ರಾಜಕೀಯ ಪಕ್ಷಗಳಿಂದ ಅಲ್ಪಸಂಖ್ಯಾತರ ಓಲೈಕೆಯ ಕುರಿತಾದ ಮಾಹಿತಿ ಈಗ ಪಠ್ಯದ ರೂಪದಲ್ಲಿ !
‘ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ಪ್ರಶಿಕ್ಷಣ ಪರಿಷತ್’ನ(‘ಎನ್.ಸಿ.ಇ.ಆರ್.ಟಿ. ಯ) ೧೧ ನೇ ತರಗತಿಯ ಸುಧಾರಿತ ಪಠ್ಯಕ್ರಮದಲ್ಲಿ ರಾಜ್ಯಶಾಸ್ತ್ರದ ಪಠ್ಯಪುಸ್ತಕದಲ್ಲಿ ‘ಭಾರತದಲ್ಲಿನ ವೋಟ್ ಬ್ಯಾಂಕ್’ನ ರಾಜಕಾರಣ
‘ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ಪ್ರಶಿಕ್ಷಣ ಪರಿಷತ್’ನ(‘ಎನ್.ಸಿ.ಇ.ಆರ್.ಟಿ. ಯ) ೧೧ ನೇ ತರಗತಿಯ ಸುಧಾರಿತ ಪಠ್ಯಕ್ರಮದಲ್ಲಿ ರಾಜ್ಯಶಾಸ್ತ್ರದ ಪಠ್ಯಪುಸ್ತಕದಲ್ಲಿ ‘ಭಾರತದಲ್ಲಿನ ವೋಟ್ ಬ್ಯಾಂಕ್’ನ ರಾಜಕಾರಣ
ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ಪ್ರಶಿಕ್ಷಣ ಪರಿಷತ್ತಿನ (ಎನ್.ಸಿ.ಇ.ಆರ್.ಟಿ.) ಆರನೇ ತರಗತಿಯ ಇತಿಹಾಸ ಪುಸ್ತಕದಿಂದ ಕಲಿಸಲಾಗುತ್ತಿದ್ದ ಬ್ರಾಹ್ಮಣರು ಹಾಗೂ ಪುರೋಹಿತರ ವಿಷಯದಲ್ಲಿ ಭ್ರಮೆಗಳಿಂದ ಕೂಡಿದ್ದ ಲೇಖನಗಳಿರುವ ಪಾಠವನ್ನು ತೆಗೆದು ಹಾಕಲಾಗಿದೆ.
ರಾಷ್ಟ್ರೀಯ ಪರಿಷತ್ತು ಮತ್ತು ಶೈಕ್ಷಣಿಕ ಸಂಶೋಧನಾ ಸಂಸ್ಥೆಯ (ಎನ್.ಸಿ.ಇ.ಆರ್.ಟಿ.ಯ) ಶಾಲಾ ಪಠ್ಯಕ್ರಮದಲ್ಲಿ ರಾಮಾಯಣ ಮತ್ತು ಮಹಾಭಾರತವನ್ನು ಸೇರಿಸುವ ಬದಲು ಕುರಾನ್ ಅನ್ನು ಸೇರಿಸಿ ಎಂದು ಸಮಾಜವಾದಿ ಪಕ್ಷದ ಸಂಸದ ಡಾ. ಶಫೀಕರ್ ರೆಹಮಾನ್ ಬರ್ಕ ಆಗ್ರಹಿಸಿದ್ದಾರೆ.
ಕಮ್ಯುನಿಸ್ಟ ಸರಕಾರಕ್ಕೆ ಹಿಂದೂಗಳ ಮತಗಳ ಬೆಲೆಯಿಲ್ಲ, ಎನ್ನುವದೇ ಇದರಿಂದ ಸಿದ್ಧವಾಗುತ್ತದೆ. ಈಗ `ಮೊಗಲರ ಇತಿಹಾಸವನ್ನು ಮರಳಿ ಕಲಿಸುವ ಅವಶ್ಯಕತೆಯಿಲ್ಲ’ ಇದಕ್ಕಾಗಿ ಅಲ್ಲಿಯ ಹಿಂದೂಗಳು ಸಂಘಟಿತರಾಗಿ ಕಮ್ಯುನಿಸ್ಟಗಳ ಮೇಲೆ ಒತ್ತಡ ಹೇರಬೇಕು !
ಉತ್ತರ ಪ್ರದೇಶದ ೧೧ ಮತ್ತು ೧೨ ನೇ ತರಗತಿಯ ಪಠ್ಯಪುಸ್ತಕಗಳಿಂದ ಮೊಘಲರ ಇತಿಹಾಸದ ಪಾಠಗಳನ್ನು ತೆಗದು ಹಾಕಲು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯ (ಎನ್.ಸಿ.ಇ.ಆರ್.ಟಿ.) ಈ ನಿರ್ಧಾರವು ವಿವಾದವನ್ನು ಹುಟ್ಟುಹಾಕಿದೆ.
ಕೇಂದ್ರ ಮಾಧ್ಯಮಿಕ ಶಿಕ್ಷಣ ಸಮಿತಿ (ಸಿ.ಬಿ.ಎಸ್.ಸಿ) ೧೧ ನೇ ತರಗತಿ ಮತ್ತು ೧೨ ನೇ ತರಗತಿಯ ಇತಿಹಾಸ ಮತ್ತು ರಾಜನೀತಿಯ ವಿಜ್ಞಾನ ಈ ಪುಸ್ತಕದಿಂದ ಅಲಿಪ್ತತೆ ಆಂದೋಲನ, ಶೀತಲ ಸಮರ, ಆಫ್ರಿಕಾ ಮತ್ತು ಏಶಿಯಾ ಖಂಡಗಳಲ್ಲಿ ಇಸ್ಲಾಮಿ ಸಾಮ್ರಾಜ್ಯದ ಉದಯ, ಮೊಘಲರ ಇತಿಹಾಸ, ಉದ್ಯೋಗಿಕ ಕ್ರಾಂತಿ ಈ ಸಂದರ್ಭದಲ್ಲಿರುವ ಪಾಠಗಳನ್ನು ತೆಗೆದುಹಾಕಿದೆ.