ಭಾರತ ವಿರೋಧಿ ಅಮೇರಿಕಾದ ಮಹಿಳ ಸಂಸದೆ ಇಲ್ಹಾನ ಉಮರ್ ಇವರ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಪ್ರವಾಸದ ಖರ್ಚುವೆಚ್ಚ ಪಾಕಿಸ್ತಾನ ಭರಿಸಿದ್ದು ಬಹಿರಂಗ !
ಅಮೇರಿಕಾ ಸರಕಾರದ ವಾರ್ಷಿಕ ವರದಿಯಲ್ಲಿನ ಮಾಹಿತಿ !
ಅಮೇರಿಕಾ ಸರಕಾರದ ವಾರ್ಷಿಕ ವರದಿಯಲ್ಲಿನ ಮಾಹಿತಿ !
ಕಾಶ್ಮೀರದ ಜಿಹಾದಿ ಭಯೋತ್ಪಾದಕ ಯಾಸಿನ್ ಮಲಿಕನ ಪತ್ನಿ ಮುಶಾಲಾ ಮಲಿಕಳನ್ನು ಪಾಕಿಸ್ತಾನದ ಉಸ್ತುವಾರಿ ಸರಕಾರದ ಪ್ರಧಾನಿ ಅನವರೂಲ್ ಹಕ್ ಕಕ್ಕರ್ ರವರು ಮಾನವ ಹಕ್ಕುಗಳ ಮತ್ತು ಮಹಿಳೆಯರಿಗೆ ಸಂಬಂಧಿಸಿದ ವಿಷಯಗಳ ವಿಶೇಷ ಸಲಹೆಗಾರಳನ್ನಾಗಿ ನೇಮಕ ಮಾಡಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ಈ ವರ್ಷ ಸ್ವಾತಂತ್ರ್ಯ ದಿನದಂದು ಪರಸ್ಪರ ಶುಭಾಶಯ ಕೋರಲಿಲ್ಲ. ಕಳೆದ 75 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಹೀಗೆ ನಡೆದಿದೆ. ಆಗಸ್ಟ್ 14 ರಂದು ಪಾಕಿಸ್ತಾನದ ಮತ್ತು ಆಗಸ್ಟ್ 15 ರಂದು ಭಾರತದ ಸ್ವಾತಂತ್ರ್ಯದಿನವನ್ನು ಆಚರಿಸಲಾಯಿತು.
ಪಾಕಿಸ್ತಾನದ ಜಿಹಾದಿ ಭಯೋತ್ಪಾದಕ ಸಂಘಟನೆಯಾದ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಆಗಸ್ಟ್ 14 ರಂದು ಪಾಕಿಸ್ತಾನದ ಸ್ವಾತಂತ್ರ್ಯ ದಿನದಂದು ಪಾಕಿಸ್ತಾನವನ್ನು ಟೀಕಿಸಿದೆ ಮತ್ತು ಭಾರತವನ್ನು ಹೊಗಳಿದೆ.
ಹಿಂದುಗಳೇ, ಲವ್ ಜಿಹಾದ್ ನ ವಾಸ್ತವೀಕತೆಯ ಷಡ್ಯಂತ್ರದ ವಿರುದ್ಧ ಮತಾಂಧ ಮುಸಲ್ಮಾನರು ಯಾವ ರೀತಿಯ ಕಥಾವಸ್ತು ರಚಿಸಿ ಹಿಂದೂ ಪುರುಷರನ್ನು ಖಲನಾಯಕರನ್ನಾಗಿ ಮಾಡುತ್ತಿದ್ದಾರೆ ಇದನ್ನು ತಿಳಿದುಕೊಳ್ಳಿ !
೧೯೪೭ ರಲ್ಲಿ ಭಾರತದ ವಿಭಜನೆಯಾಗಿ ಪಾಕಿಸ್ತಾನದ ನಿರ್ಮಾಣವಾಗಿರುವ ಸಮಯದಲ್ಲಿನ ಭಾರತೀಯರ ನರಸಂಹಾರದ ಭೀಕರತೆಯನ್ನು ತೋರಿಸುವ ಚಿತ್ರ ಪ್ರದರ್ಶನ ಮಹಾರಾಷ್ಟ್ರದ ಸಚಿವಾಲಯದಲ್ಲಿ ಹಾಕಲಾಗಿದೆ.
ಭಾರತದಲ್ಲಿ ಮತಾಂಧ ಮುಸಲ್ಮಾನರು ಹಿಂದೂಗಳ ದೇವಸ್ಥಾನದ ಮೇಲೆ ದಾಳಿಗಳನ್ನು ನಡೆಸಿ ಧ್ವಂಸ ಮಾಡುತ್ತಾರೆ; ಆದರೆ ಹಿಂದೂಗಳು ಎಂದೂ ಹಿಂದೂಧರ್ಮದ ಅವಮಾನ ಮಾಡಿದೆ ಎಂದು ಮಸೀದಿ, ಮದರಸಾಗಳ ಮೇಲೆ ದಾಳಿ ನಡೆಸಿ ಧ್ವಂಸ ಮಾಡಿಲ್ಲ, ಇದನ್ನು ಜಾತ್ಯತೀತರು ತಿಳಿದುಕೊಳ್ಳುವರೇ ?
ಪಾಕಿಸ್ತಾನದ ಇತಿಹಾಸವನ್ನು ಅವಲೋಕಿಸಿದರೆ ಅದು ಸೇನಾಹಸ್ತಕ್ಷೇಪದಿಂದ ಅಧಿಕಾರ ಹಸ್ತಾಂತರ, ಹತ್ಯೆ, ಅಸ್ಥಿರತೆ ಮತ್ತು ತೀವ್ರ ರಾಜಕೀಯ ಹಗೆತನಗಳಿಂದ ತುಂಬಿದೆ. ನಿರಂತರವಾಗಿ ಭಾರತವನ್ನು ದ್ವೇಷಿಸುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಇತ್ತೀಚೆಗೆ ‘ತೋಶಾಖಾನಾ’ ಪ್ರಕರಣದಲ್ಲಿ ೩ ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ.
ಪಾಕಿಸ್ತಾನದಲ್ಲಿ ಹಿಂದುಗಳ ಜೀವ ಎಷ್ಟು ಅಸುರಕ್ಷಿತವಾಗಿದೆ, ಇದರ ಕಲ್ಪನೆ ಪಾಕಿಸ್ತಾನಿ ಪೊಲೀಸರ ಈ ಹೇಳಿಕೆಯಿಂದ ತಿಳಿಯಬಹುದು. ಇದರ ಬಗ್ಗೆ ಉಪಾಯ ಹುಡುಕುವುದರಲ್ಲಿ ಭಾರತದಲ್ಲಿನ ಎಲ್ಲಾ ರಾಜಕಾರಣಿಗಳು ವಿಫಲವಾಗಿದ್ದು ಕೇವಲ ಹಿಂದೂ ರಾಷ್ಟ್ರದಲ್ಲಿಯೇ ಎಲ್ಲಾ ಕಡೆಯ ಹಿಂದುಗಳ ರಕ್ಷಣೆ ಆಗುವುದು, ಇದನ್ನು ತಿಳಿಯಿರಿ !
ದಿವಾಳಿಖೋರ ಪಾಕಿಸ್ತಾನಕ್ಕೆ ಇದೀಗ ಮತ್ತೊಂದು ಆಘಾತ ಎದುರಾಗಿದೆ. ಇನ್ನು ಮುಂದೆ ರಷ್ಯಾದಿಂದ ಪಡೆಯುತ್ತಿದ್ದ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳಲು ಸಾಧ್ಯವಿಲ್ಲ. ಕಚ್ಚಾ ತೈಲವನ್ನು ಶುದ್ಧೀಕರಿಸುವಲ್ಲಿ ಪಾಕಿಸ್ತಾನದ ಕಾರ್ಖಾನೆಗಳಿಗೆ ಕಡಿಮೆ ಪ್ರಮಾಣದಲ್ಲಿ ಯಶಸ್ಸು ಸಿಕ್ಕಿದ್ದರಿಂದ ಅವರು ಈ ನಿರ್ಧಾರವನ್ನು ತೆಗೆದುಕೊಳ್ಳಬೇಕಾಯಿತು.