ಪಂಜಾಬದಲ್ಲಿ ಖಲಿಸ್ತಾನಿ ಭಯೋತ್ಪಾದಕರ ಗುಂಪಿನಲ್ಲಿನ 6 ಜನರ ಬಂಧನ
ಇಂತಹವರಿಗೆ ನ್ಯಾಯಾಲಯದಲ್ಲಿ ತ್ವರಿತ ನ್ಯಾಯಾಲಯದಲ್ಲಿ ಮೊಕದ್ದಮೆ ನಡೆಸಿ ಗಲ್ಲು ಶಿಕ್ಷೆ ವಿಧಿಸಲು ಪ್ರಯತ್ನಿಸುವುದು ಆವಶ್ಯಕ !
ಇಂತಹವರಿಗೆ ನ್ಯಾಯಾಲಯದಲ್ಲಿ ತ್ವರಿತ ನ್ಯಾಯಾಲಯದಲ್ಲಿ ಮೊಕದ್ದಮೆ ನಡೆಸಿ ಗಲ್ಲು ಶಿಕ್ಷೆ ವಿಧಿಸಲು ಪ್ರಯತ್ನಿಸುವುದು ಆವಶ್ಯಕ !
ಆಗಸ್ಟ್ ೧೪ ರಂದು ನೆರವೇರಿದ ಪಾಕಿಸ್ತಾನದ ಸ್ವಾತಂತ್ರ್ಯ ದಿನದಂದು ಪಾಕಿಸ್ತಾನ ಸೇನೆಯ ಮುಖ್ಯಸ್ಥ ಅಸೀಮ ಮುನೀರ್ ಇವರು, ಕಾಶ್ಮೀರದ ಜನರಿಗೆ ಸ್ವಾತಂತ್ರ್ಯ ಸಿಗಲಿದೆ ಎಂದಿದ್ದಾರೆ.
ಪಾಕಿಸ್ತಾನದ ಮಾಧ್ಯಮಗಳು ‘ಚಂದ್ರಯಾನ 3’ ರ ಚಂದ್ರನ ಮೇಲೆ ಲ್ಯಾಂಡಿಂಗ್ ಅನ್ನು ಸಂಜೆ ಆರು ಗಂಟೆಗೆ ನೇರ ಪ್ರಸಾರ ಮಾಡಬೇಕು ಎಂದು ಪಾಕಿಸ್ತಾನದ ಮಾಜಿ ಸಚಿವ ಮತ್ತು ಪ್ರಸಾರ ಮಂತ್ರಿ ಪವಾದ್ ಚೌಧರಿಯವರು ಟ್ವೀಟ್ ಮಾಡಿದ್ದಾರೆ. ‘ಇದು ಮಾನವ ಕುಲಕ್ಕೆ ವಿಶೇಷವಾಗಿ ವಿಜ್ಞಾನಿಗಳಿಗೆ ಐತಿಹಾಸಿಕ ಕ್ಷಣವಾಗಿದೆ.
ಪಾಕಿಸ್ತಾನಿ ನಾಗರಿಕರು ಚಂದ್ರಯಾನದ ಯಶಸ್ಸಿನ ಬಗ್ಗೆ ಪಾಕಿಸ್ತಾನದ ಬಗ್ಗೆ ವಿಪರ್ಯಾಸದ ಟೀಕೆ
ಭಾರತದ ‘ಚಂದ್ರಯಾನ-೩’ರ ಯಶಸ್ಸಿನ ನಂತರ ವಿಶ್ವದಾದ್ಯಂತ ಇಸ್ರೋದ ವಿಜ್ಞಾನಿಗಳನ್ನು ಹೊಗಳಲಾಗುತ್ತಿದೆ. ಇತಹದರಲ್ಲೇ ಪಾಕಿಸ್ತಾನಿ ನಟಿ ಸೆಹರ ಶಿನವಾರಿಯವರು ಭಾರತವನ್ನು ಹೊಗಳಿ ಪಾಕಿಸ್ತಾನದ ದುರ್ಗತಿಯ ಬಗ್ಗೆ ಬೇಸರ ವ್ಯಕ್ತಪಡಿಸುವ ಟ್ವೀಟ್ ಮಾಡಿದ್ದಾರೆ.
ಭಿಕ್ಷೆ ಬೇಡುತ್ತಿರುವ ಪಾಕಿಸ್ತಾನದ ಸ್ಥಿತಿಯು ನಿಧಾನವಾಗಿ ಹೀಗೆಯೇ ಆಗಲಿದ್ದು ಮುಂದೆ ಒಂದು ದಿನ ಅದನ್ನು ದಿವಾಳಿಯಾಗಿರುವುದಾಗಿ ಘೋಷಿಸಲಾಗುವುದು. ಆ ದಿನ ಈಗ ದೂರವಿಲ್ಲ !
ಒಂದು ಹಿಂದಿ ದಿನಪತ್ರಿಕೆಯಲ್ಲಿ ನೀಡಿರುವ ಮಾಹಿತಿಯನುಸಾರ ಆಗಸ್ಟ್ 19 ರ ರಾತ್ರಿ ಭಾರತವು ಪಾಕಿಸ್ತಾನದ ಗಡಿಯನ್ನು ಪ್ರವೇಶಿಸಿ ‘ಸರ್ಜಿಕಲ್ ಸ್ಟ್ರೈಕ್’ ನಡೆಸಿದೆ. ಭಾರತೀಯ ಸೇನೆಯ ವಿಶೇಷ ಪಡೆಗಳ 12 ರಿಂದ 15 ಕಮಾಂಡೋಗಳು ಜಮ್ಮು ಮತ್ತು ಕಾಶ್ಮೀರದ ರಾಜೌರಿಯ ತಾರಕುಂಡಿ ಸೆಕ್ಟರ್ ಮತ್ತು ಪೂಂಛನ ಭಿಂಭರ್ ಗಲ್ಲಿಯಲ್ಲಿ ರಾತ್ರಿಯ ಸಮಯದಲ್ಲಿ ನಡೆದುಕೊಂಡು ಪ್ರತ್ಯಕ್ಷ ನಿಯಂತ್ರಣ ರೇಖೆಯನ್ನು ದಾಟಿದರು.
ಇಲ್ಲಿನ ಸರ್ವೋಚ್ಚ ನ್ಯಾಯಾಲಯದ ಎದುರು ಪಾಕಿಸ್ತಾನದ ಪಶ್ತೂನ್ ಪ್ರದೇಶದ ನಾಯಕರು ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು. `ಪಶ್ತೂನ್ ಜನರ ಧ್ವನಿಯನ್ನು ಕೇಳದಿದ್ದರೆ, ಸ್ವಾತಂತ್ರ್ಯಕ್ಕಾಗಿ ಯುದ್ಧ ನಡೆಯುವುದು’ ಎಂದು ಈ ನಾಯಕರು ಬೆದರಿಕೆ ಹಾಕಿದ್ದಾರೆ.
ಪಾಕಿಸ್ತಾನದ ಉತ್ತರ ವಜಿರಿಸ್ಥಾನದ ಗುಲಮಿರ ಕೊಟ್ ಪ್ರದೇಶದಲ್ಲಿ ಆಗಸ್ಟ್ ೧೯ ರಂದು ಭಯೋತ್ಪಾದಕರು ಒಂದು ವಾಹನದ ಮೇಲೆ ದಾಳಿ ನಡೆಸಿದರು.
ನನ್ನ ಪತಿಗೆ ಜೈಲಿನಲ್ಲಿ ವಿಷ ಕೊಡುವ ಪ್ರಯತ್ನ ಆಗಬಹುದು ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪತ್ನಿ ಬುಷರಾ ಬೀಬಿ ಇವರು ಆತಂಕ ವ್ಯಕ್ತಪಡಿಸಿದ್ದಾರೆ. ಅವರು ಪಂಜಾಬ್ ಪ್ರಾಂತ್ಯದ ಗೃಹ ಸಚಿವರಿಗೆ ಪತ್ರ ಬರೆದು ಇಮ್ರಾನ್ ಖಾನ್ ರವರಿಗೆ ಮನೆಯಿಂದ ಊಟ ಕಳುಹಿಸಲು ಅನುಮತಿ ನೀಡಬೇಕೆಂಬ ಬೇಡಿಕೆಯನ್ನು ಮಾಡಿದ್ದಾರೆ.