ಬೆಳಗಾವಿ ಜಿಲ್ಲೆಯಲ್ಲಿನ ೪ ದೇವಸ್ಥಾನಗಳ ವ್ಯವಸ್ಥಾಪನೆ ಸಮಿತಿ ನೇಮಿಸುವ ನಿರ್ಣಯ ಕೆಲವೇ ಸಮಯದಲ್ಲೇ ರದ್ದು !
ದೇವಸ್ಥಾನಗಳು ಚೈತನ್ಯದ ಮೂಲ ಆಗಿದ್ದರಿಂದ ಅದು ಸರಕಾರೀಕರಣಗೊಂಡರೆ ದೇವಸ್ಥಾನದ ಚೈತನ್ಯ ಬೇಗ ಕಡಿಮೆಯಾಗುತ್ತದೆ. ಆದ್ದರಿಂದ ದೇವಸ್ಥಾನಗಳು ಭಕ್ತರ ವಶದಲ್ಲಿರುವುದು ಅವಶ್ಯಕವಾಗಿದೆ !
ದೇವಸ್ಥಾನಗಳು ಚೈತನ್ಯದ ಮೂಲ ಆಗಿದ್ದರಿಂದ ಅದು ಸರಕಾರೀಕರಣಗೊಂಡರೆ ದೇವಸ್ಥಾನದ ಚೈತನ್ಯ ಬೇಗ ಕಡಿಮೆಯಾಗುತ್ತದೆ. ಆದ್ದರಿಂದ ದೇವಸ್ಥಾನಗಳು ಭಕ್ತರ ವಶದಲ್ಲಿರುವುದು ಅವಶ್ಯಕವಾಗಿದೆ !
ಚಲನಚಿತ್ರಗಳಲ್ಲಿನ ನಕಾರಾತ್ಮಕ ಕಥೆಯಿಂದ ಸಣ್ಣ ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ, ಇದೇ ಈ ಘಟನೆಯಿಂದ ಸ್ಪಷ್ಟವಾಗುತ್ತದೆ. ಆದ್ದರಿಂದ ಇಂತಹ ಚಲನಚಿತ್ರಗಳಿಗೆ ಕೇಂದ್ರೀಯ ಸೆಂಸರ ಬೋರ್ಡ್ ಪ್ರಮಾಣಪತ್ರ ನೀಡಲು ನಿರಾಕರಿಸಬೇಕು ಮತ್ತು ಸಮಾಜವೂ ಸಹ ಇಂತಹ ಚಲನಚಿತ್ರಗಳನ್ನು ಕಾನೂನಿನ ಮೂಲಕ ವಿರೋಧಿಸಬೇಕು !
ಉತ್ತರ ಪ್ರದೇಶದಲ್ಲಿ ಭಾಜಪ ಸರಕಾರವಿರುವಾಗ ಇಂತಹ ಘಟನೆಗಳು ನಡೆಯಬಾರದು, ಎಂದು ಹಿಂದೂಗಳಿಗೆ ಅನಿಸುತ್ತದೆ ! ಈಗ ಸರಕಾರ ಇಂತಹ ಮತಾಂಧರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಅವರಿಗೆ ಸಹಾಯ ಮಾಡುವ ಪೊಲೀಸ್ ಅಧಿಕಾರಿಯನ್ನು ಅಮಾನತ್ತುಗೊಳಿಸಿ ಸೆರೆಮನೆಗೆ ಹಾಕಬೇಕು !
ದೆಹಲಿ ಭಾರತದಲ್ಲಿದೆಯೇ ಅಥವಾ ಪಾಕಿಸ್ತಾನದಲ್ಲಿದೆಯೇ ? ದೆಹಲಿಯಲ್ಲಿ ಪೊಲೀಸರು ಕೇಂದ್ರ ಸರಕಾರದ ನಿಯಂತ್ರಣದಲ್ಲಿದ್ದರೂ ಅಲ್ಲಿ ಪೊಲೀಸರ ಭಯವಿಲ್ಲ, ಎಂಬುದು ಇದರಿಂದ ಸ್ಪಷ್ಟವಾಗುತ್ತದೆ !
ದೆಹಲಿಯ ‘ಇಂಡಿಯಾ ಗೇಟ್’ನಲ್ಲಿ ನೇತಾಜಿ ಸುಭಾಷ ಚಂದ್ರ ಬೋಸ ಅವರ ಪುತ್ಥಳಿಯನ್ನು ಸ್ಥಾಪಿಸಲಾಗುವುದು, ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
ರಾಜಧಾನಿ ದೆಹಲಿಯ ‘ಇಂಡಿಯಾ ಗೇಟ್’ನಲ್ಲಿರುವ ‘ಅಮರ ಜವಾನ್ ಜ್ಯೋತಿ’ಯನ್ನು ಜನವರಿ ೨೧ ರಂದು ಹತ್ತಿರದ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಜ್ಯೋತಿಯೊಂದಿಗೆ ವಿಲೀನಗೊಳಿಸಲಾಯಿತು. ಅಮರ ಜವಾನ ಜ್ಯೋತಿಯನ್ನು ಮಧ್ಯಾಹ್ನ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತಂದ ನಂತರ ಅದನ್ನು ಏರ್ ಮಾರ್ಷಲ್ ಬಲಭದ್ರ ರಾಧಾಕೃಷ್ಣ ಅವರ ಕೈಯಿಂದ ಜ್ಯೋತಿಯಲ್ಲಿ ವಿಲೀನಗೊಳಿಸಲಾಯಿತು.
ಹಿಂದೂ ಜನಜಾಗೃತಿ ಸಮಿತಿಯ ವಿರೋಧದ ನಂತರ ಜಾಲತಾಣದಿಂದ ಮಾಸ್ಕ್ ತೆಗೆಯಲಾಯಿತು !
ಅನೇಕ ಮದರಸಾಗಳಲ್ಲಿ ಇಂತಹ ಖೇದಕರ ಕೃತ್ಯಗಳು ನಡೆಯುತ್ತಿರುವುದು ಆಗಾಗ ಬಹಿರಂಗವಾಗುತ್ತಿದ್ದರೂ ಸರಕಾರಿ ವ್ಯವಸ್ಥೆಗಳು ಇಂತಹ ಮದರಸಾಗಳನ್ನು ಮುಚ್ಚಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಂಡಿರುವುದನ್ನು ಎಂದೂ ಕೇಳಿಲ್ಲ ! ಸರಕಾರಿ ವ್ಯವಸ್ಥೆ ಈಗಲಾದರೂ ಇಂತಹ ಮದರಸಾಗಳಿಗೆ ಬೀಗ ಹಾಕುವ ಧೈರ್ಯವನ್ನು ತೋರಿಸುವುದೇ ?
ಮೂಲತಃ ಇಂತಹ ಬೇಡಿಕೆಯನ್ನೇ ಮಾಡುವ ಪ್ರಮೇಯ ಬರಬಾರದು ! ಕೇಂದ್ರ ಸರಕಾರವು ತಾವಾಗಿಯೇ ತುರ್ತಾಗಿ ದೇಶದಲ್ಲಿ ಸಮಾನ ನಾಗರಿಕ ಕಾನೂನನ್ನು ಜಾರಿಗೊಳಿಸಬೇಕು, ಎಂದು ಹಿಂದೂಗಳಿಗೆ ಅನಿಸುತ್ತದೆ !
ಚೀನಾದ ಸೈನ್ಯವು ಅರುಣಾಚಲ ಪ್ರದೇಶದಲ್ಲಿ ನುಗ್ಗಿ ೧೭ ವರ್ಷದ ಭಾರತೀಯ ಯುವಕ ಮೀರಮ ತಾರಣನನ್ನು ಅಪಹರಿಸಿರುವ ಘಟನೆ ನಡೆದಿದೆ.