ಪಾಕಿಸ್ತಾನದಲ್ಲಿ ಪರಮಾಣು ಬಾಂಬ್ ವಸ್ತುಗಳ ಉತ್ಪಾದನೆಗೆ ಸ್ಥಾಪಿಸಲಾದ ಯುರೇನಿಯಂ ಪುಷ್ಟಿಕರಣ ಯೋಜನೆ ಪೂರ್ಣಗೊಂಡಿದೆ !
ಆಕ್ರಮಣ ಇದು ರಕ್ಷಣೆಯ ಸರ್ವೋತ್ತಮ ಮಾರ್ಗವಾಗಿದೆ’, ಈ ನೀತಿಯ ಪ್ರಕಾರ ಭಾರತವು ಮೊದಲೇ ಪಾಕಿಸ್ತಾನವನ್ನು ನಾಶಗೊಳಿಸುವುದು ಆವಶ್ಯಕವಾಗಿದೆ !
ಆಕ್ರಮಣ ಇದು ರಕ್ಷಣೆಯ ಸರ್ವೋತ್ತಮ ಮಾರ್ಗವಾಗಿದೆ’, ಈ ನೀತಿಯ ಪ್ರಕಾರ ಭಾರತವು ಮೊದಲೇ ಪಾಕಿಸ್ತಾನವನ್ನು ನಾಶಗೊಳಿಸುವುದು ಆವಶ್ಯಕವಾಗಿದೆ !
ಲಷ್ಕರ್-ಎ-ತೊಯ್ಬಾ ಮುಖ್ಯಸ್ಥ ಹಫೀಜ್ ಸಯೀದ್ನ ಆಪ್ತ ಸಹಾಯಕನಾಗಿದ್ದ ಅಬು ಖಾಸಿಮ್ನನ್ನು ಅಪರಿಚಿತ ಬಂದೂಕುಧಾರಿಗಳು ಹತ್ಯೆ ಮಾಡಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರದ ರಾವಲ್ಕೋಟ್ನಲ್ಲಿರುವ ಮಸೀದಿಯೊಂದರಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಯಿತು.
ಭಾರತದಲ್ಲಿ ನಡೆಯುತ್ತಿರುವ ೨ ದಿನದ ‘ಜಿ-20’ ಸಭೆಗೆ ಜಗತ್ತಿನಾದ್ಯಂತ ೨೮ ದೇಶದ ಮುಖ್ಯಸ್ಥರು ಉಪಸ್ಥಿತರಿದ್ದಾರೆ. ಭಾರತದಿಂದ ಸುಯೋಹಿತವಾಗಿ ಈ ಸಭೆಯ ಆಯೋಜನೆ ಮಾಡಿರುವುದರಿಂದ ಅನೇಕ ದೇಶಗಳು ಶ್ಲಾಘಿಸುತ್ತಿದ್ದೂ ಭಾರತದ ನೆರೆಯ ಮತ್ತು ಶತ್ರು ರಾಷ್ಟ್ರ ಪಾಕಿಸ್ತಾನದ ನಾಗರೀಕರು ಮಾತ್ರ ತಮ್ಮ ದೇಶವನ್ನೆ ಟೀಕಿಸುತ್ತಿದೆ.
ಗಿಲಗಿಟ-ಬಾಲ್ಟಿಸ್ತಾನದ ಜನರು ಈಗ ಪಾಕಿಸ್ತಾನದ ಜೊತೆಗೆ ಇರಲು ಸಾಧ್ಯವಿಲ್ಲ. ಕಳೆದ ಅನೇಕ ದಿನಗಳಿಂದ ಅವರು ಬೀದಿಗೆ ಇಳಿದು ಪಾಕಿಸ್ತಾನದ ಸರಕಾರವನ್ನು ನಿಷೇಧಿಸುತ್ತಿದ್ದಾರೆ. ಪ್ರತಿಭಟನಾಕಾರರು ‘ಪಾಕಿಸ್ತಾನ ಮುರ್ದಾಬಾದ’ ಎಂದು ಘೋಷಣೆ ನೀಡುತ್ತಿದ್ದು ಅನೇಕ ನಾಗರೀಕರು ತಮ್ಮ ಮನೆಯ ಮೇಲೆ ಭಾರತದ ತ್ರಿವರ್ಣ ಧ್ವಜ ಹಾರಿಸಿದ್ದಾರೆ.
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಗಿಲಗಿಟ-ಬಾಲ್ಟಿಸ್ತಾನ ಅಲ್ಲಿಯ ಶಿಯಾ ಮುಸಲ್ಮಾನರಿಂದ ಪಾಕಿಸ್ತಾನಿ ಸೈನ್ಯ ಮತ್ತು ಸುನ್ನಿ ಮುಸಲ್ಮಾನ ಸಂಘಟನೆಗಳ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ.
ನಮಗೆ ಯುದ್ಧ ಬೇಡವಾಗಿದೆ, ನಾವು ಕಾಶ್ಮೀರದ ಪ್ರಶ್ನೆ ಶಾಂತಿಯುತವಾಗಿ ಪರಿಹರಿಸಬೇಕಿದೆ; ಆದರೆ ಶಾಂತಿ ಪ್ರಸ್ತಾಪಿತವಾಗದಿದ್ದರೆ, ಆಗ ಅದು ಭಾರತ, ಪಾಕಿಸ್ತಾನ ಮತ್ತು ಜಗತ್ತಿಗೆ ಚಿಂತೆಯ ವಿಷಯವಾಗಿರುವುದು, ಎಂದು ಪಾಕಿಸ್ತಾನದ ಹಂಗಾಮಿ ಪ್ರಧಾನಮಂತ್ರಿ ಅನಾವರುಲ ಹಕ್ ಕಾಕರ್ ಇವರು ಒಂದು ವಾರ್ತಾ ವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಹೇಳಿಕೆ ನೀಡಿದರು.
ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಆಸ್ಪತ್ರೆಗೆ ಮೂತ್ರಪಿಂಡದ ಕಾಯಿಲೆಯ ಚಿಕಿತ್ಸೆಗಾಗಿ ದಾಖಲಾಗಿದ್ದ 23 ವರ್ಷದ ಹಿಂದೂ ಮಹಿಳೆಯ ಮೇಲೆ ಅಲ್ಲಿನ ಡಾಕ್ಟರರು ಗುಂಗಿನ ಔಷಧ ನೀಡಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.
ಪಾಕಿಸ್ತಾನದಲ್ಲಿ ಹಿಂದೂಗಳ ಸಹಿತ ಇತರ ಅಲ್ಪಸಂಖ್ಯಾತರ ಮೇಲೆ ದಬ್ಬಾಳಿಕೆ ನಡೆಸಲಾಗುತ್ತಿದೆ. ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲೆ ಪ್ರತಿದಿನ ದಾಳಿ ನಡೆಯುತ್ತಿದೆ. ಈಗ ಪಾಕಿಸ್ತಾನದ ಹಿಂದೂ ಅಲ್ಪಸಂಖ್ಯಾತ ಸಮುದಾಯ ಸೇರಿದಂತೆ ಇತರ ಸಮುದಾಯಗಳು ಈ ದಬ್ಬಾಳಿಕೆಯ ವಿರುದ್ಧ ಬೀದಿಗಿಳಿದಿವೆ.
ಪಾಕಿಸ್ತಾನ ಆಕ್ರಮಿತ ಗಿಲಗಿಟ್ ಬಾಲ್ಟಿಸ್ತಾನದಲ್ಲಿ ಮತ್ತೊಮ್ಮೆ ಬೃಹತ್ ಪ್ರತಿಭಟನೆಗಳು ನಡೆಸಲಾಗುತ್ತಿವೆ. ಪ್ರತಿಭಟನೆಯಲ್ಲಿ ಸಹಭಾಗಿಯಾಗಿರುವ ಜನರು ಭಾರತದಲ್ಲಿ ವಿಲೀನಗೊಳಿಸಲು ಆಗ್ರಹಿಸುತ್ತಿದ್ದಾರೆ.
ಭಾರತದಲ್ಲಿ ಮಾದಕ ವಸ್ತುಗಳ ಕಳ್ಳಸಾಗಣೆದಾರರಿಗೆ ಸಹಾಯ ಮಾಡಿದ ಲಾಹೋರನ ಪೊಲೀಸ್ ಉಪಾಯುಕ್ತರನ್ನು ಬಂಧಿಸಲಾಗಿದೆ. ಮಝರ್ ಇಕ್ಬಾಲ್ ಆತನ ಹೆಸರಗಿದ್ದು, ಆತ ಡ್ರೋನ್ ಮೂಲಕ ಭಾರತಕ್ಕೆ ಡ್ರಗ್ಸ್ ಕಳುಹಿಸಲು ಸ್ಥಳೀಯ ಮಾದಕ ವಸ್ತುಗಳ ಕಳ್ಳಸಾಗಣೆದಾರರಿಗೆ ಸಹಾಯ ಮಾಡುತ್ತಿದ್ದ.