ಭಾರತದಲ್ಲಿ ಸಮಾನ ನಾಗರಿಕ ಕಾನೂನು ಬರಲಿದೆ ! – ಶ್ರೀ ಹಾಲಸಿದ್ಧನಾಥ ದೇವರ ಭವಿಷ್ಯವಾಣಿ
ಶ್ರೀ ಕ್ಷೇತ್ರ ಅಪ್ಪಾಚಿವಾಡಿ ಕುರ್ಲಿಯ ಶ್ರೀ ಹಾಲಸಿದ್ದನಾಥ ದೇವರ ಭಕ್ತರಿಗೆ ಭವಿಷ್ಯವಾಣಿಯಿಂದ ಆಶೀರ್ವಚನ
ಬಡಜನರು ಗುಡಿ ಗೋಪುರ ಕಟ್ಟುವರು !
ಶ್ರೀ ಕ್ಷೇತ್ರ ಅಪ್ಪಾಚಿವಾಡಿ ಕುರ್ಲಿಯ ಶ್ರೀ ಹಾಲಸಿದ್ದನಾಥ ದೇವರ ಭಕ್ತರಿಗೆ ಭವಿಷ್ಯವಾಣಿಯಿಂದ ಆಶೀರ್ವಚನ
ಬಡಜನರು ಗುಡಿ ಗೋಪುರ ಕಟ್ಟುವರು !
ಈ ಡ್ರೋನ್ ಮೂಲಕ ಪಾಕಿಸ್ತಾನವು ಮಾದಕ ವಸ್ತುಗಳು ಭಾರತಕ್ಕೆ ಕಳಿಸಿರುವ ಅನುಮಾನವಿದೆ. ಈಗ ಪೊಲೀಸರು ಇದನ್ನು ಹುಡುಕುತ್ತಿದ್ದಾರೆ.
ಭಾರತದ ಭದ್ರತೆಯ ದೃಷ್ಟಿಯಿಂದ ಮಹತ್ವದ್ದಾಗಿರುವ ಬೇಟ ದ್ವಾರಕಾದಲ್ಲಿ ಈ ರೀತಿಯ ಅಕ್ರಮ ಕಟ್ಟಡಗಳ ಕಾಮಗಾರಿ ನಡೆಯುವವರೆಗೂ ಗುಪ್ತಚರ ಇಲಾಖೆ ಮತ್ತು ಪೊಲೀಸರು ನಿದ್ದೆ ಮಾಡುತ್ತಿದ್ದರೇ ?
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಉಕ್ರೇನ-ರಶಿಯಾ ಯುದ್ಧದ ಕುರಿತು ಮತದಾನ – ಭಾರತದ ತಟಸ್ಥ ನಿಲುವು
ಪಾಕಿಸ್ತಾನದಲ್ಲಿರುವ ಅಲ್ಪಸಂಖ್ಯಾತ ಹಿಂದೂಗಳನ್ನು ಆಯೋಜನಾಬದ್ಧವಾಗಿ ಮುಗಿಸುತ್ತಿರುವಾಗ, ಭಾರತವು ಈಗಲಾದರೂ ಇದರ ಬಗ್ಗೆ ಕೃತಿಯ ಸ್ತರದಲ್ಲಿ ಏನಾದರೂ ಮಾಡಬೇಕೆಂದು ಹಿಂದೂಗಳಿಗೆ ಅನಿಸುತ್ತದೆ !
ಪಾಕಿಸ್ತಾನದ ಪಂಜಾಬ ರಾಜ್ಯದಲ್ಲಿನ ಬಹಾವಲಪುರದಲ್ಲಿ ಕೂಲಿ ಮಾಡುವ ಗಂಗಾರಾಮ್ ಇವರ ಪತ್ನಿ ಇಲ್ಲಿಯ ಮುಸಲ್ಮಾನ ಜಮೀನ್ದಾರ ಮಹಮ್ಮದ್ ಅಕ್ರಂ ಇವನ ಹತ್ತಿರ ಕೆಲಸ ಕೇಳುವುದಕ್ಕೆ ಹೋಗಿದ್ದಳು. ಅವನು ಆಕೆಗೆ ಬೆದರಿಸಿ ಹಿಂತಿರುಗಿ ಕಳುಹಿಸಿದ್ದನು.
ಪಾಕಿಸ್ತಾನದ ಸೆರೆಮನೆಯಲ್ಲಿ ಬಂಧನದಲ್ಲಿರುವ ೬ ಭಾರತೀಯ ಬಂಧಿತರು ಕಳೆದ ೯ ತಿಂಗಳಲ್ಲಿ ಸಾವನ್ನಪ್ಪಿರುವ ಮಾಹಿತಿ ಬೆಳಕಿಗೆ ಬಂದಿದೆ. ಎಲ್ಲರ ಶಿಕ್ಷೆಯ ಅವಧಿ ಪೂರ್ಣವಾಗಿದ್ದರು ಪಾಕಿಸ್ತಾನ ಅವರನ್ನು ಕಾರಾಗೃಹದಲ್ಲಿ ಬಂಧಿಸಿ ಇಟ್ಟಿತ್ತು. ಸಾವನ್ನಪ್ಪಿರುವ ೯ ಬಂಧಿತರ ಪೈಕಿ ೫ ಜನರು ಮೀನುಗಾರರಾಗಿದ್ದರು.
ತನ್ನ ಹಿತಾಸಕ್ತಿ ಮತ್ತು ಉದಾಸೀನತೆಯಿಂದಾಗಿ ಯಾವ ದೇಶಗಳು ಭಯೋತ್ಪಾದನೆಯ ಅಪಾಯಗಳನ್ನು ಗುರುತಿಸುವುದಿಲ್ಲವೋ ಅವು ಭಯೋತ್ಪಾದಗೆ ಬಲಿಯಾಗಿರುವರ ಸಂದರ್ಭದಲ್ಲಿ ‘ಘೋರ ಅನ್ಯಾಯ’ ಮಾಡುತ್ತಿದ್ದಾರೆ ಎಂದು ಭಾರತದ ವಿದೇಶಾಂಗ ಸಚಿವಾಲಯವು ಅಕ್ಟೋಬರ್ ೮ ರಂದು ಒಂದು ಹೇಳಿಕೆಯಲ್ಲಿ ತನ್ನ ನಿಲುವು ತಿಳಿಸಿದೆ.
ಕೇರಳದಿಂದ ಸೌದಿ ಅರೇಬಿಯಾದ ಮೆಕ್ಕಾಗೆ ಹಜ್ ಯಾತ್ರೆಗಾಗಿ ಕಾಲ್ನಡಿಗೆಯಲ್ಲಿ ತೆರಳಿದ್ದ ಶಿಹಾಬ್ ಚಿತ್ತೂರ್ ಇವರಿಗೆ ಪಾಕಿಸ್ತಾನ ಸರಕಾರವು ಅವರ ದೇಶದಿಂದ ಹಾದು ಹೋಗಲು ನಿರಾಕರಿಸಿದೆ.