ಹಿಂದೂಗಳಲ್ಲಿ ಜಾಗೃತಿ ಮೂಡಿಸುವುದು ಆವಶ್ಯಕ !
‘ಒಂದು ರಾಷ್ಟ್ರವು ಉತ್ತಮವಾಗಿರುವುದೆಂದರೆ, ಅಲ್ಲಿಯ ಪ್ರಜೆಗಳು ತ್ಯಾಗ ಮತ್ತು ಸೇವಾ ಮನೋಭಾವವುಳ್ಳವರಾಗಿರಬೇಕು ಮತ್ತು ಅಲ್ಲಿಯ ನಾಗರಿಕರು ಜ್ಞಾನಿಗಳು ಮತ್ತು ದೇಶಭಕ್ತರಾಗಿರಬೇಕು.
‘ಒಂದು ರಾಷ್ಟ್ರವು ಉತ್ತಮವಾಗಿರುವುದೆಂದರೆ, ಅಲ್ಲಿಯ ಪ್ರಜೆಗಳು ತ್ಯಾಗ ಮತ್ತು ಸೇವಾ ಮನೋಭಾವವುಳ್ಳವರಾಗಿರಬೇಕು ಮತ್ತು ಅಲ್ಲಿಯ ನಾಗರಿಕರು ಜ್ಞಾನಿಗಳು ಮತ್ತು ದೇಶಭಕ್ತರಾಗಿರಬೇಕು.
ಭಾನುವಾರ ದಿನಾಂಕ ೨೨.೮.೨೦೨೧ ರಂದು ರಕ್ಷಾಬಂಧನವಿದೆ. ಭಾರತವು ಚೀನಾದ ಅತಿದೊಡ್ಡ ಮಾರುಕಟ್ಟೆಯಾಗಿದೆ. ನಾವು ಚೀನಾದ ರಾಖಿಗಳನ್ನು ಖರೀದಿಸಲು ಆದ್ಯತೆ ನೀಡಿದರೆ, ಭಾರತದಿಂದ ಹಣವು ಅಂತಿಮವಾಗಿ ಚೀನಾಕ್ಕೆ ಹೋಗುತ್ತದೆ. ಚೀನಾವು ಭಾರತದಿಂದ ಬಂದ ಹಣವನ್ನು ಮತ್ತೆ ಭಾರತದ ಮೇಲೆ ಆಕ್ರಮಣ ಮಾಡಲು ಬಳಸಬಹುದು.
ಭಾರತದ ಸ್ವಾತಂತ್ರ್ಯವು ವೇದಗಳನ್ನು ಆಧಾರಿಸಿದೆ. ಆದುದರಿಂದ ಈ ವಿಷಯದ ಮೇಲೆ ಆಳವಾದ ಅಧ್ಯಯನವನ್ನು ಮಾಡಿ, ಶಾಸ್ತ್ರಾರ್ಥವನ್ನು ಮಾಡಿ ಹೊಸ ಶೋಧವನ್ನು ಮಾಡುವುದು ಆವಶ್ಯಕವಾಗಿದೆ
‘ಸನಾತನ ಪ್ರಭಾತ’ ನಿಯತಕಾಲಿಕೆಗಳ ಜಾಲತಾಣಗಳಲ್ಲಿ ಪ್ರಕಟವಾದ ಲೇಖನಗಳನ್ನು ಜಾಲತಾಣದ ವಿವಿಧ ‘ಕ್ಯಾಟಗರಿಸ್’ನಲ್ಲಿ (ವಾರ್ತೆ / ಲೇಖನಗಳ ವಿಧಗಳು) ವಿಂಗಡಿಸಲಾಗಿದೆ. ಇವುಗಳಲ್ಲಿ ಅಂತಾರಾಷ್ಟ್ರೀಯ / ರಾಷ್ಟ್ರೀಯ / ರಾಜ್ಯ / ಸ್ಥಳೀಯ ವಾರ್ತೆ, ರಾಷ್ಟ್ರ-ಧರ್ಮ ಲೇಖನಗಳು, ಸಾಧನೆ, ಅನುಭೂತಿ ಇತ್ಯಾದಿ ವಿವಿಧ ‘ಕ್ಯಾಟಗರಿಸ್’ಗಳು ಸೇರಿವೆ.
‘ಶ್ರಾವಣ ಕೃಷ್ಣ ಪಕ್ಷ ಚತುರ್ದಶಿ’ ಈ ತಿಥಿಯಂದು ದೇಶ ಸ್ವತಂತ್ರವಾಯಿತು ! ಆದರೆ ಆಂಗ್ಲ ಮಾನಸಿಕತೆಯಿಂದಾಗಿ ಈ ದಿನವನ್ನು ಕ್ರೈಸ್ತ ಕಾಲಗಣನೆಗನುಸಾರ ‘ಅಗಸ್ಟ್ ೧೫’ ಎಂದು ಹೇಳಲಾಗುತ್ತದೆ.
ಪ್ರಭು ಶ್ರೀರಾಮನು ಕಸ್ತೂರಿ ಮೃಗದ ಬೇಟೆಯಾಡಲಿಲ್ಲ, ಅವನು ಮಾರೀಚ ರಾಕ್ಷಸನ ಮಾಯಾವಿತನವನ್ನು ಬೆಳಕಿಗೆ ತಂದಿದ್ದನು.
ಗಲ್ಲಿಯಿಂದ ದಿಲ್ಲಿಯವರೆಗೆ ರಾಜಕಾರಣದಲ್ಲಿ ಹಿರಿಯ ನಾಗರಿಕರು ಸತತವಾಗಿ ಸಕ್ರಿಯರಾಗಿರುತ್ತಾರೆ. ಅವರು ರಾಜಕಾರಣದಿಂದ ನಿವೃತ್ತರಾಗಬೇಕು, ಹಾಗೆಯೇ ಯುವ ಪೀಳಿಗೆಯನ್ನು ಮುಂದೆ ತರುವ ಪ್ರಯತ್ನವನ್ನು ಮಾಡಬೇಕು.
ಲೋಕಸಭೆ ಚುನಾವಣೆಯ ಸಮಯದಲ್ಲಿ ಅರುಣಾಚಲ ಪ್ರದೇಶದ ಚರ್ಚನ ವತಿಯಿಂದ ಕೇವಲ ಕ್ರೈಸ್ತ ಅಭ್ಯರ್ಥಿಗಳಿಗೆ ಮತದಾನ ಮಾಡಿ, ಎಂಬ ಆಶಯದ ಪತ್ರವನ್ನು ಪ್ರಕಟಿಸಿತ್ತು
‘ಸಪ್ತರ್ಷಿಗಳ ಆಜ್ಞೆಯಿಂದ ಪ್ರಭು ಶ್ರೀರಾಮ, ಭಗವಾನ ಶ್ರೀಕೃಷ್ಣ ಪರಾತ್ಪರ ಗುರು ಡಾ. ಆಠವಲೆ ಹಾಗೂ ಅವರ ಆಧ್ಯಾತ್ಮಿಕ ಉತ್ತರಾಧಿಕಾರಿ ಶ್ರೀಸತ್ಶಕ್ತಿ (ಸೌ.) ಬಿಂದಾ ಸಿಂಗಬಾಳ ಹಾಗೂ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳ ಇವರ ತೆಗೆದ ಛಾಯಾಚಿತ್ರದ (ಪಕ್ಕದಲ್ಲಿ ನೀಡಿದ ಛಾಯಾಚಿತ್ರದ) ಮೇಲ್ಭಾಗವನ್ನು, ಮಧ್ಯದ ಭಾಗವನ್ನು ಮತ್ತು ಕೆಳಭಾಗವನ್ನು ಸ್ಪರ್ಶಿಸಿ ಏನು ಅರಿವಾಗುತ್ತದೆ, ಎಂಬುದರ ಅನುಭವ ಪಡೆಯಿರಿ.
ನಮ್ಮ ರಾಜಮನೆತನದಿಂದ ತಿರುವನಂತಪುರಮ್ನಲ್ಲಿನ ಪದ್ಮನಾಭಸ್ವಾಮಿ ದೇವಸ್ಥಾನದ ವ್ಯವಸ್ಥೆಯನ್ನು ನೋಡಿಕೊಳ್ಳಲಾಗುತ್ತದೆ. ನಾನು ಸ್ವತಃ ಈ ದೇವರ ಸೇವಕನೆಂದು ತಿಳಿದಿದ್ದೇನೆ, ಆದರೆ ಯಾವ ಸರಕಾರವು ದೇವರನ್ನು ನಂಬುವುದಿಲ್ಲವೋ ಆ ಸರಕಾರವು ದೇವಸ್ಥಾನದ ಕಾಳಜಿಯನ್ನು ಹೇಗೆ ತೆಗೆದುಕೊಳ್ಳಬಲ್ಲದು ?