ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ವೈದಿಕ ಗಣಿತದ ಒಂದು ವರ್ಷದ ಡಿಪ್ಲೋಮಾ ಪಠ್ಯಕ್ರಮ ಪ್ರಾರಂಭ
ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ಈಗ ವೈದಿಕ ಗಣಿತದ ಡಿಪ್ಲೋಮಾ ಅಭ್ಯಾಸ ಕ್ರಮಕ್ಕೆ ಪ್ರಾರಂಭ ಮಾಡಲಾಗಿದೆ. ಈ ಅಭ್ಯಾಸಕ್ರಮ ಆನ್ಲೈನ್ನಲ್ಲಿಯೂ ಕಲಿಯಬಹುದು. ಇದು ಒಂದು ವರ್ಷದ ಅಭ್ಯಾಸ ಕ್ರಮ ಇರಲಿದೆ.
ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ಈಗ ವೈದಿಕ ಗಣಿತದ ಡಿಪ್ಲೋಮಾ ಅಭ್ಯಾಸ ಕ್ರಮಕ್ಕೆ ಪ್ರಾರಂಭ ಮಾಡಲಾಗಿದೆ. ಈ ಅಭ್ಯಾಸಕ್ರಮ ಆನ್ಲೈನ್ನಲ್ಲಿಯೂ ಕಲಿಯಬಹುದು. ಇದು ಒಂದು ವರ್ಷದ ಅಭ್ಯಾಸ ಕ್ರಮ ಇರಲಿದೆ.
2 ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ !
ಅನೇಕ ಗಾಯಕರು ಮತ್ತು ಗಣ್ಯರಿಂದ ಲತಾಕ್ಕನವರಿಗೆ ಶ್ರದ್ಧಾಂಜಲಿ
ಭಾರತದಲ್ಲಿನ ಪಾಕಿಸ್ತಾನಿ ಪ್ರೇಮಿ, ಕಾಶ್ಮೀರದಲ್ಲಿನ ಪಾಕಿಸ್ತಾನ ಪ್ರೇಮಿ ರಾಜಕೀಯ ಪಕ್ಷ ಮತ್ತು ಅವರ ನಾಯಕರು ಈ ವಿಷಯವಾಗಿ ಏನಾದರೂ ಮಾತನಾಡುವರೆ ?
180 ಕೋಟಿ ರೂಪಾಯಿಯ 36 ಕೇಜಿ ಹೇರಾಯಿನ್ ವಶ !
ರಾಜ್ಯದ ಹೋಶಂಗಾಬಾದ್ನ ಹೆಸರು ನರ್ಮದಾಪುರಮ್, ಶಿವಪುರಿಯ ಹೆಸರು ಕುಂಡೇಶ್ವರ ಧಾಮ ಮತ್ತು ಕವಿ ಮಖನ್ಲಾಲ್ ಚತುರ್ವೇದ ಅವರ ಜನ್ಮಸ್ಥಳ ಬಾಬಾಯಿಯ ಹೆಸರು ಮಾಖನ ನಗರಿ ಎಂದು ಆಗಲಿದೆ.
ಭೋಜ ಉತ್ಸವ ಸಮಿತಿ ಮತ್ತು ಹಿಂದೂ ಜಾಗರಣ ವೇದಿಕೆವತಿಯಿಂದ ಕಾರ್ಯಕ್ರಮಗಳ ಆಯೋಜನೆ
ವಸಂತ ಪಂಚಮಿಯಂದು ಮಧ್ಯಪ್ರದೇಶದಲ್ಲಿನ ಧಾರದಲ್ಲಿರುವ ಭೋಜಶಾಲೆಯಲ್ಲಿನ ಶ್ರೀ ಸರಸ್ವತಿ ದೇವಿಯ ಪೂಜೆಗೆ ಕಾಂಗ್ರೆಸ್ ಸರಕಾರವು ನಿರಾಕರಿಸುತ್ತಿತ್ತು, ಆಗ ರಾಹುಲ ಗಾಂಧಿಯವರಿಗೆ ದೇವಿಯು ಏಕೆ ನೆನಪಾಗುತ್ತಿರಲಿಲ್ಲ ?
ಈ ನಿರ್ಣಯವನ್ನು ಈಗ ದೇಶದಲ್ಲಿನ ಪ್ರತಿಯೊಂದು ರಾಜ್ಯದಲ್ಲಿನ ಮದರಸಾಗಳಿಗೆ ಅನ್ವಯಿಸುವುದು ಆವಶ್ಯಕವಾಗಿದೆ. ದೇಶದಲ್ಲಿನ ಪ್ರತಿಯೊಂದು ರಾಜ್ಯ ಹಾಗೆಯೇ ಕೇಂದ್ರ ಸರಕಾರವು ಮದರಸಾಗಳಿಗೆ ಕೋಟ್ಯಂತರ ರೂಪಾಯಿಗಳ ಅನುದಾನವನ್ನು ನೀಡುತ್ತದೆ, ಈಗ ಅದನ್ನೂ ನಿಲ್ಲಿಸಬೇಕು !
ಉಡುಪಿಯ ಮಹಾವಿದ್ಯಾಲಯದಲ್ಲಿ ಮುಸಲ್ಮಾನ ವಿದ್ಯಾರ್ಥಿನಿಯರು ಹಿಜಾಬ್ ಹಾಕಿಕೊಂಡು ತರಗತಿಯಲ್ಲಿ ಪ್ರವೇಶಿಸಲು ನಿಷೇಧಿಸಲಾಗಿದೆ. ಈ ಮೊದಲು ಇಲ್ಲಿಯ ಕುಂದಾಪುರದ ಸರಕಾರಿ ಮಹಾವಿದ್ಯಾಲಯದ ಮುಸಲ್ಮಾನ್ ವಿದ್ಯಾರ್ಥಿನಿಯರು ಹಿಜಾಬ್ ಹಾಕಿಕೊಂಡು ಬರುಲು ಪ್ರಯತ್ನಿಸಿದಾಗ ಅವರನ್ನು ನಿಷೇಧಿಸಲಾಗಿತ್ತು.
ಅಸದುದ್ದೀನ ಓವೈಸಿಯವರ ಮೇಲೆ ಗುಂಡು ಹಾರಿಸುವ ಆರೋಪಿ ಸಚಿನ ಮತ್ತು ಶುಭಮ್ ಇವರಿಗೆ ಎಲ್ಲ ರೀತಿಯ ಕಾನೂನಾತ್ಮಕ ಸಹಾಯವನ್ನು ಹಿಂದೂ ಸೇನೆ ವತಿಯಿಂದ ಒದಗಿಸಲಾಗುವುದು