ಕಾಂಗ್ರೆಸ್ ಆಡಳಿತದಲ್ಲಿ ಎಡಪಂಥೀಯ ವಿಚಾರಧಾರೆಗಳಿಗೆ ರಾಜಾಶ್ರಯ
ಕಾಂಗ್ರೆಸ್ ಆಡಳಿತದಲ್ಲಿ ಎಡಪಂಥೀಯ ವಿಚಾರಧಾರೆಗಳಿಗೆ ಆಶ್ರಯ ಸಿಕ್ಕಿದ್ದರಿಂದ ವಿವಿಧ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸುವ ಮೂಲಕ ಸಮಾಜದಲ್ಲಿ ಹಿಂದೂವಿರೋಧಿ ಸಿದ್ಧಾಂತವನ್ನು ಸ್ಥಾಪಿಸಿದೆ
ಕಾಂಗ್ರೆಸ್ ಆಡಳಿತದಲ್ಲಿ ಎಡಪಂಥೀಯ ವಿಚಾರಧಾರೆಗಳಿಗೆ ಆಶ್ರಯ ಸಿಕ್ಕಿದ್ದರಿಂದ ವಿವಿಧ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸುವ ಮೂಲಕ ಸಮಾಜದಲ್ಲಿ ಹಿಂದೂವಿರೋಧಿ ಸಿದ್ಧಾಂತವನ್ನು ಸ್ಥಾಪಿಸಿದೆ
ಸ್ವಾತಂತ್ರ್ಯಪೂರ್ವ ಕಾಲದಲ್ಲಿ ಸಾವರಕರರ ವಿಚಾರವನ್ನು ಕಾಂಗ್ರೆಸ ಹಾಗೂ ದೇಶವು ಕೇಳಿದ್ದರೆ ಆಗ ದೇಶದ ವಿಭಜನೆಯಾಗುತ್ತಿರಲಿಲ್ಲ
ಲವ್ ಜಿಹಾದ್ ಅಸ್ತಿತ್ವದಲ್ಲಿ ಇಲ್ಲ, ಎಂದು ಹೇಳುವವರು ಅದರ ವಿರುದ್ಧದ ಕಾನೂನಿಗೆ ಏಕೆ ವಿರೋಧಿಸುತ್ತಾರೆ ? ಈಗ ಕೇಂದ್ರ ಸರಕಾರವೇ ಲವ್ ಜಿಹಾದ್ ವಿರೋಧಿ ಕಾನೂನು ಜಾರಿ ಮಾಡಿ ಯೋಗ್ಯ ಕ್ರಮ ಕೈಗೊಳ್ಳುವುದು ಆವಶ್ಯಕವಿದೆ.
ಹರಿಹರ ಮತ್ತು ಬುಕ್ಕರಾಯರ ಸುಸಜ್ಜ ಪಡೆಗಳು ದಕ್ಷಿಣ ಭಾರತದಲ್ಲಿ ಕೆರಳಿದ ಮೊಗಲ್ ಆಕ್ರಮಣಕಾರರನ್ನು ಹತ್ತಿಕ್ಕಿದವು. ಹರಿಹರ ಇವರ ನಿಧನದ ನಂತರ ಸಾಮ್ರಾಟ ಬುಕ್ಕರಾಯರು ಮಧುರೆಯ ಸುಲ್ತಾನನೊಂದಿಗೆ ಮಾಡಿದ ಭೀಕರ ಯುದ್ಧದಲ್ಲಿ ಸುಲ್ತಾನನು ಕೊಲ್ಲಲ್ಪಟ್ಟನು ಮತ್ತು ದಕ್ಷಿಣ ಭಾರತವು ಬುಕ್ಕರಾಯರ ಆಳ್ವಿಕೆಗೆ ಒಳಪಟ್ಟಿತು.
‘ಕೌಟಿಲ್ಯನು ಅವನ ‘ಅರ್ಥಶಾಸ್ತ್ರ’ದ ಗ್ರಂಥದಲ್ಲಿ ‘ರಾಜ್ಯ’ ಈ ಸಂಕಲ್ಪನೆಗೆ ಮನುಷ್ಯನ ಶರೀರದ ಹೋಲಿಕೆ ನೀಡಿದ್ದಾನೆ. ಇದರಲ್ಲಿ ‘ರಾಜ’ ಇವನು ಶರೀರದ ‘ಆತ್ಮ’, ‘ಪ್ರಧಾನಮಂತ್ರಿ’ ಎಂದರೆ ‘ಮೆದುಳು’, ‘ಸೇನಾಪತಿ’ ಎಂದರೆ ‘ಭುಜಗಳು’ ಮತ್ತು ‘ಗೂಢಚಾರ’ವೆಂದರೆ ರಾಜ್ಯ ರೂಪದ ಶರೀರದ ‘ಕಣ್ಣು’ ಮತ್ತು ‘ಕಿವಿ’ ಎಂದು ಹೇಳಿದ್ದಾನೆ.
ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ವಿವಿಧ ವಿಷಯಗಳ ಸಂಕಲನ ಮಾಡಿದ ಗ್ರಂಥಸಂಪತ್ತು ಅತ್ಯಮೂಲ್ಯವಾಗಿದ್ದು ಪೃಥ್ವಿಯ ಮೇಲೆ ಎಲ್ಲಿಯೂ ಲಭ್ಯವಿರದ ಜ್ಞಾನವು ಸನಾತನದ ಗ್ರಂಥಗಳಲ್ಲಿದೆ.
೨೦೦೮ ರಲ್ಲಿ ಆಂಧ್ರಪ್ರದೇಶ ಸರಕಾರವು ಮಾನವ ವಿಕಾಸ ಮಂಡಳದ ಒಂದು ವರದಿಯಲ್ಲಿ ಭಾರತದಲ್ಲಿಯ ಶೇ. ೮೫ ರಷ್ಟು ಮುಸಲ್ಮಾನ ಹಾಗೂ ಶೇ. ೯೮ ರಷ್ಟು ಕ್ರೈಸ್ತರ ಪೂರ್ವಜರು ಹಿಂದೂಗಳೇ ಆಗಿರುವುದು ಕಂಡುಬಂದಿದೆ, ಎಂದು ಹೇಳಲಾಗಿದೆ
ಎಲ್ಲಿಯವರೆಗೆ ರಷ್ಯಾ ಸಂಪೂರ್ಣ ಆರ್ಥಿಕವಾಗಿ ನಾಶವಾಗುವುದಿಲ್ಲ ಅಲ್ಲಿಯವರೆಗೆ ರಷ್ಯಾ ಮತ್ತು ಯುಕ್ರೆನ್ ಇವರಲ್ಲಿನ ಯುದ್ಧ ಮುಂದುವರಿಯುವುದು. ಈ ಯುದ್ಧ ರಷ್ಯಾ ಮತ್ತು ಯುಕ್ರೇನ್ ಇವರಿಗೆ ಸೀಮಿತವಾಗಿ ಉಳಿದಿಲ್ಲ
ಶಿಕ್ಷಣದಿಂದ ವ್ಯಕ್ತಿಯ ಮಾನಸಿಕ ಶಕ್ತಿಗಳು ಸ್ವಾಭಾವಿಕ, ವ್ಯವಸ್ಥಿತ ಮತ್ತು ಪ್ರಗತಿಶೀಲತೆ ಇವುಗಳ ವಿಕಾಸವಾಗುತ್ತದೆ.
‘ವಯೋವೃದ್ಧರು ಕೇವಲ ದೇವರು ಅವರ ಅರ್ಚನೆ ಹಾಗೂ ಪೂಜಾಪಠಣ ಇವುಗಳಲ್ಲಿ ಸಮಯವನ್ನು ಕಳೆಯಬೇಕು’, ಎಂದು ಮನಸ್ಸಿನ ಮೇಲೆ ಬಿಂಬಿಸಲಾಗುತ್ತದೆ ಆದರೆ ವಯೋವೃದ್ಧ ಬಂಧು-ಭಗಿನಿಯರೇ ತಮ್ಮ ಕ್ಷಮತೆಗನುಸಾರ ಯಾರಿಗೆ ಯಾವುದರಲ್ಲಿ ಆಸಕ್ತಿಯಿದೆಯೋ ಅದರಂತೆ ಆಗುವಷ್ಟು ಉಳಿದ ಕಾಲವನ್ನು ಹೆಚ್ಚು ಸಂತೋಷದಿಂದ ಕಳೆಯಬಹುದು.