ಭಾರತದಲ್ಲಿನ ಪೋಲೀಸರು ಈ ರೀತಿ ಎಂದಾದರೂ ಕ್ಷಮೆ ಕೇಳಬಹುದೇ ?
ಸಾವರಕರರು ನಿಂತರು ಹಾಗೂ ಗುಪ್ತಚರರು ಅವರ ತಪಾಸಣೆಯ ಮಾಡಿದರು, ಆದರೆ ಅವರಿಗೆ ಏನೂ ಸಿಗಲಿಲ್ಲ. ಆಗ ಗುಪ್ತಚರರ ಮುಖ್ಯ ಅಧಿಕಾರಿಯು ಸಾವರಕರರಿಗೆ ‘ತಪ್ಪು ಮಾಹಿತಿಯಿಂದಾಗಿ ನಿಮಗೆ ತೊಂದರೆಯಾಯಿತು ಕ್ಷಮಿಸಿ, ಎಂದು ಹೇಳಿದನು.
ಸಾವರಕರರು ನಿಂತರು ಹಾಗೂ ಗುಪ್ತಚರರು ಅವರ ತಪಾಸಣೆಯ ಮಾಡಿದರು, ಆದರೆ ಅವರಿಗೆ ಏನೂ ಸಿಗಲಿಲ್ಲ. ಆಗ ಗುಪ್ತಚರರ ಮುಖ್ಯ ಅಧಿಕಾರಿಯು ಸಾವರಕರರಿಗೆ ‘ತಪ್ಪು ಮಾಹಿತಿಯಿಂದಾಗಿ ನಿಮಗೆ ತೊಂದರೆಯಾಯಿತು ಕ್ಷಮಿಸಿ, ಎಂದು ಹೇಳಿದನು.
ಶರಿಯಾ (ಇಸ್ಲಾಮಿ) ಕಾನೂನಿನಂತೆ ಮುಸಲ್ಮಾನರ ಕುಟುಂಬದಲ್ಲಿ ವಿವಾಹವಾದ ನಂತರ ಮತಾಂತರಗೊಂಡ ಹಿಂದೂ ಮಹಿಳೆಯರಿಗೆ ಸಂಪತ್ತಿನಲ್ಲಿ ಅಥವಾ ಇತರ ಯಾವುದೇ ವಿಷಯದಲ್ಲಿ ಅಧಿಕಾರ ಇರುವುದಿಲ್ಲ.
ಮಕ್ಕಳನ್ನು ಕ್ರೈಸ್ತ ಶಾಲೆಗಳಿಗೆ ಕಳುಹಿಸುವುದು, ಅವರ ಮತಾಂತರದ ಮೊದಲ ಮೆಟ್ಟಿಲು – ಪೂ. ಸ್ವಾಮೀ ಚಿತ್ತರಂಜನ ಮಹಾರಾಜ, ಶಾಂತಿ ಕಾಲೀ ಆಶ್ರಮ, ತ್ರಿಪುರಾ.
ಕೇಂದ್ರೀಯ ಸಚಿವ ಗಜೇಂದ್ರ ಸಿಂಹ ಶೇಖಾವತ ಇವರು ರಾಜಸ್ಥಾನದಲ್ಲಿ ಕೊರೊನಾ ಲಸಿಕೆಯ ೧೧ ಲಕ್ಷ ೫೦ ಸಾವಿರ ಡೋಸ್ಗಳು ಹಾಳಾಗಿವೆ ಎಂದು ಹೇಳಿದ್ದಾರೆ. ಲಸಿಕೆಯ ಒಂದು ವಾಯಿಲನಲ್ಲಿ (ಬಾಟಲಿಯಲ್ಲಿ) ೧೦ ಡೋಸ್ಗಳು ಇರುತ್ತವೆ.
ಕ್ರೈಸ್ತ ಧರ್ಮದ ಪ್ರಸಾರಕ್ಕಾಗಿ ಭಾರತದಲ್ಲಿ ೨೩ ಸಾವಿರ ೧೩೭ ಸ್ವಯಂಸೇವಿ ಸಂಸ್ಥೆಗಳು ಕಾರ್ಯನಿರತವಾಗಿದ್ದು, ಅವರಿಗೆ ೧೫ ಸಾವಿರ ೨೦೯ ಕೋಟಿ ರೂಪಾಯಿಗಳ ಸಹಾಯ ಸಿಗುತ್ತದೆ. ಈ ಹಣವು ವಿದೇಶಗಳಿಂದ ಬರುತ್ತದೆ.
ಮನುಷ್ಯನು ಮೂಲದಲ್ಲಿಯೇ ಮತ್ತು ಸ್ವಭಾವದಿಂದಲೂ ಸ್ವಾರ್ಥಿ, ಲೋಭಿಯಾಗಿರುತ್ತಾನೆ. ಅವನ ನಡತೆಯ ಮೇಲೆ ರಾಜದಂಡದ ಅಂಕುಶವಿಲ್ಲದಿದ್ದರೆ, ಅವನು ಯಾವುದೇ ಬಂಧನಗಳು ಇಲ್ಲದವನಾಗಲು ಸಮಯ ತಾಗುವುದಿಲ್ಲ
ಯುವಕರೆಂದರೆ ದೇಶದ ಬೆನ್ನೆಲುಬಾಗಿದ್ದಾರೆ. ಅವರ ದೇಶದ ಭವಿಷ್ಯವಾಗಿದ್ದಾರೆ. ಇಂದು ನಾವು ಅವರನ್ನು ಕಾಪಾಡದಿದ್ದರೆ, ಒಂದು ದಿನ ನಮ್ಮ ಸಮೃದ್ಧ ಭಾರತದೇಶಕ್ಕೆ ತಲೆ ತಗ್ಗಿಸಬೇಕಾಗುವುದು.
ಕೇಂದ್ರೀಯ ಸಚಿವ ಗಜೇಂದ್ರ ಸಿಂಹ ಶೇಖಾವತ ಇವರು ರಾಜಸ್ಥಾನದಲ್ಲಿ ಕೊರೋನಾ ಲಸಿಕೆಯ ೧೧ ಲಕ್ಷ ೫೦ ಸಾವಿರ ಡೋಸ್ಗಳು ಹಾಳಾಗಿವೆ ಎಂದು ಹೇಳಿದ್ದಾರೆ. ಲಸಿಕೆಯ ಒಂದು ವ್ಹಾಯಿಲನಲ್ಲಿ (ಬಾಟಲಿಯಲ್ಲಿ) ೧೦ ಡೋಸ್ಗಳು ಇರುತ್ತವೆ. ಲಸಿಕೆಗಾಗಿ ಒಂದು ಸಮಯದಲ್ಲಿ ೧೦ ಜನರು ಸಿಗದಿದ್ದರೆ ಉಳಿದ ಲಸಿಕೆಗಳನ್ನು ಬೀಸಾಡಬೇಕಾಗುತ್ತದೆ.
ಪಾಶ್ಚಾತ್ಯ ರಾಷ್ಟ್ರಗಳಲ್ಲಿ ಜನರ ಸ್ಥಿತಿ ತುಂಬಾ ಕರುಣಾಮಯವಾಗಿದೆ. ಅವರು ಯಾವಾಗಲೂ ಫ್ಯಾಶನ್ ಬದಲಾಯಿಸುತ್ತಾರೆ, ಬಟ್ಟೆ, ಫರ್ನಿಚರ್, ಮನೆ, ಕಾರುಗಳನ್ನು ಬದಲಾಯಿಸುತ್ತಾರೆ, ಅಷ್ಟೇ ಅಲ್ಲ, ಪತ್ನಿಯನ್ನೂ ಬದಲಾಯಿಸುತ್ತಾರೆ ! ಕೆಲವೆಡೆಯಂತೂ ಜನರು ತಮ್ಮ ತಮ್ಮ ಪತ್ನಿಯನ್ನು ಕರೆದೊಯ್ಯುತ್ತಾರೆ, ಎಲ್ಲ ಜನರು ನೃತ್ಯ ಮಾಡುತ್ತಾರೆ, ಕುಡಿಯುತ್ತಾರೆ ಮತ್ತು ತಮ್ಮ ಪತ್ನಿಯರನ್ನು ಆನಂದಿಸಲು ಬಿಡುತ್ತಾರೆ.