PM Modi On Heatwave : ಬಿಸಿಗಾಳಿಯ ಪರಿಸ್ಥಿತಿ ಕುರಿತು ಪ್ರಧಾನಿ ಮೋದಿ ಇವರಿಂದ ಪರಿಶೀಲನಾ ಸಭೆ !

ಮಧ್ಯಪ್ರದೇಶ, ಗುಜರಾತ್, ಮಹಾರಾಷ್ಟ್ರ, ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳಲ್ಲಿ ಉಷ್ಣತೆಯ ಅಲೆ ಬರುವ ಸಾಧ್ಯತೆ ಹೆಚ್ಚಿದೆ.

ಬತ್ತಿಹೋದ ಚೆನ್ನೈನ ಅತಿ ದೊಡ್ಡ ವೀರನಂ ಸರೋವರ!

ಕರ್ನಾಟಕದ ರಾಜಧಾನಿ ಬೆಂಗಳೂರಿನ ನಂತರ ಈಗ ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲೂ ಕೂಡ ನೀರಿನ ಕೊರತೆ ಎದುರಾಗಿದೆ. ಚೆನ್ನೈನ 43 ಪ್ರತಿಶತದಷ್ಟು ಜನಸಂಖ್ಯೆಯ ದಾಹವನ್ನು ನೀಗಿಸುವ ಅತಿ ದೊಡ್ಡ ವೀರನಂ ಸರೋವರವು ಬತ್ತಿಹೋಗುತ್ತಿದೆ.

Nature’s Havoc Hotspots : ದೇಶದ 8 ರಾಜ್ಯಗಳಲ್ಲಿ ಬಿಸಿಗಾಳಿ !

ಏಪ್ರಿಲ್‌ನಿಂದ ಜೂನ್‌ವರೆಗೆ ಸರಾಸರಿ ಉಷ್ಣತೆಗಿಂತ ಎರಡು ಪಟ್ಟು ಹೆಚ್ಚು ಉಷ್ಣತೆ ಇರಲಿದೆ ಹವಾಮಾನ ಇಲಾಖೆ ಮುನ್ಸೂಚಿಸಿದೆ. ಈ ಮೇಲಿನ ನಗರಗಳಲ್ಲಿ ಕಳೆದ 6 ವರ್ಷಗಳಲ್ಲಿ ಬೇಸಿಗೆಯ ಮೇಲ್ಮೈ ತಾಪಮಾನ 42 ರಿಂದ 45 ಡಿಗ್ರಿಗಳಷ್ಟು ದಾಖಲಾಗಿವೆ.

Heat Wave Across India: ಮುಂದಿನ 3 ತಿಂಗಳಲ್ಲಿ, ದೇಶದ ಶೇ. 85 ರಷ್ಟು ಭಾಗದಲ್ಲಿ ತೀವ್ರ ಉಷ್ಣತೆಯ ಅಲೆ !

ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮುಂದಿನ 3 ತಿಂಗಳಲ್ಲಿ ದೇಶದಲ್ಲಿ ಶೇಕಡಾ 85 ಭಾಗದಲ್ಲಿ ತೀವ್ರ ಉಷ್ಣತೆಯ ಅಲೆಯು ಸಂಭವಿಸುತ್ತದೆ.

ನಿಸರ್ಗವು ಏನನ್ನೋ ಹೇಳಲಿಚ್ಛಿಸುತ್ತಿದೆ !

‘ಹವಾಮಾನದಲ್ಲಿ ಬದಲಾವಣೆ’ ಈ ಶಬ್ದ ಈಗ ನಮಗೆ ಪರಿಚಿತÀ ಶಬ್ದವಾಗಿದೆ. ಈ ಶಬ್ದವು ಚಿಕ್ಕದಾಗಿದ್ದರೂ, ಅದರ ಪರಿಣಾಮ ದೂರಗಾಮಿ ಮತ್ತು ಅನೇಕ ಬಾರಿ ಭೀಕರವಾಗಿರುತ್ತದೆ. ನಿಸರ್ಗವು ಈ ಮಾಧ್ಯಮದಿಂದ ತನ್ನ ಶಕ್ತಿಯನ್ನು ತೋರಿಸುತ್ತಿರುತ್ತದೆ ಮತ್ತು ನಮಗೆ ಯೋಗ್ಯ ಮಾರ್ಗದಲ್ಲಿ ಸಾಗುವ ಸೂಚನೆಯನ್ನು ಕೊಡುತ್ತಿರುತ್ತದೆ, ನಾವು ಮಾತ್ರ ಎಂದಿನಂತೆ ಅದನ್ನು ದುರ್ಲಕ್ಷಿಸುತ್ತೇವೆ. ಸುಲಭ ಭಾಷೆಯಲ್ಲಿ ಹೇಳುವುದಾದರೆ, ಹವಾಮಾನ ಬದಲಾವಣೆ, ಅಂದರೆ ‘ಬಿಸಿಲು, ಗಾಳಿ, ಮಳೆ ಈ ನೈಸರ್ಗಿಕ ವಿಷಯಗಳಲ್ಲಿ ಮನುಷ್ಯನ ವಿವಿಧ ಕೃತಿಗಳಿಂದಾಗುವ ಅಯೋಗ್ಯ ಪರಿಣಾಮಗಳು. ಇದರಿಂದ ನಿಸರ್ಗದ … Read more