ಹಿಂದೂಗಳ ದೇವಸ್ಥಾನಗಳ ಮೇಲಿನ ದಾಳಿ ದುಪ್ಪಟ್ಟು ಹೆಚ್ಚಳ !
ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಮತ್ತು ಭೇದಭಾವ ಎಷ್ಟು ಹೆಚ್ಚಳವಾಗಿದೆಯೆಂದರೆ, ಜನರು ಭಯದ ವಾತಾವರಣದಲ್ಲಿ ವಾಸಿಸುತ್ತಿದ್ದಾರೆ, ಎನ್ನುವ ಮಾಹಿತಿಯನ್ನು ಪಾಕಿಸ್ತಾನದ ಮಾನವ ಹಕ್ಕುಗಳ ಆಯೋಗ ತನ್ನ ವರದಿಯಲ್ಲಿ ತಿಳಿಸಿದೆ.
ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಮತ್ತು ಭೇದಭಾವ ಎಷ್ಟು ಹೆಚ್ಚಳವಾಗಿದೆಯೆಂದರೆ, ಜನರು ಭಯದ ವಾತಾವರಣದಲ್ಲಿ ವಾಸಿಸುತ್ತಿದ್ದಾರೆ, ಎನ್ನುವ ಮಾಹಿತಿಯನ್ನು ಪಾಕಿಸ್ತಾನದ ಮಾನವ ಹಕ್ಕುಗಳ ಆಯೋಗ ತನ್ನ ವರದಿಯಲ್ಲಿ ತಿಳಿಸಿದೆ.
ಪಾಕಿಸ್ತಾನದ ಮಾಜಿ ಪ್ರಧಾನಿ ಮತ್ತು ‘ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್’ (ಪಿ.ಎಂ.ಎಲ್.ಎನ್.) ಪಕ್ಷದ ಮುಖಂಡ ನವಾಜ್ ಶರೀಫ್ ಪಾಕಿಸ್ತಾನದಲ್ಲಿ ನಡೆಯುವ ಸಾರ್ವಜನಿಕ ಚುನಾವಣೆಯಲ್ಲಿ ನೇತೃತ್ವ ವಹಿಸುವುದಕ್ಕಾಗಿ ಪಾಕಿಸ್ತಾನಕ್ಕೆ ಹಿಂತಿರುಗುತ್ತಿದ್ದಾರೆ, ಎಂದು ಪಾಕಿಸ್ತಾನದ ಗೃಹಸಚಿವ ರಾಣ ಸನಉಲ್ಲಹ ಇವರು ಈ ಮಾಹಿತಿ ನೀಡಿದರು.
ಪಾಕಿಸ್ತಾನದಲ್ಲಿ ಹಿಂದೂ ಅಸುರಕ್ಷಿತವಾಗಿದ್ದಾರೆ, ಇದು ಜಗ್ಗಾಜಾಹಿರವಾಗಿರುವಾಗ ಅವರ ರಕ್ಷಣೆಗಾಗಿ ಪಾಕಿಸ್ತಾನ ಸರಕಾರ, ಆಡಳಿತ, ಪೊಲೀಸರು ಏನು ಮಾಡಲಾರರು, ಇದು ಸತ್ಯವಾಗಿದೆ; ಆದರೆ ಅಂತರಾಷ್ಟ್ರೀಯ ದೇಶಗಳು, ಸಂಘಟನೆಗಳು ಮತ್ತು ಭಾರತ ಕೂಡ ನಿಷ್ಕ್ರಿಯವಾಗಿದೆ, ಇದು ನಾಚಿಕೆಗೇಡು !
ಕೆಲವು ದೇಶಗಳು ಭಯೋತ್ಪಾದಕರೊಂದಿಗೆ ಕೈಜೋಡಿಸುತ್ತಿದೆ. ಅವರು ಡ್ರೋನ ಮೂಲಕ ಅಕ್ರಮವಾಗಿ ಗಡಿಯಾಚೆಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುತ್ತಿದ್ದಾರೆ. ಇದು ಅತ್ಯಂತ ಗಂಭೀರವಾದ ಸವಾಲು ಎದುರಾಗಿದೆ. ಇಂತಹ ದೇಶವು ಮಾಡಿರುವ ಈ ಕೃತ್ಯಕ್ಕೆ ಅವರನ್ನು ಹೊಣೆಗಾರರನ್ನಾಗಿ ಮಾಡುವ ಅವಶ್ಯಕತೆಯಿದೆಯೆಂದು ಭಾರತ ವಿಶ್ವ ಸಂಸ್ಥೆಯ ಭದ್ರತಾ ಪರಿಷತ್ತಿನಲ್ಲಿ ಪಾಕಿಸ್ತಾನದ ಹೆಸರನ್ನು ಹೇಳದೇ ಆರೋಪಿಸಿದೆ.
ಭಾರತದಲ್ಲಿ ಮುಸಲ್ಮಾನರು ಅಸುರಕ್ಷಿತವಾಗಿದ್ದಾರೆ, ಎನ್ನುವಂತಹ ಯಾವತ್ತೂ ಭಾರತಕ್ಕೆ ಬಾರದಿರುವಂತಹ ಜನರು ಚಿತ್ರಣವನ್ನು ಬಿಂಬಿಸುತ್ತಿದ್ದಾರೆ. ಭಾರತದಲ್ಲಿ ಮುಸಲ್ಮಾನರ ವಿರುದ್ಧ ಹಿಂಸಾಚಾರ ನಡೆಯುತ್ತಿದ್ದರೆ, ಅವರ ಜನಸಂಖ್ಯೆಯಲ್ಲಿ ಇಷ್ಟು ಹೆಚ್ಚಳವಾಗಲು ಸಾಧ್ಯವಿತ್ತೇ?
ಜಿಹಾದಿ ಭಯೋತ್ಪಾದಕರನ್ನು ನಿರ್ಮಿಸಿರುವ ಪಾಕಿಸ್ತಾನ ಈ ರೀತಿಯ ಕ್ರಮ ಕೈಗೊಳ್ಳಲು ಪ್ರಾರಂಭ ಮಾಡುವುದು, ಇದೊಂದು ತಮಾಷೆ ಎನ್ನಬಹುದು !
ಕಾಶ್ಮೀರ ಪೊಲೀಸರು ಇಬ್ಬರು ಮಾದಕ ವಸ್ತು ಕಳ್ಳಸಾಗಾಣಿಕೆ ಮಾಡುವವರನ್ನು ಬಂಧಿಸಿದ್ದು, ಅವರಿಂದ ೭೦ ಕೋಟಿ ರೂಪಾಯಿಗಳ ೧೧ ಕೆಜಿ ಹೆರಾಯಿನ್ ಮತ್ತು ೧೧ ಲಕ್ಷ ೮೨ ಸಾವಿರ ನಗದನ್ನು ವಶಪಡಿಸಿಕೊಂಡಿದ್ದಾರೆ.
ಪಾಕಿಸ್ತಾನದ ಮನಸೇಹರಾ ಗ್ರಾಮದಲ್ಲಿ ಜನರಿಗೆ ಉಚಿತ ದಿನಸಿ ಹಂಚಿಕೆಯ ಬಗ್ಗೆ ಸರಕಾರದ ಮೇಲೆ ಮೋಸದ ಆರೋಪ ಮಾಡಲಾಗಿದೆ. ಗ್ರಾಮಸ್ಥರ ಅಭಿಪ್ರಾಯದ ಪ್ರಕಾರ, ಸರಕಾರ ಅಗತ್ಯ ಇರುವವರಿಗೆ ಉಚಿತ ದಿನಸಿ ಹಂಚುತ್ತದೆ ; ಆದರೆ ಕೆಲವು ಜನರು ತಪ್ಪಾದ ಪದ್ಧತಿಯಲ್ಲಿ ಇದನ್ನು ಹಂಚುತ್ತಿದ್ದಾರೆ.
ಬಲೂಚಿಸ್ತಾನದಲ್ಲಿನ ಹಿಂದೂ ಸಂಸದ ದಾನಿಶ ಕುಮಾರ ಇವರು ಪಾಕಿಸ್ತಾನಿ ಸಂಸತ್ತಿನಲ್ಲಿ ಮಾತನಾಡುವಾಗ, ಅವರ ಮೇಲೆ ಬಲವಂತವಾಗಿ ಮತಾಂತರವಾಗುವುದಕ್ಕೆ ಸಹೋದ್ಯೋಗಿಗಳು ಒತ್ತಡ ತರುತ್ತಿದ್ದಾರೆ, ಎಂದು ಹೇಳಿದರು.
೧೯೬೦ ರ ಸಿಂಧೂ ಜಲ ಒಪ್ಪಂದದ ತಿದ್ದುಪಡಿಯ ಬೇಡಿಕೆಗೆ ಸಂಬಂಧಿಸಿದಂತೆ ಪಾಕಿಸ್ತಾನವು ನೋಟಿಸ್ಗೆ ಉತ್ತರವನ್ನು ಕಳುಹಿಸಿದೆ. ಹಾಲೆಂಡ್ನ ಹೇಗ್ನಲ್ಲಿರುವ ಅಂತರಾಷ್ಟ್ರೀಯ ನ್ಯಾಯಾಲಯದ ಆಲಿಕೆಯ ಸಂದರ್ಭದಲ್ಲಿ ಭಾರತವು ಈ ವರ್ಷದ ಜನವರಿ ೨೮ ರಂದು ಪಾಕಿಸ್ತಾನಕ್ಕೆ ನೋಟಿಸ್ ಕಳುಹಿಸಿತ್ತು.