ಪಾಕಿಸ್ತಾನ ಆಕ್ರಮಿತ ಕಾಶ್ಮೀರವು ಭಾರತದ ಭಾಗವಾಗಿದ್ದು ಅಲ್ಲಿ ವಾಸಿಸುವ ಎಲ್ಲಾ ಜನರು ಭಾರತೀಯರು ! – ಕೇಂದ್ರ ಗೃಹ ಸಚಿವ ಅಮಿತ ಶಹಾ
ಚುನಾವಣೆ ಬಾಂಡ್ ಯೋಜನೆ ರದ್ದುಪಡಿಸಿದ ನಂತರ ಕಪ್ಪು ಹಣ ಹಿಂತಿರುಗಿ ಬರುವ ಭಯ !
ಚುನಾವಣೆ ಬಾಂಡ್ ಯೋಜನೆ ರದ್ದುಪಡಿಸಿದ ನಂತರ ಕಪ್ಪು ಹಣ ಹಿಂತಿರುಗಿ ಬರುವ ಭಯ !
ಸೇನೆಯ ಸಮವಸ್ತ್ರ ಮಾರುತ್ತಿದ್ದ ಒಬ್ಬ ಯುವಕನನ್ನು ಬೇಹುಗಾರಿಕೆ ಮಾಡಿದ ಆರೋಪದ ಅಡಿಯಲ್ಲಿ ಬಂಧಿಸಲಾಗಿದೆ.
ಅಮೇರಿಕಾವು ಭಾರತದ ಕಾನೂನು ವಿಷಯದಲ್ಲಿ ಮತ್ತು ಅದರ ಜಾರಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಬೊಟ್ಟು ತೋರಿಸಬಾರದು ! ಅದು ತನ್ನ ದೇಶದಲ್ಲಿರುವ ಸಮಸ್ಯೆಗಳತ್ತ ಗಮನ ಹರಿಸಬೇಕು, ಎಂದು ಭಾರತ ಕಿವಿ ಹಿಂಡಬೇಕು !
ಪಾಕಿಸ್ತಾನದ ಮುಸಲ್ಮಾನರಿಗೆ ಏನು ಗಮನಕ್ಕೆ ಬರುತ್ತದೆಯೋ, ಅದು ಭಾರತದಲ್ಲಿರುವ ಕಪಟಿ ಜಾತ್ಯತೀತವಾದಿ ಜನ್ಮಹಿಂದೂ ರಾಜಕಾರಣಿಗಳ ಗಮನಕ್ಕೆ ಬರುವುದಿಲ್ಲ. ಈಗ ಇಂತಹ ಹಿಂದೂಗಳನ್ನೇ ಯಾರಾದರೂ ಪಾಕಿಸ್ಥಾನಕ್ಕೆ ಕಳುಹಿಸುವಂತೆ ಕೋರಿದರೆ, ಆಶ್ಚರ್ಯಪಡಬಾರದು !
‘ಸಿಎಎ’ ಇಂದ ೩ ಕೋಟಿ ಜನರು ದೇಶದಲ್ಲಿ ಬರುವರು. ಅವರಿಗೆ ಉದ್ಯೋಗ, ಮನೆ ಮುಂತಾದವು ಯಾರು ನೀಡುವರು ? ಭಾಜಪದವರು ತಮ್ಮ ಮನೆಯಲ್ಲಿ ಅವರನ್ನು ಇಟ್ಟುಕೊಳ್ಳುವರೇ ? ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜರಿವಾಲ ಇವರು ಕೇಂದ್ರ ಸರಕಾರವನ್ನು ಟೀಕಿಸಿದರು.
ಜಗತ್ತಿನಲ್ಲಿ ಶಸ್ತ್ರಾಸ್ತ್ರ ಸಾಮಾಗ್ರಿಗಳನ್ನು ಉತ್ಪಾದಿಸುವ ಮಹತ್ವದ ೧೫ ಕಾರ್ಖಾನೆಗಳಲ್ಲಿ ೬ ಕಾರ್ಖಾನೆಗಳು ಚೀನಾಗೆ ಸಂಬಂಧಪಟ್ಟಿವೆ. ಚೀನಾವು, ‘೨೦೩೫ ರ ಒಳಗೆ ನಮ್ಮ ಸೇನೆ ‘ಅತ್ಯಂತ ಶಕ್ತಿಶಾಲಿ ಸೇನೆ’ ಎಂದು ಹೆಸರುವಾಸಿಯಾಗುವುದು’ ಎಂದು ಅದು ಬಹಿರಂಗವಾಗಿಯೇ ಜಗತ್ತಿಗೆ ಬೆದರಿಕೆ ನೀಡಿದೆ
ಪಾಕಿಸ್ತಾನಿ ಗುಪ್ತಚರರಿಗೆ ನಿರ್ಬಂಧಿತ ಪ್ರದೇಶಗಳಲ್ಲಿ ಸೂಕ್ಷ್ಮ ಮಾಹಿತಿಯನ್ನು ಒದಗಿಸಿದ ಆರೋಪದ ಮೇಲೆ ಮಹಾರಾಷ್ಟ್ರದ ಉಗ್ರ ನಿಗ್ರಹ ದಳವು 31 ವರ್ಷದ ‘ಸ್ಟ್ರಕ್ಚರಲ್ ಫ್ಯಾಬ್ರಿಕೆಟರ್’ನನ್ನು ಮಜಗಾಂವ್ ಹಡಗುಕಟ್ಟೆಯಿಂದ ಬಂಧಿಸಿದೆ.
ರಾಜ್ಯದ ವಿಧಾನಸಭೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ನೀಡಿದ್ದ ಮೂವರನ್ನು ಇಲ್ಲಿಯವರೆಗೆ ಬಂಧಿಸಿದ್ದಾರೆ; ಆದರೆ ಅದೇ ಸಮಯದಲ್ಲಿ ಎರಡು ವರ್ಷದ ಹಿಂದೆ ಪಾಕಿಸ್ತಾನವನ್ನು ಬೆಂಬಲಿಸಿ ಘೋಷಣೆ ನೀಡಿರುವುದರಿಂದ ಪೊಲೀಸರು ಭಾಜಪದ ಓರ್ವ ಕಾರ್ಯಕರ್ತನನ್ನು ಬಂಧಿಸಿದ್ದಾರೆ.
ವಿಧಾನಸಭೆಯಲ್ಲಿ ‘ಪಾಕಿಸ್ತಾನ ಜಿಂದಾಬಾದ’ ಘೋಷಣೆ ನೀಡಿದ ನಂತರ ಏನಾಯಿತು ? ಕಾಂಗ್ರೆಸ್ನ ಪ್ರತಿಷ್ಠೆಗೆ ಯಾವುದೇ ಧಕ್ಕೆಯಾಗಿಲ್ಲ. ಬದಲಾಗಿ ಪ್ರತಿಷ್ಠೆ ಮತ್ತಷ್ಟು ಬೆಳಗುತ್ತಿದೆ.
‘ಅಭಿವೃದ್ಧಿ ಹೊಂದಿದ ಭಾರತ, ಅಭಿವೃದ್ಧಿ ಹೊಂದಿದ ಜಮ್ಮು ಮತ್ತು ಕಾಶ್ಮೀರ’ ಕಾರ್ಯಕ್ರಮದ ಅಡಿಯಲ್ಲಿ ಕೇಂದ್ರಾಡಳಿತ ಪ್ರದೇಶದ 6 ಸಾವಿರದ 400 ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳನ್ನು ಸಮರ್ಪಿಸಿದರು.