ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್ ಇವರಿಗೆ 3 ವರ್ಷ ಶಿಕ್ಷೆ
ಪ್ರಧಾನಮಂತ್ರಿ ಸ್ಥಾನದಲ್ಲಿರುವಾಗ ಸಿಕ್ಕಿದ್ದ ಉಡುಗೊರೆಯ ಹಗರಣದ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್ ಇವರಿಗೆ ಜಿಲ್ಲಾ ಸತ್ರ ನ್ಯಾಯಾಲಯವು 3 ವರ್ಷಗಳ ಶಿಕ್ಷೆ ವಿಧಿಸಿದೆ.
ಪ್ರಧಾನಮಂತ್ರಿ ಸ್ಥಾನದಲ್ಲಿರುವಾಗ ಸಿಕ್ಕಿದ್ದ ಉಡುಗೊರೆಯ ಹಗರಣದ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್ ಇವರಿಗೆ ಜಿಲ್ಲಾ ಸತ್ರ ನ್ಯಾಯಾಲಯವು 3 ವರ್ಷಗಳ ಶಿಕ್ಷೆ ವಿಧಿಸಿದೆ.
‘ಪಾಕಿಸ್ತಾನ ಆಕ್ರಮಿತ ಕಾಶ್ಮೀರವು ಭಾರತದ ಅವಿಭಾಜ್ಯ ಅಂಗ ಇತ್ತು ಮತ್ತು ಯಾವಲು ಇರಲಿದೆ. ಆದ್ದರಿಂದ ಪಾಕಿಸ್ತಾನದ ಜೊತೆಗೆ ಚರ್ಚೆಯ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಆದ್ದರಿಂದ ಅಮೇರಿಕಾ ಭಾರತದ ಆಂತರಿಕ ವಿಷಯದಲ್ಲಿ ಮೂಗು ತೂರಿಸಬಾರದೆಂದು ಭಾರತ ಅಮೆರಿಕಾಗೆ ತಾಕೀತ್ತು ಮಾಡಬೇಕು !
‘ಜಿ-೨೦’ಯ ಅಧ್ಯಕ್ಷತೆ ಭಾರತದ ಕಡೆಗೆ ಬಂದನಂತರ ಅದನ್ನು ನಿಜವಾದ ಅರ್ಥದಲ್ಲಿ ಆಚರಿಸುವ ನಿರ್ಣಯವನ್ನು ಕೇಂದ್ರಸರಕಾರ ತೆಗೆದುಕೊಂಡಿತು. ಈ ಆಚರಣೆಗೆ ಪ್ರದರ್ಶನದ ಆಡಂಬರ ಇಲ್ಲ, ಅದನ್ನು ಒಂದು ಪ್ರಕಾರದ ಚಳುವಳಿ ಎಂದು ಅದರ ಕಡೆಗೆ ನೋಡಲಾಗುತ್ತ್ತಿದೆ.
ಮಾಧ್ಯಮಗಳಲ್ಲಿ ಮೆರೆಯುತ್ತಿರುವ ಸೀಮಾ-ಸಚಿನ ಈ ಬಗ್ಗೆ ಉತ್ತರಪ್ರದೇಶದ ಮಾಜಿ ಪೊಲೀಸ್ ಉಪಮಹಾನಿರೀಕ್ಷಕ ಶ್ರೀ. ವಿಕ್ರಮ ಸಿಂಹ ಇವರು ‘ಅಂಜೂ ಪಂಕಜ ಶೊ’ ಎಂಬ ‘ಯೂ ಟ್ಯೂಬ್’ ವಾಹಿನಿಯಲ್ಲಿ ಮಾಡಿದ ವಿಶ್ಲೇಷಣೆಯನ್ನು ಇಲ್ಲಿ ನೀಡುತ್ತಿದ್ದೇವೆ.
ಜಿಹಾದಿ ಭಯೋತ್ಪಾದಕ ಸಂಘಟನೆಗಳಾದ ‘ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್’ (ಟಿಟಿಪಿ) ಮತ್ತು ‘ಇಸ್ಲಾಮಿಕ್ ಸ್ಟೇಟ್ ಖುರಾಸಾನ’ ವಿರುದ್ಧ ಪಾಕಿಸ್ತಾನ ಕ್ರಮ ಕೈಗೊಂಡಿದೆ. ಪಾಕಿಸ್ತಾನ ಅನೇಕ ಬಾರಿ ಹೇಳಿದ್ದರೂ, ಅಫಘಾನಿಸ್ತಾನ ಸರಕಾರ ತಾಲಿಬಾನಿ ಭಯೋತ್ಪಾದಕರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪಾಕಿಸ್ತಾನ ಆರೋಪಿಸುತ್ತಿದೆ.
ಹಸಿವಿನಿಂದ ಕಂಗೆಟ್ಟಿರುವ ಪಾಕಿಸ್ತಾನ ಇದೀಗ ಭಾರತವನ್ನು ಓಲೈಸುವ ನಾಟಕವಾಡುತ್ತಿದೆ. ಪಾಕಿಸ್ತಾನದ ಪ್ರಧಾನಮಂತ್ರಿ ಶಹಬಾಜ್ ಷರೀಫ್ ಇವರು ಭಾರತಕ್ಕೆ ಕರೆ ನೀಡುತ್ತಾ, ಯುದ್ಧ ಒಂದು ಆಯ್ಕೆಯಲ್ಲ ಮತ್ತು ನಾವು ಭಾರತದೊಂದಿಗೆ ಚರ್ಚೆ ನಡೆಸಲು ಸಿದ್ಧರಿದ್ದೇವೆ ಎಂದು ಹೇಳಿದರು.
ಪಾಕಿಸ್ತಾನವು ಭಯೋತ್ಪಾದನೆ ಪೋಷಿಸಿತು. ಆದ್ದರಿಂದ ಅವರು ಏನು ಬಿತ್ತಿದ್ದರೋ ಅದೇ ಈಗ ಬೆಳೆಯುತ್ತದೆ, ಹೇಗೆ ಯಾರಿಗಾದರೂ ಅನಿಸಿದರೆ ತಪ್ಪೇನಿಲ್ಲ !
ಭಾರತದ ಪಂಜಾಬದಲ್ಲಿ ಮಾದಕ ಪದಾರ್ಥಗಳ ಕಳ್ಳಸಾಗಾಣಿಕೆ ಮಾಡುವುದಕ್ಕಾಗಿ ಪಾಕಿಸ್ತಾನವು ಡ್ರೋನ್ ಉಪಯೋಗಿಸುತ್ತಿದೆ, ಎಂದು ಪಾಕಿಸ್ತಾನದ ಪ್ರಧಾನ ಮಂತ್ರಿಯ ರಕ್ಷಣಾ ವಿಶೇಷ ಸಹಾಯಕ ಮಲಿಕ್ ಮಹಮ್ಮದ್ ಅಹಮದ್ ಖಾನ ಇವರು ಒಪ್ಪಿಕೊಂಡಿದ್ದಾರೆ.
ಶ್ವ ಹಸಿವು ಸೂಚ್ಯಂಕದಲ್ಲಿ ಪಾಕಿಸ್ತಾನವು ೧೨೧ ದೇಶಗಳ ಸೂಚಿಯಲ್ಲಿ ೯೯ ನೇ ಸ್ಥಾನಕ್ಕೆ ಬಂದಿದೆ.
ದುಷ್ಕರ್ಮಿಗಳು ಜುಲೈ ೨೫ ರಂದು ಅಹಮದಿ ಮುಸಲ್ಮಾನರ ಮಸೀದಿಯ ಮೇಲೆ ದಾಳಿ ನಡೆಸಿ ಅದರ ಮಿನಾರ ಧ್ವಂಸ ಮಾಡಿದ್ದಾರೆ. ಪಾಕಿಸ್ತಾನದಲ್ಲಿನ ಮುಸಲ್ಮಾನರು ಅಹಮದಿ ಮುಸಲ್ಮಾನರನ್ನು ಮುಸಲ್ಮಾನರೆಂದು ಒಪ್ಪುವುದಿಲ್ಲ. ಇದರಿಂದಲೇ ಅವರ ಮೇಲೆ ದಾಳಿಗಳು ನಡೆಯುತ್ತವೆ.