ದೀಪಾವಳಿಯ ಸಮಯದಲ್ಲೇ ಹಿಂದೂಗಳ ಮೇಲಾದ ಆಘಾತ !
೨೦೦೫ ರಲ್ಲಿ ದೀಪಾವಳಿಯ ಕಾಲದಲ್ಲಿ ರಾಜಧಾನಿ ನವ ದೆಹಲಿಯಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ೬೨ ಜನರು ಸಾವನ್ನಪ್ಪಿದ್ದರು. ಇಂದಿಗೂ ಸಹ ದೀಪಾವಳಿ ಅಥವಾ ಗಣೇಶೋತ್ಸವದ ಕಾಲದಲ್ಲಿ ಭಯೋತ್ಪಾದಕರು ರಕ್ತಪಾತ ನಡೆಸುವ ಪಿತೂರಿಯಲ್ಲಿರುತ್ತಾರೆ.
೨೦೦೫ ರಲ್ಲಿ ದೀಪಾವಳಿಯ ಕಾಲದಲ್ಲಿ ರಾಜಧಾನಿ ನವ ದೆಹಲಿಯಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ೬೨ ಜನರು ಸಾವನ್ನಪ್ಪಿದ್ದರು. ಇಂದಿಗೂ ಸಹ ದೀಪಾವಳಿ ಅಥವಾ ಗಣೇಶೋತ್ಸವದ ಕಾಲದಲ್ಲಿ ಭಯೋತ್ಪಾದಕರು ರಕ್ತಪಾತ ನಡೆಸುವ ಪಿತೂರಿಯಲ್ಲಿರುತ್ತಾರೆ.
ಹಿಂದುಸ್ಥಾನದ ಹಿಂದೂಗಳ ಭೂಮಿ ಇದು ಹಿಂದೂಗಳ ರಾಷ್ಟ್ರವಾಗಿದೆ. ಇತಿಹಾಸವು ರಾಷ್ಟ್ರದ ಭವಿಷ್ಯವನ್ನು ನಿರ್ಧರಿಸುತ್ತದೆ. ಇತಿಹಾಸದ ಸಂಪೂರ್ಣ ಮಾಹಿತಿ ಇಲ್ಲದೆ ನಾವು ಹೋರಾಡಲು ಸಾಧ್ಯವಿಲ್ಲ.
ಹಿಂದೂಗಳು ಹಲಾಲ್ ಉತ್ಪಾದನೆಯನ್ನು ಬಹಿಷ್ಕರಿಸಬೇಕು. ‘ಹಲಾಲ್’ನ ಹಣ ಉಗ್ರವಾದಿಗಳಿಗೆ ಹೋಗುತ್ತಿದೆ. ಈ ಹಣ ಗಲಭೆ, ಮತಾಂತರ ಹಾಗೂ ಉಗ್ರರನ್ನು ಪೋಷಿಸುವ ಸಂಘಟನೆಯ ಕಡೆಗೆ ತಿರುಗಿಸಲಾಗುತ್ತಿದೆ.
ಮಹಾಭಾರತದಲ್ಲಿ ಮುಂದಿನಂತೆ ಹೇಳಲಾಗಿದೆ, `ಶೌರ್ಯಕ್ಕಿಂತ ಶ್ರೇಷ್ಠ ಬೇರೊಂದಿಲ್ಲ. ನಮ್ಮ ಪ್ರತಿಯೊಂದು ಅವತಾರವು ಶೌರ್ಯದಿಂದ ಯುದ್ಧ ಮಾಡಿ ಆ ಕಾಲದ ರಾವಣ-ಕಂಸರಂತಹ ಸಮಾಜದ ಸಂಕಷ್ಟಗಳನ್ನು ದೂರಗೊಳಿಸಿದ್ದಾರೆ.
ಜಗತ್ತಿನಲ್ಲಿ ‘ಋಗ್ವೇದ’ವು ಹಿಂದೂಗಳ ಎಲ್ಲಕ್ಕಿಂತ ಪುರಾತನ ಗ್ರಂಥವಾಗಿದೆ. ಒಂದು ಲಕ್ಷ ಶ್ಲೋಕಗಳಿರುವ ಜಗತ್ತಿನ ಎಲ್ಲಕ್ಕಿಂತ ದೊಡ್ಡ ‘ಮಹಾಭಾರತ’ ಈ ಗ್ರಂಥ ಕೂಡ ಹಿಂದೂಗಳದ್ದೇ ಆಗಿದೆ.
‘ಆಯುರ್ವೇದದಲ್ಲಿ ವಾತ, ಪಿತ್ತ ಮತ್ತು ಕಫ ಇವುಗಳಿಗೆ ‘ದೋಷ’ ಎಂದು ಕರೆಯಲಾಗುತ್ತದೆ. ವಾತ, ಪಿತ್ತ ಮತ್ತು ಕಫ ಈ ದೋಷಗಳ ಕಾರ್ಯದಲ್ಲಿ ತೊಡಕುಂಟಾಗುವುದು, ಅಂದರೆ ರೋಗ ! ಆಯುರ್ವೇದಕ್ಕನುಸಾರ ಸರಿಯಾದ ಸಮಯದಲ್ಲಿ ಊಟ ಮಾಡುವುದು, ಪಚನವಾಗುವುದನ್ನೇ ತಿನ್ನುವುದು
ಈಗ ಆಪತ್ಕಾಲದ ತೀವ್ರತೆಯು ಹೆಚ್ಚುತ್ತಿರುವುದರಿಂದ, ಹಾಗೆಯೇ ಮೂರನೇ ಮಹಾಯುದ್ಧವು ಹತ್ತಿರ ಬಂದಿರುವುದರಿಂದ ಕೆಟ್ಟ ಶಕ್ತಿಗಳ ಆಕ್ರಮಣದ ಪ್ರಮಾಣವೂ ಆ ತುಲನೆಯಲ್ಲಿ ಹೆಚ್ಚಳವಾಗುತ್ತಿದೆ. ಆದುದರಿಂದ ಸಮಾಜ, ಸಾಧಕರು ಮತ್ತು ಸಂತರು ಒಂದು ಕ್ಷಣವನ್ನೂ ವ್ಯರ್ಥಗೊಳಿಸದೇ ಪ್ರತಿಯೊಬ್ಬರೂ ತಮ್ಮ ಸಾಧನೆಯನ್ನು ಹೆಚ್ಚಿಸಬೇಕು.
ಉಷ್ಣತೆಯ ತೊಂದರೆಗಳು (ಉಷ್ಣ ಪದಾರ್ಥ ಆಗದಿರುವುದು, ಬಾಯಿ ಹುಣ್ಣು, ಶರೀರ ಉರಿಯುವುದು, ಮೂತ್ರ ಮಾರ್ಗದಲ್ಲಿ ಉರಿ ಬರುವುದು, ಮೈ ಮೇಲೆ ಗುಳ್ಳೆ ಬರುವುದು, ತಲೆ ಸುತ್ತು, ಕೂದಲು ಉದುರುವುದು ಇತ್ಯಾದಿ) : ಕಾಲು ಚಮಚ ಲಾವಂಚದ ಪುಡಿಯನ್ನು ಬಟ್ಟಲಿನಷ್ಟು ನೀರಿನಲ್ಲಿ ಸೇರಿಸಿ ದಿನದಲ್ಲಿ ೩-೪ ಸಲ ಕುಡಿಯಬೇಕು. (೭ ದಿನ)
೧೯೯೦ ರಲ್ಲಿ ಕಾಶ್ಮೀರದಲ್ಲಿ ಏನು ನಡೆಯಿತೋ ಅದು ರಾಜಸ್ಥಾನದ ಕರೌಲಿ, ಮಧ್ಯಪ್ರದೇಶದ ಖರ್ಗೋನ್ ಮತ್ತು ದೇಶದಾದ್ಯಂತ ನಡೆಯುತ್ತಿದೆ. ಹಿಂದೂ ಸಮಾಜವು ಜಾಗೃತವಾಗುವುದು ಆವಶ್ಯಕವಾಗಿದೆ.
`ಹಿಂದೂಗಳನ್ನು ಹೊರತುಪಡಿಸಿ ಪ್ರತಿಯೊಬ್ಬ ಧರ್ಮೀಯರಿಗೂ ಅವರವರ ಧರ್ಮದ ಬಗ್ಗೆ ಅಭಿಮಾನವಿದೆ. ಇತರ ಧರ್ಮದ ಜನರು ತಮ್ಮ ಪ್ರಾರ್ಥನಾ ಸ್ಥಳಗಳಿಗೆ ನಿಯಮಿತವಾಗಿ ಭೇಟಿ ನೀಡುತ್ತಾರೆ.