ಮಧ್ಯಪ್ರದೇಶದ ಪೊಲಿಸರು ಇನ್ನು ಉರ್ದು, ಪಾರಸಿ ಮುಂತಾದ ಭಾಷೆಯ ಶಬ್ದಗಳ ಬದಲು ಹಿಂದಿ ಶಬ್ದಗಳನ್ನೇ ಉಪಯೋಗಿಸುವರು !
ಮಧ್ಯಪ್ರದೇಶದ ಪೊಲಿಸರು ಉರ್ದು, ಪಾರಸಿ ಮುಂತಾದ ಭಾಷೆಗಳಲ್ಲಿರುವ ಅಹಿಂದಿ ಶಬ್ದಗಳನ್ನು ಉಪಯೋಗಿಸದಿರಲು ಪ್ರಯತ್ನವನ್ನು ಪ್ರಾರಂಭಿಸಿದ್ದಾರೆ.
ಮಧ್ಯಪ್ರದೇಶದ ಪೊಲಿಸರು ಉರ್ದು, ಪಾರಸಿ ಮುಂತಾದ ಭಾಷೆಗಳಲ್ಲಿರುವ ಅಹಿಂದಿ ಶಬ್ದಗಳನ್ನು ಉಪಯೋಗಿಸದಿರಲು ಪ್ರಯತ್ನವನ್ನು ಪ್ರಾರಂಭಿಸಿದ್ದಾರೆ.
ಉತ್ತರಪ್ರದೇಶದ ಮೇರಠ ಜಿಲ್ಲೆಯ ನೌಚಂದಿಯಲ್ಲಿ ಜನೇವರಿ ೧೭ ರಂದು ಮತಾಂಧರು ಪೊಲಿಸ ಠಾಣೆಯ ಮೇಲೆ ದಾಳಿ ನಡೆಸಿದರು. ಈ ಸಮಯದಲ್ಲಿ ಮತಾಂಧರು ಪೊಲಿಸರನ್ನು ಥಳಿಸಿದರು.
ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ ಇವರು ಇಲ್ಲಿಯ ಫಿರೋಜ ಶಾಹ ಕೋಟ್ಲಾ ಕೋಟೆಯಲ್ಲಿ ನುಗ್ಗಿ ನಮಾಜಪಠಣ ಮಾಡಿರುವ ಒಂದು ವಿಡಿಯೋ ಸಾಮಾಜಿಕ ಮಾಧ್ಯಮದಿಂದ ಪ್ರಸಾರವಾಗಿದೆ.
ಬನಾರಸ ಹಿಂದೂ ವಿಶ್ವವಿದ್ಯಾಲಯದಲ್ಲಿ ಎಮ್.ಎ.ಗಾಗಿ ‘ಹಿಂದೂ ಪಠ್ಯಕ್ರಮ’ ಈ ಹೊಸ ಪಠ್ಯಕ್ರಮವನ್ನು ಪ್ರಾರಂಭಿಸಿದೆ. ದೇಶದಲ್ಲಿರುವ ಈ ರೀತಿಯ ಮೊದಲ ಸ್ನಾತಕೋತ್ತರ ಪಠ್ಯಕ್ರಮವಾಗಿದೆ.
ಜಾಮಿಯಾ ಮಸೀದಿಯನ್ನು ಕೆಡವಿ ಅಲ್ಲಿ ಪುನಃ ಶ್ರೀ ಹನುಮಂತನ ದೇವಸ್ಥಾನವನ್ನು ನಿರ್ಮಿಸುವಂತೆ ಕರೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ಕಾಳಿ ಮಠದ ಋಷಿ ಕುಮಾರ ಸ್ವಾಮೀಜಿಯವರನ್ನು ಜನವರಿ ೧೮ ರಂದು ಬಂಧಿಸಲಾಯಿತು.
ಉತ್ತರಪ್ರದೇಶವನ್ನು ಭಾಜಪದಿಂದ ಮುಕ್ತಗೊಳಿಸುವುದು, ಇದು ೧೯೪೭ ರ ವರ್ಷಕ್ಕಿಂತ (ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿರುವುದಕ್ಕಿಂತ) ದೊಡ್ಡ ಸ್ವಾತಂತ್ರ್ಯವಾಗಿದೆ; ಏಕೆಂದರೆ ಭಾಜಪ ದೇಶವನ್ನು ವಿಭಜಿಸಲು ಬಯಸುತ್ತಿದೆ
ರಾಜ್ಯದ ಕಾಂಗ್ರೆಸ್ ಮುಖ್ಯಮಂತ್ರಿ ಅಶೋಕ ಗಹಲೊತ ಇವರ ಸರಕಾರವು ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ೯೮ ಕೋಟಿ ರೂಪಾಯಿ ಖರ್ಚು ಮಾಡಲಿದೆ. ಅವರು ವಿವಿಧ ಯೋಜನೆಗಳೊಂದಿಗೆ ಈ ಪ್ರಸ್ತಾಪವನ್ನು ಒಪ್ಪಿಕೊಂಡಿದ್ದಾರೆ.
ಬಹುರಾಷ್ಟ್ರೀಯ ಸಂಸ್ಥೆ ‘ನೆಸ್ಲೆ’ ತನ್ನ ಚಾಕೊಲೇಟ್ ‘ಕಿಟ್ಕಾಟ್’ನ ರ್ಯಾಪರ್ ಮೇಲೆ ಭಗವಾನ್ ಜಗನ್ನಾಥ, ಭಗವಾನ್ ಬಲಭದ್ರ ಮತ್ತು ತಾಯಿ ಸುಭದ್ರೆಯ ಚಿತ್ರಗಳನ್ನು ಮುದ್ರಿಸಿತ್ತು.
‘ದಾರುಲ ಉಲೂಮ ದೇವಬಂದ’ ಸಂಘಟನೆಯಿಂದ ನೀಡಲಾಗುವ ಅನಧಿಕೃತ ಮತ್ತು ದಾರಿ ತಪ್ಪಿಸುವ ಫತ್ವಾದ ಪ್ರಕರಣದಲ್ಲಿ ಅವರ ಜಾಲತಾಣವನ್ನು ಆಳವಾಗಿ ವಿಚಾರಣೆ ನಡೆಸಬೇಕು, ಎಂದು ರಾಷ್ಟ್ರೀಯ ಮಕ್ಕಳ ಹಕ್ಕು ಸಂರಕ್ಷಣಾ ಆಯೋಗವು ಉತ್ತರಪ್ರದೇಶ ಸರಕಾರಕ್ಕೆ ಆದೇಶ ನೀಡಿದೆ.
ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಭಯೋತ್ಪಾದಕ ದಾಳಿಗೆ ಸಂಚನ್ನು ರೂಪಿಸಲಾಗಿದೆ ಎಂಬ ಮಾಹಿತಿಯು ಗುಪ್ತಚರ ಸಂಸ್ಥೆಗಳಿಗೆ ಲಭಿಸಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣರಾಜ್ಯೋತ್ಸವಕ್ಕೆ ಆಗಮಿಸುವ ಗಣ್ಯರ ಪ್ರಾಣಕ್ಕೆ ಅಪಾಯ ಎದುರಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.