India’s Gift to Nepal: ಭಾರತದಿಂದ ನೇಪಾಳಕ್ಕೆ 35 ಆಂಬ್ಯುಲೆನ್ಸ್ ಮತ್ತು 66 ಶಾಲಾ ಬಸ್ ಉಡುಗೊರೆ !
ನೇಪಾಳದ ವಿವಿಧ ಸಂಸ್ಥೆಗಳಿಗೆ ಭಾರತವು ಇತ್ತೀಚೆಗೆ 35 ಆಂಬ್ಯುಲೆನ್ಸ್ ಮತ್ತು 66 ಶಾಲಾ ಬಸ್ಗಳನ್ನು ಉಡುಗೊರೆಯಾಗಿ ನೀಡಿದೆ.
ನೇಪಾಳದ ವಿವಿಧ ಸಂಸ್ಥೆಗಳಿಗೆ ಭಾರತವು ಇತ್ತೀಚೆಗೆ 35 ಆಂಬ್ಯುಲೆನ್ಸ್ ಮತ್ತು 66 ಶಾಲಾ ಬಸ್ಗಳನ್ನು ಉಡುಗೊರೆಯಾಗಿ ನೀಡಿದೆ.
ನೇಪಾಳದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಕಮಲನಾರಾಯಣ ದಾಸ್ ಅವರ ಹೆಸರಿನ ‘ಪೋಸ್ಟ್’ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗಿದೆ.
ನೇಪಾಳದಲ್ಲಿ ರಾಜಪ್ರಭುತ್ವ ಮತ್ತು ಹಿಂದೂ ರಾಷ್ಟ್ರದ ಮರುಸ್ಥಾಪನೆಯ ಬೇಡಿಕೆಗಳು ವೇಗ ಪಡೆದುಕೊಂಡಿದೆ. ರಾಜಪ್ರಭುತ್ವವನ್ನು ಮರುಸ್ಥಾಪಿಸಬೇಕೆಂದು ಒತ್ತಾಯಿಸಿ ನೂರಾರು ಪ್ರತಿಭಟನಾಕಾರರು ಕಠ್ಮಂಡುವಿನ ಬೀದಿಗಿಳಿದಿದ್ದಾರೆ.
ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಪ್ರಯತ್ನ ಮಾಡುವ ಪಾಕಿಸ್ತಾನಕ್ಕೆ ಭಾರತವು ಯಾವಾಗ ಪಾಠ ಕಲಿಸುವುದು ?
ನೇಪಾಳಿ ಕಾಂಗ್ರೆಸ ಪಕ್ಷದ ಸುಮಾರು 22 ಅಧಿಕಾರಿಗಳು ಮತ್ತೊಮ್ಮೆ ನೇಪಾಳದಲ್ಲಿ ಹಿಂದೂ ರಾಷ್ಟ್ರವನ್ನು ಮರುಸ್ಥಾಪಿಸುವ ವಿಚಾರದಲ್ಲಿದ್ದಾರೆ. ಪಕ್ಷದ ಇತರ ಪದಾಧಿಕಾರಿಗಳು ಈ ಕೋರಿಕೆಯನ್ನು ಪಕ್ಷದ ನಿಲುವಿನಲ್ಲಿ ಸೇರ್ಪಡೆಗೊಳಿಸಲು ವಿರೋಧಿಸುತ್ತಿದ್ದಾರೆ.
ಭಾರತದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ ನೇಪಾಳದ ಎರಡು ದಿನದ ಪ್ರವಾಸದಲ್ಲಿದ್ದಾರೆ. ಜನವರಿ ೪ ರಂದು ಅವರು ನೇಪಾಳದ ವಿದೇಶಾಂಗ ಸಚಿವ ನಾರಾಯಣ ಪ್ರಕಾಶ ಸೌದ ಇವರ ಜೊತೆಗೆ ಏಳನೇ ಸಂಯುಕ್ತ ಆಯೋಗದ ಸಭೆ ನಡೆಸಿದರು. ಈ ಸಮಯದಲ್ಲಿ ಭಾರತ ಮತ್ತು ನೇಪಾಳ ಇವರು ನಾಲ್ಕು ಒಪ್ಪಂದದ ಮೇಲೆ ಸಹಿ ಹಾಕಿದರು.
ರಾಜಪ್ರಭುತ್ವ ವ್ಯವಸ್ಥೆಯನ್ನು ಆಗ್ರಹಿಸುವ ಮತ್ತು ಪೊಲೀಸರ ನಡುವೆ ಸಂಘರ್ಷ!
ನೇಪಾಳ ಸರಕಾರವು ‘ಇಜ್ತಿಮಾ’ ಈ ಮುಸಲ್ಮಾನರ ವಾರ್ಷಿಕ ಧಾರ್ಮಿಕ ಸಭೆಯನ್ನು ರದ್ದು ಪಡಿಸಿದೆ. ಧಾರ್ಮಿಕ ಸಂವೇದನಾಶೀಲತೆಯ ಕಾರಣ ಹೇಳುತ್ತಾ ಗೃಹ ಸಚಿವಾಲಯದಿಂದ ಈ ನಿರ್ಣಯ ತೆಗೆದುಕೊಳ್ಳಲಾಗಿದೆ.
‘ನೇಪಾಳವು ಏನು ಮಾಡಬೇಕು ಮತ್ತು ಏನು ಮಾಡಬಾರದು, ಎಂಬುದನ್ನು ಹೇಳುವ ಅಧಿಕಾರವನ್ನು ಚೀನಾಗೆ ಯಾರು ನೀಡಿದರು ? ಎಂಬ ಪ್ರಶ್ನೆಯನ್ನು ನೇಪಾಳದ ಜನತೆಯು ಚೀನಾಗೆ ಕೇಳಬೇಕು !
ಚೀನಾದ “ಬೆಲ್ಟ್ ಅಂಡ್ ರೋಡ್ ಇನಿಷಿಯೇಟೀವ್”(ಬಿ.ಆರ್.ಐ) ಯೋಜನೆಯಲ್ಲಿ ನೇಪಾಳವು ಸಹಭಾಗಿಯಾಗುವ ಸಾಧ್ಯತೆಯಿದೆ. ಇದುವರೆಗೂ ನೇಪಾಳವು ಈ ಯೋಜನೆಯ ಕರಾರು ಪತ್ರಕ್ಕೆ ಸಹಿ ಹಾಕಿದೆ.