ಮೊರಾಕ್ಕೊದಲ್ಲಿ ಭೂಕಂಪದಿಂದ ಸತ್ತವರ ಸಂಖ್ಯೆ 2000 ಕ್ಕೂ ಹೆಚ್ಚು !
ಉತ್ತರ ಆಫ್ರಿಕಾದ ಮೊರಾಕ್ಕೊದಲ್ಲಿ ಸೆಪ್ಟೆಂಬರ್ 9 ರಂದು ಸಂಭವಿಸಿದ ಪ್ರಭಲ ಭೂಕಂಪದಲ್ಲಿ ಸತ್ತವರ ಸಂಖ್ಯೆ 2000 ಮೀರಿದೆ. ಇದರೊಂದಿಗೆ 2 ಸಾವಿರದ 59 ಮಂದಿ ಗಾಯಗೊಂಡಿದ್ದು, 1 ಸಾವಿರದ 404 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ.
ಉತ್ತರ ಆಫ್ರಿಕಾದ ಮೊರಾಕ್ಕೊದಲ್ಲಿ ಸೆಪ್ಟೆಂಬರ್ 9 ರಂದು ಸಂಭವಿಸಿದ ಪ್ರಭಲ ಭೂಕಂಪದಲ್ಲಿ ಸತ್ತವರ ಸಂಖ್ಯೆ 2000 ಮೀರಿದೆ. ಇದರೊಂದಿಗೆ 2 ಸಾವಿರದ 59 ಮಂದಿ ಗಾಯಗೊಂಡಿದ್ದು, 1 ಸಾವಿರದ 404 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ.
ಆಫ್ರಿಕಾ ಖಂಡದ ಮೊರಾಕ್ಕೊದಲ್ಲಿ ಸೆಪ್ಟಂಬರ್ ೯ ರ ಬೆಳಗ್ಗೆ ೬,೮ ರಿಕ್ಟರ್ ನಷ್ಟು ಪ್ರಬಲ ಭೂಕಂಪವಾಗಿ ೮೨೦ ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಹಾಗೆಯೇ ೧೫೩ ಜನ ಗಾಯಗೊಂಡಿದ್ದಾರೆ, ಈ ಭೂಕಂಪದಲ್ಲಿ ಅನೇಕ ಕಟ್ಟಡಗಳು ಕುಸಿದು ಬಿದ್ದಿವೆ, ಭೂಕಂಪದ ಕೇಂದ್ರಬಿಂದು ಮೊರೊಕ್ಕಾದ ಮಾರಕೇಶ ಪಟ್ಟಣದಿಂದ ಸುಮಾರು ೭೦ ಕಿ,ಮಿ, ದೂರದಲ್ಲಿತ್ತು.
ಹಿಮಾಚಲ ಪ್ರದೇಶದಲ್ಲಿ ನಿರಂತರವಾಗಿ ನಡೆಯುತ್ತಿರುವ ಮೇಘಸ್ಪೋಟ ಮತ್ತು ಭೂಕುಸಿತ ಇದು ಜನರು ಸೇವಿಸುವ ಮಾಂಸಹಾರದಿಂದ ಆಗುತ್ತಿದೆ ಎಂದು ಮಂಡಿ ಇಲ್ಲಿಯ ‘ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ’ಯ ಸಂಚಾಲಕ ಲಕ್ಷ್ಮಿದರ ಬೇಹರಾ ಇವರು ದಾವೆ ಮಾಡಿದ್ದಾರೆ.
ಒರಿಸ್ಸಾದ ಭುವನೇಶ್ವರ, ಕಟಕ ಸಹಿತ ಅನೇಕ ಭಾಗಗಳಲ್ಲಿ ಧಾರಾಕಾರ ಮಳೆ ಮತ್ತು ಸಿಡಿಲು ಬಡಿದ ಘಟನೆ ನಡೆದಿದೆ. ಇದರಲ್ಲಿ ಇದುವರೆಗೆ ೧೨ ಜನರ ಮೃತ್ಯು ಆಗಿದೆ ಹಾಗೂ ೧೫ ಜನರು ಗಾಯಾಗೊಂಡಿದ್ದಾರೆ.
ಸಪ್ಟೆಂಬರ್ ೨೦೨೩ ರಲ್ಲಿ ಧಾರ್ಮಿಕ ಮತ್ತು ಜನಾಂಗೀಯ ಘರ್ಷಣೆ ಹೆಚ್ಚಾಗುವ ಸಾಧ್ಯತೆಯಿದ್ದು ದೇವಸ್ಥಾನ ಮತ್ತು ಮಸೀದಿ ಅಥವಾ ಹಿಂದೂ ಮುಸ್ಲಿಮ ಇವರ ವಿವಾದದಿಂದ ಹಿಂಸಾಚಾರ, ಅಗ್ನಿ ಅವಘಡ ನಡೆಸುವ ಪ್ರಯತ್ನಗಳು ಈ ಸಮಯದಲ್ಲಿ ಸಂಭವಿಸಬಹುದು
ಹಿಮಾಚಲ ಪ್ರದೇಶದಲ್ಲಿ ಪ್ರತಿ ವರ್ಷ ಧಾರಾಕಾರ ಮಳೆ ಇರುತ್ತದೆ; ಆದರೆ ಈ ವರ್ಷ ಮನೆ, ಕಟ್ಟಡ ಕುಸಿತದ ಸಂಖ್ಯೆ ವಿಪರೀತ ಹೆಚ್ಚಾಗಿದೆ. ಇದರ ಹಿಂದೆ ಬೆಟ್ಟಗಳ ಮೇಲೆ ಮನಸೋ ಇಚ್ಛೆ ಕಟ್ಟಡಗಳು ನಿರ್ಮಾಣವಾಗುತ್ತಿವೆ ಎಂಬ ಆರೋಪ ಕೇಳಿ ಬರುತ್ತಿದೆ. ಇದೆಲ್ಲದರ ಪರಿಣಾಮವಾಗಿ ಪ್ರಾಣಹಾನಿ ಮತ್ತು ಧನಹಾನಿಗೆ ಕಾರಣರಾದವರಿಗೆ ಕಠಿಣ ಶಿಕ್ಷೆಯಾಗಬೇಕು !
ಹಿಮಾಚಲ ಪ್ರದೇಶದಲ್ಲಿ ಕಳೆದ ೨ ದಿನಗಳಿಂದ ಧಾರಾಕಾರ ಮಳೆ ಆಗುತ್ತಿದೆ. ಮುಂದಿನ ೩ ದಿನ ಧಾರಾಕಾರ ಮಳೆಯಾಗುವುದು ಎಂದು ಹವಾಮಾನ ಇಲಾಖೆ ಹೇಳಿದೆ. ಮಳೆಯಿಂದಾಗಿ ಅನೇಕ ಕಡೆ ಭೂಕುಸಿತ ಸಂಭವಿಸಿದೆ. ಮಳೆಯಿಂದಾಗಿ ರಾಜ್ಯದಲ್ಲಿ ಇದುವರೆಗೂ ೩೫೧ ಜನರ ಸಾವಾಗಿದೆ.
ಶ್ರಾವಣ ಮಾಸದ ಮಧ್ಯದ ಕಾಲಾವಧಿಯಲ್ಲಿ ಜಗತ್ತನ್ನೇ ಕೊಚ್ಚಿಕೊಂಡು ಹೋಗುವಂತಹ ಮಳೆಯಾಗಲಿದೆ. ಭೂಕಂಪದಂತಹ ಘಟನೆಗಳು ನಡೆಯಲಿವೆ. ಸುನಾಮಿ ಬರಲಿದ್ದು, ಸಾವಿನ ಸಂಖ್ಯೆ ಹೆಚ್ಚಾಗಲಿದೆ. ವಿಶ್ವ ಮಟ್ಟದಲ್ಲಿ ಯುದ್ಧದ ಸ್ಥಿತಿ ನಿರ್ಮಾಣವಾಗಲಿದೆ
ಕಳೆದ ೪ – ೫ ದಿನಗಳಿಂದ ಬೆಟ್ಟಗಳಲ್ಲಿರುವ ಹಿಮಾಚಲ ಪ್ರದೇಶ ಮತ್ತು ಜಾರ್ಖಂಡ್ ಇಲ್ಲಿ ಧಾರಾಕಾರ ಮಳೆಯಿಂದ ಜನರು ಸಂತ್ರಸ್ತರಾಗಿದ್ದಾರೆ. ಇನ್ನೂ ಎರಡು ದಿನ ಧಾರಾಕಾರ ಮಳೆಯ ಆರ್ಭಟ ಮುಂದುವರೆಯುವುದೆಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಚೀನಾದ ಷಾನಕ್ಸೀ ಪ್ರಾಂತ್ಯದ ಶಿಯಾನ ಭಾಗದಲ್ಲಿ ಧಾರಾಕಾರ ಮಳೆಯಿಂದಾಗಿ ಪ್ರವಾಹ ಉಂಟಾಗಿದೆ. ಈ ಭಾಗದಲ್ಲಿ ಭೂಕುಸಿತವು ಸಂಭವಿಸಿದೆ. ಈ ಪ್ರವಾಹದಲ್ಲಿ ಇದುವರೆಗೂ 12 ಜನರು ಸಾವನ್ನಪ್ಪಿದ್ದಾರೆ. ಅನೇಕರು ನಾಪತ್ತೆಯಾಗಿದ್ದಾರೆ.