೨೦೨೧ ರಲ್ಲಿ ವಿಶ್ವದಾದ್ಯಂತ ೧೦ ಕೋಟಿಗಿಂತಲೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ – ವಿಶ್ವಸಂಸ್ಥೆ
ವಿಶ್ವಸಂಸ್ಥೆಯ ‘ನಿರಾಶ್ರಿತರ ಏಜೆನ್ಸಿ’ಯ ವಾರ್ಷಿಕ ವರದಿಯಲ್ಲಿ ಆಘಾತಕಾರಿ ಸಂಗತಿಯೊಂದು ಬಯಲಾಗಿದೆ. ಭಾರತದಲ್ಲಿ ಈ ಸಂಖ್ಯೆಯು ೫೦ ಲಕ್ಷದಷ್ಟಿದೆ ಎಂದು ಅಂದಾಜಿಸಲಾಗಿದೆ.
ವಿಶ್ವಸಂಸ್ಥೆಯ ‘ನಿರಾಶ್ರಿತರ ಏಜೆನ್ಸಿ’ಯ ವಾರ್ಷಿಕ ವರದಿಯಲ್ಲಿ ಆಘಾತಕಾರಿ ಸಂಗತಿಯೊಂದು ಬಯಲಾಗಿದೆ. ಭಾರತದಲ್ಲಿ ಈ ಸಂಖ್ಯೆಯು ೫೦ ಲಕ್ಷದಷ್ಟಿದೆ ಎಂದು ಅಂದಾಜಿಸಲಾಗಿದೆ.
ಭಿವಾನಿ ಜಿಲ್ಲೆಯಲ್ಲಿ ಭೂಕುಸಿತದಿಂದ 2 ಜನರು ಸಾವನ್ನಪ್ಪಿದ್ದಾರೆ. ಭೂಕುಸಿತದಲ್ಲಿ 10 ವಾಹನಗಳು ಸಿಲುಕಿದ್ದು ಅದರಲ್ಲಿ ಸುಮಾರು 20 ಜನರು ಸಿಲುಕಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
‘ಓಮುಆಮುಆ’ ಹೆಸರಿನ ಒಂದು ಚಿಕ್ಕಗ್ರಹವು ಏಲಿಯನ್ ಮುಖಾಂತರ ಪೃಥ್ವಿ ಗ್ರಹದ ಮೇಲಿನ ಜೀವನದ ಶೋಧನೆಗಾಗಿ ಕಳುಹಿಸುವುದು. ತದನಂತರ ಈ ಏಲಿಯನ್ ಪೃಥ್ವಿಯ ಮೇಲಿನ ಜನರ ಮೇಲೆ ಆಕ್ರಮಣ ಮಾಡಬಹುದು.
2022 ರಲ್ಲಿ ಅಣುಬಾಂಬ ಸ್ಫೋಟದಿಂದಾಗಿ ಹವಾಮಾನದಲ್ಲಿ ಬದಲಾವಣೆಯಾಗುವುದು. ಇದರೊಂದಿಗೆ ಪೃಥ್ವಿಯ ಸ್ಥಿತಿಯೂ ಬದಲಾಗುವ ಸಾಧ್ಯತೆಯಿದೆ.
ವಾಯುದಳ, ‘ಎಸ್.ಟಿ.ಆರ್.ಎಫ್.’ ಮತ್ತು ಅಗ್ನಿಶಾಮಕ ದಳದ ಸಹಾಯದಿಂದ ಪ್ರವಾಹದ ನೀರಿನಲ್ಲಿ ಸಿಕ್ಕಿರುವ ಅನೇಕ ಜನರನ್ನು ರಕ್ಷಿಸಲಾಗಿದೆ.
ವಿಜ್ಞಾನವು ಕಳೆದ 100 ರಿಂದ 150 ವರ್ಷಗಳಲ್ಲಿ ಪೃಥ್ವಿಯನ್ನು ಅತ್ಯಂತ ದಯನೀಯ ಸ್ಥಿತಿಗೆ ತಂದಿದೆ, ಈ ಬಗ್ಗೆ ವಿಜ್ಞಾನವಾದಿಗಳಿಗೆ ನಾಚಿಕೆಯಾಗಬೇಕು !
ಆಗಸ್ಟ್ 14 ರಂದು ಆಗಿದ್ದ 7.2 ರಿಕ್ಟರ್ ಸ್ಕೆಲ ಭೂಕಂಪದಲ್ಲಿ 304 ಜನರು ಸಾವನ್ನಪ್ಪಿದ್ದಾರೆ, ಹಾಗೂ 1 ಸಾವಿರ 800 ಜನರು ಗಾಯಗೊಂಡಿದ್ದಾರೆ.
ವಿಶ್ವಸಂಸ್ಥೆಯ ‘ಇಂಟರಗವರ್ನಮೇಂಟಲ ಪನೇಲ ಆನ ಕ್ಲೈಮೇಟ ಚೇಂಜ’ನ (‘ಐ.ಪಿ.ಸಿ.ಸಿ.’ಯ) ೬ ನೇ ವರದಿ ‘ಕ್ಲೈಮೆಟ್ ಚೆಂಜ್ ೨೦೨೧ – ದಿ ಫಿಜಿಕಲ್ ಸೈನ್ಸ್ ಬೇಸಿಸ್’ ಪ್ರಕಟಿಸಲಾದಗಿದೆ. ಹಿಂದೂ ಮಹಾಸಾಗರದ ಉಷ್ಣತೆಯು ಹೆಚ್ಚಾಗುವುದರಿಂದ ಸಮುದ್ರದ ಮಟ್ಟ ಹೆಚ್ಚಾಗುತ್ತದೆ ಮತ್ತು ಕರಾವಳಿ ಪ್ರದೇಶಗಳಲ್ಲಿ ಆಗಾಗ ಪ್ರವಾಹ ಉಂಟಾಗುತ್ತದೆ ಎಂದು ಹೇಳಲಾಗಿದೆ.
ಇಲ್ಲಿಯ ಹವಾಮಾನ ಇಲಾಖೆಯ ಪ್ರಕಾರ ಹೆನಾನ್ ಪ್ರಾಂತ್ಯದಲ್ಲಿ ಕಳೆದ ೧೦೦೦ ವರ್ಷಗಳಲ್ಲಿ ಅತಿ ಹೆಚ್ಚು ಮಳೆಯಾಗಿದೆ. ವಿದೇಶಿ ಸುದ್ದಿ ಜಾಲತಾಣ ‘ಟೆಲಿಗ್ರಾಫ್’ನ ಮಾಹಿತಿಯ ಪ್ರಕಾರ, ಇದುವರೆಗೆ ೨೫ ಜನರು ಸಾವನ್ನಪ್ಪಿದ್ದಾರೆ ಮತ್ತು ಲಕ್ಷಾಂತರ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ವಿವಿಧ ಆಪತ್ತುಗಳ ಸಮಯದಲ್ಲಿ ಕೆಲವು ಸಾಮಾನ್ಯ ಕೃತಿಗಳಿರುತ್ತವೆ. ಅವುಗಳನ್ನು ಗಮನದಲ್ಲಿಟ್ಟುಕೊಂಡು ಪ್ರತಿಯೊಬ್ಬರೂ ಸಿದ್ಧತೆಯನ್ನು ಮಾಡಿದರೆ ತಮ್ಮ ತಮ್ಮ ಕುಟುಂಬದವರ ಮತ್ತು ನೆರೆಹೊರೆಯವರ ರಕ್ಷಣೆಯಾಗಬಹುದು, ಹಾಗೆಯೇ ಅತಿ ಕಡಿಮೆ ಹಾನಿಯಾಗುವುದು ಮತ್ತು ತೊಂದರೆಗಳೂ ಕಡಿಮೆಯಾಗುವವು.