಯದಲ್ಲಿ ಇಂತಹ ಜಾಗಗಳ ಹೆಸರುಗಳನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದೇವೆ.