ಭಾರತದಿಂದ ನೇಪಾಳದ ವಿದೇಶಾಂಗ ಸಚಿವಾಲಯವು ಕ್ರಮಕೈಗೊಳ್ಳುವಂತೆ ಆಗ್ರಹ !
ನೇಪಾಳದಲ್ಲಿನ ಚೀನಾದ ರಾಯಭಾರಿಯು ಭಾರತದ ವಿರುದ್ಧ ಹೇಳಿಕೆ ನೀಡಿದ ನಂತರ ಈಗ ಭಾರತದ ಕಟ್ಮಂಡು ಇಲ್ಲಿಯ ರಾಯಭಾರಿ ಕಚೇರಿಯಿಂದ ನೇಪಾಳದ ವಿದೇಶಾಂಗ ಸಚಿವಾಲಯದ ಬಳಿ ಈ ವಿಷಯದ ಬಗ್ಗೆ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಲು ಒತ್ತಾಯಿಸಿದೆ.
ನೇಪಾಳದಲ್ಲಿನ ಚೀನಾದ ರಾಯಭಾರಿಯು ಭಾರತದ ವಿರುದ್ಧ ಹೇಳಿಕೆ ನೀಡಿದ ನಂತರ ಈಗ ಭಾರತದ ಕಟ್ಮಂಡು ಇಲ್ಲಿಯ ರಾಯಭಾರಿ ಕಚೇರಿಯಿಂದ ನೇಪಾಳದ ವಿದೇಶಾಂಗ ಸಚಿವಾಲಯದ ಬಳಿ ಈ ವಿಷಯದ ಬಗ್ಗೆ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಲು ಒತ್ತಾಯಿಸಿದೆ.
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಅಧಿಕಾರದಲ್ಲಿದ್ದ ಕಾರಣ ನೇಪಾಳದಲ್ಲಿನ ಚೀನಾದ ಒಡನಾಟ ಬೆಳೆದಿದೆ. ನೇಪಾಳ ಮತ್ತು ಭಾರತದ ನಡುವಿನ ಅಂತರವನ್ನು ಹೆಚ್ಚಿಸುವ ಮೂಲಕ ನೇಪಾಳವನ್ನು ಚೀನಾ ತನ್ನ ಕಡೆ ವಾಲಿಸಲು ಸಂಚು ನಡೆಸಲಾಗುತ್ತಿದೆ. ಭಾರತವು ಸಮಯಕ್ಕೆ ಎಚ್ಚೆತ್ತು ಕ್ರಮಗಳನ್ನು ತೆಗೆದುಕೊಳ್ಳಬೇಕು !
ನೇಪಾಳವು ಅಗ್ನಿಪಥ ಯೋಜನೆಯಡಿ ಭಾರತೀಯ ಸೇನೆಗೆ ತನ್ನ ಗೂರ್ಖಾ ಸೈನಿಕರ ನೇಮಕಾತಿಯನ್ನು ನೇಪಾಳ ಒಂದು ವರ್ಷದ ಹಿಂದೆ ಸ್ಥಗಿತಗೊಳಿಸಿತ್ತು. ಆದರೆ, ಈ ವಿಷಯ ಸಂಪೂರ್ಣವಾಗಿ ಮುಕ್ತಾಯವಾಗಿಲ್ಲ ಎಂದು ಭಾರತದ ನೇಪಾಳ ರಾಯಭಾರಿ ಶಂಕರ ಪ್ರಸಾದ ಶರ್ಮಾ ಇವರು ಹೇಳಿದರು.
ಸದ್ಯ ಮಾಧ್ಯಮಗಳಲ್ಲಿ ಮೆರೆಯುತ್ತಿರುವ ಸೀಮಾ-ಸಚಿನ ಈ ಬಗ್ಗೆ ಉತ್ತರಪ್ರದೇಶದ ಮಾಜಿ ಪೊಲೀಸ್ ಉಪಮಹಾನಿರೀಕ್ಷಕ ಶ್ರೀ. ವಿಕ್ರಮ ಸಿಂಹ ಇವರು ‘ಅಂಜೂ ಪಂಕಜ ಶೊ’ ಎಂಬ ‘ಯೂ ಟ್ಯೂಬ್’ ವಾಹಿನಿಯಲ್ಲಿ ಮಾಡಿದ ವಿಶ್ಲೇಷಣೆಯನ್ನು ಇಲ್ಲಿ ನೀಡುತ್ತಿದ್ದೇವೆ.
‘ನೇಪಾಳದಲ್ಲಿ ನಿರ್ಮಾಣವಾಗುವ ವಿದ್ಯುತ್ ನಾವು ಖರೀದಿಸುವೆವು; ಆದರೆ ಆ ಪ್ರಕಲ್ಪ ಚೀನಾ ನಿರ್ಮಿಸಿದರೇ ಅಥವಾ ಚೀನಾ ಅದರಲ್ಲಿ ಬಂಡವಾಳ ಹೂಡಿದರೇ ಆ ವಿದ್ಯುತ್ ನಾವು ಖರೀದಿಸುವುದಿಲ್ಲ’, ಎಂದು ಭಾರತ ಸ್ಪಷ್ಟಪಡಿಸಿದೆ.
ಭಾರತ ಮತ್ತು ನೇಪಾಳದ ಜನರಲ್ಲಿ ಆಧ್ಯಾತ್ಮಿಕ ಮತ್ತು ಸಾಮಾಜಿಕ ಸಂಬಂಧವಿದೆ. ಭಾರತದಲ್ಲಿನ ಕೆಲವು ಪ್ರಸಾರ ಮಾಧ್ಯಮಗಳು, ಬುದ್ಧಿಜೀವಿಗಳು, ರಾಜಕೀಯ ಪಕ್ಷಗಳು, ಸಮಯ ಸಮಯದಲ್ಲಿ ನೇಪಾಳದ ಕುರಿತು ವಿವಾದಗ್ರಸ್ತ ಹೇಳಿಕೆ ನೀಡಿ ಭಾರತ ಮತ್ತು ನೇಪಾಳದಲ್ಲಿ ವಿವಾದವನ್ನು ಹುಟ್ಟುಹಾಕುತ್ತಾರೆ. ಇದರಿಂದ ನೇಪಾಳದ ಜನರಲ್ಲಿ ಭಾರತದ ಬಗ್ಗೆ ನಕಾರಾತ್ಮಕತೆ ಯನ್ನು ಮೂಡಿಸಲಾಗುತ್ತಿದೆ.
ನೇಪಾಳದಲ್ಲಿ ಈ ಚಲನಚಿತ್ರವನ್ನು ಪ್ರದರ್ಶಿಸಲು ಅನುಮತಿ ನೀಡಲಾಗಿದ್ದರೂ, ಯಾವುದೇ ಚಲನಚಿತ್ರಗೃಹಗಳು ಅದನ್ನು ಪ್ರದರ್ಶಿಸಿಲ್ಲ.
ಭಾರತದ ಹೊಸ ಸಂಸತ್ತಿನಲ್ಲಿ ಹಾಕಲಾಗಿರುವ ಅಖಂಡ ಭಾರತದ ನಕಾಶೆ ರಾಜಕೀಯವಾಗಿರದೇ ಸಾಂಸ್ಕೃತಿಕವಾಗಿದೆಯೆಂದು ನೇಪಾಳ ಪ್ರಧಾನಮಂತ್ರಿ ಪುಷ್ಪ ಕಮಲ ದಹಲ ಪ್ರಚಂಡ ಇವರು ನೇಪಾಳ ಸಂಸತ್ತಿನಲ್ಲಿ ಮಾಹಿತಿ ನೀಡಿದ್ದಾರೆ. ನೇಪಾಳದ ವಿರೋಧಿ ಪಕ್ಷಗಳು ಈ ನಕಾಶೆಯ ಕುರಿತು ಭಾರತವನ್ನು ಟೀಕಿಸಿದ್ದರು.
ನೇಪಾಳದ ಪ್ರಧಾನಮಂತ್ರಿ ಪುಷ್ಪ ಕಮಲ್ ದಹಾಲ್ ಪ್ರಚಂಡ ಅವರು ಭಾರತದ ಪ್ರವಾಸದಲ್ಲಿದ್ದು, ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಹೈದರಾಬಾದ್ ಹೌಸ್ ನಲ್ಲಿ ಉಭಯ ನಾಯಕರ ನಡುವೆ ದ್ವಿಪಕ್ಷೀಯ ಸಭೆ ನಡೆಯಲಿದೆ. ಇದರಲ್ಲಿ ಎರಡೂ ದೇಶಗಳಲ್ಲಿನ ಗಡಿ ವಿವಾದ ಬಗ್ಗೆಯು ಚರ್ಚೆಯಾಗಬಹುದು.