ಅಫ್ಘಾನಿಸ್ತಾನದಲ್ಲಿ ಟಿಟಿಪಿಯ 5-6 ಸಾವಿರ ಭಯೋತ್ಪಾದಕರು ! – ಪಾಕಿಸ್ತಾನ
ಭಾರತದಲ್ಲಿ ಭಯೋತ್ಪಾದಕರನ್ನು ಕಳುಹಿಸಿ ಚಟುವಟಿಕೆಗಳನ್ನು ನಡೆಸಲು ಪಾಕಿಸ್ತಾನಕ್ಕೆ ಈಗ ಟಿಟಿಪಿ ಮೂಲಕ ತನ್ನ ಪಾಪದ ಫಲ ಸಿಗುತ್ತಿದೆಯೆಂದು ಯಾರಾದರೂ ಹೇಳಿದರೆ, ತಪ್ಪು ತಿಳಿಯಬಾರದು !
ಭಾರತದಲ್ಲಿ ಭಯೋತ್ಪಾದಕರನ್ನು ಕಳುಹಿಸಿ ಚಟುವಟಿಕೆಗಳನ್ನು ನಡೆಸಲು ಪಾಕಿಸ್ತಾನಕ್ಕೆ ಈಗ ಟಿಟಿಪಿ ಮೂಲಕ ತನ್ನ ಪಾಪದ ಫಲ ಸಿಗುತ್ತಿದೆಯೆಂದು ಯಾರಾದರೂ ಹೇಳಿದರೆ, ತಪ್ಪು ತಿಳಿಯಬಾರದು !
ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆಯ ಫಲಿತಾಂಶಗಳು ಪ್ರಕಟವಾಗಿ ಬಹಳ ದಿನಗಳಾಗಿವೆ; ಆದರೆ ಪಾಕಿಸ್ತಾನದ ಚುನಾವಣಾ ಪ್ರಕ್ರಿಯೆಯ ಮೇಲೆ ದೇಶದೊಳಗೆ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶ್ನೆಗಳನ್ನು ಮಾಡಲಾಗುತ್ತಿದೆ.
ಭಾರತದಲ್ಲಿ ಯಾರಾದರೂ ಪಾಕಿಸ್ತಾನ ಪ್ರೇಮಿ ಶಿಯಾ ಮುಸ್ಲಿಮರಿದ್ದರೆ, ಇದರಿಂದ ಅವರ ಕಣ್ಣು ತೆರೆಯುತ್ತದೆ, ಎಂದು ನಿರೀಕ್ಷೆ !
ಚುನಾವಣೆ ಬಾಂಡ್ ಯೋಜನೆ ರದ್ದುಪಡಿಸಿದ ನಂತರ ಕಪ್ಪು ಹಣ ಹಿಂತಿರುಗಿ ಬರುವ ಭಯ !
ಸೇನೆಯ ಸಮವಸ್ತ್ರ ಮಾರುತ್ತಿದ್ದ ಒಬ್ಬ ಯುವಕನನ್ನು ಬೇಹುಗಾರಿಕೆ ಮಾಡಿದ ಆರೋಪದ ಅಡಿಯಲ್ಲಿ ಬಂಧಿಸಲಾಗಿದೆ.
ಅಮೇರಿಕಾವು ಭಾರತದ ಕಾನೂನು ವಿಷಯದಲ್ಲಿ ಮತ್ತು ಅದರ ಜಾರಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಬೊಟ್ಟು ತೋರಿಸಬಾರದು ! ಅದು ತನ್ನ ದೇಶದಲ್ಲಿರುವ ಸಮಸ್ಯೆಗಳತ್ತ ಗಮನ ಹರಿಸಬೇಕು, ಎಂದು ಭಾರತ ಕಿವಿ ಹಿಂಡಬೇಕು !
ಪಾಕಿಸ್ತಾನದ ಮುಸಲ್ಮಾನರಿಗೆ ಏನು ಗಮನಕ್ಕೆ ಬರುತ್ತದೆಯೋ, ಅದು ಭಾರತದಲ್ಲಿರುವ ಕಪಟಿ ಜಾತ್ಯತೀತವಾದಿ ಜನ್ಮಹಿಂದೂ ರಾಜಕಾರಣಿಗಳ ಗಮನಕ್ಕೆ ಬರುವುದಿಲ್ಲ. ಈಗ ಇಂತಹ ಹಿಂದೂಗಳನ್ನೇ ಯಾರಾದರೂ ಪಾಕಿಸ್ಥಾನಕ್ಕೆ ಕಳುಹಿಸುವಂತೆ ಕೋರಿದರೆ, ಆಶ್ಚರ್ಯಪಡಬಾರದು !
‘ಸಿಎಎ’ ಇಂದ ೩ ಕೋಟಿ ಜನರು ದೇಶದಲ್ಲಿ ಬರುವರು. ಅವರಿಗೆ ಉದ್ಯೋಗ, ಮನೆ ಮುಂತಾದವು ಯಾರು ನೀಡುವರು ? ಭಾಜಪದವರು ತಮ್ಮ ಮನೆಯಲ್ಲಿ ಅವರನ್ನು ಇಟ್ಟುಕೊಳ್ಳುವರೇ ? ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜರಿವಾಲ ಇವರು ಕೇಂದ್ರ ಸರಕಾರವನ್ನು ಟೀಕಿಸಿದರು.
ಜಗತ್ತಿನಲ್ಲಿ ಶಸ್ತ್ರಾಸ್ತ್ರ ಸಾಮಾಗ್ರಿಗಳನ್ನು ಉತ್ಪಾದಿಸುವ ಮಹತ್ವದ ೧೫ ಕಾರ್ಖಾನೆಗಳಲ್ಲಿ ೬ ಕಾರ್ಖಾನೆಗಳು ಚೀನಾಗೆ ಸಂಬಂಧಪಟ್ಟಿವೆ. ಚೀನಾವು, ‘೨೦೩೫ ರ ಒಳಗೆ ನಮ್ಮ ಸೇನೆ ‘ಅತ್ಯಂತ ಶಕ್ತಿಶಾಲಿ ಸೇನೆ’ ಎಂದು ಹೆಸರುವಾಸಿಯಾಗುವುದು’ ಎಂದು ಅದು ಬಹಿರಂಗವಾಗಿಯೇ ಜಗತ್ತಿಗೆ ಬೆದರಿಕೆ ನೀಡಿದೆ
ಪಾಕಿಸ್ತಾನಿ ಗುಪ್ತಚರರಿಗೆ ನಿರ್ಬಂಧಿತ ಪ್ರದೇಶಗಳಲ್ಲಿ ಸೂಕ್ಷ್ಮ ಮಾಹಿತಿಯನ್ನು ಒದಗಿಸಿದ ಆರೋಪದ ಮೇಲೆ ಮಹಾರಾಷ್ಟ್ರದ ಉಗ್ರ ನಿಗ್ರಹ ದಳವು 31 ವರ್ಷದ ‘ಸ್ಟ್ರಕ್ಚರಲ್ ಫ್ಯಾಬ್ರಿಕೆಟರ್’ನನ್ನು ಮಜಗಾಂವ್ ಹಡಗುಕಟ್ಟೆಯಿಂದ ಬಂಧಿಸಿದೆ.