ಪಾಕಿಸ್ತಾನದಲ್ಲಿ ೧ ಸಾವಿರ ೨೦೦ ವರ್ಷಗಳ ಹಿಂದಿನ ಹಿಂದೂ ಮಂದಿರ ಅತಿಕ್ರಮಣದಿಂದ ಮುಕ್ತ !
ಭಾರತದಲ್ಲಿ ಎಂದಾದರೂ ಹಿಂದೂಗಳು ಕಾನೂನುಬಾಹಿರವಾಗಿ ಚರ್ಚ್ ಅಥವಾ ಮಸೀದಿಯನ್ನು ಅತಿಕ್ರಮಿಸುವ ಬಗ್ಗೆ ಕನಸಿನಲ್ಲಾದರೂ ಯೋಚನೆ ಮಾಡುವರೆ?
ಭಾರತದಲ್ಲಿ ಎಂದಾದರೂ ಹಿಂದೂಗಳು ಕಾನೂನುಬಾಹಿರವಾಗಿ ಚರ್ಚ್ ಅಥವಾ ಮಸೀದಿಯನ್ನು ಅತಿಕ್ರಮಿಸುವ ಬಗ್ಗೆ ಕನಸಿನಲ್ಲಾದರೂ ಯೋಚನೆ ಮಾಡುವರೆ?
ಪಾಕಿಸ್ತಾನಿ ಸೈನ್ಯದ ಒಂದು ಹೆಲಿಕಾಪ್ಟರ್ ಆಗಸ್ಟ್ ಒಂದರಂದು ಸಂಜೆ ನಾಪತ್ತೆ ಆಗಿತ್ತು. ಮರುದಿನ ಅದು ಬಲೂಚಿಸ್ತಾನದಲ್ಲಿ ಪತನವಾಗಿದ್ದು ತಿಳಿದು ಬಂತು.
ಸುಲಿಗೆಗಾಗಿ ಶಾಸಕರಿಗೆ ಕೊಲೆ ಬೆದರಿಕೆ ನೀಡಿದ ಪ್ರಕಾರದಲ್ಲಿ ಹರಿಯಾಣಾದ ಪೊಲೀಸರ ವಿಶೇಷ ಕಾರ್ಯ ದಳದ ಪೊಲೀಸರು ೬ ಜನರನ್ನು ಬಂಧಿಸಿದ್ದಾರೆ.
ಕೊಚ್ಚಿ (ಕೇರಳ) : ತಮಿಳುನಾಡಿನ ರಾಜ್ಯಪಾಲ ಆರ್ ಎನ್ ರವಿ ಇವರು ಪಾಕ್ ಬೆಂಬಲಿತ ಭಯೋತ್ಪಾದನೆಯನ್ನು ಕಠೋರವಾಗಿ ಟೀಕಿಸುವಾಗ, ಬಂದೂಕಿನ ಉತ್ತರ ಬಂದೂಕಿನಿಂದಲೇ ಸಿಗುವುದು , ಎಂಬ ಎಚ್ಚರಿಕೆ ಪಾಕಿಸ್ತಾನಕ್ಕೆ ನೀಡಿದರು. ಕೇರಳದ ಕೊಚ್ಚಿಯಲ್ಲಿ ನಡೆದ ಒಂದು ಕಾರ್ಯಕ್ರಮದಲ್ಲಿ ಮಾತನಾಡುವಾಗ, ದೇಶದ ಐಕ್ಯತೆ ಮತ್ತು ಅಖಂಡತೆಯ ವಿರುದ್ಧ ಮಾತನಾಡುವವರ ಜೊತೆಗೆ ಯಾವುದೇ ಚರ್ಚೆ ಮಾಡಲಾಗುವುದಿಲ್ಲ. ಕಳೆದ ೮ ವರ್ಷಗಳಲ್ಲಿ ಯಾವುದೇ ಸಶಸ್ತ್ರ ಗುಂಪಿನ ಜೊತೆ ಸಂವಾದ ನಡೆಸಿಲ್ಲ ಮತ್ತು ಈ ನಿಲುವೇ ಯೋಗ್ಯವಾಗಿದೆ ಎಂದು ಅವರು ಆ … Read more
ಪಾಕಿಸ್ತಾನದ ವಶದಲ್ಲಿರುವ ಜಮ್ಮು ಕಾಶ್ಮೀರ ಭಾಗದ ಜನರು ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದಿಗೆ ಬಲಿಯಾಗುತ್ತಿದ್ದಾರೆ. ಅವರಿಗೆ ನ್ಯಾಯ ಸಿಗಬೇಕು. ಅವರು ಭಾರತದತ್ತ ಆಸೆಯ ದೃಷ್ಟಿಯಿಂದ ನೋಡುತ್ತಿದ್ದಾರೆ. ಅವರಿಗೆ ಸ್ವಾತಂತ್ರ್ಯ ಎಂದು ? ಎಂಬ ಪ್ರಶ್ನೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಚಿವ ದತ್ತಾತ್ರೇಯ ಹೊಸಬಾಳೆ ಇವರು ಕೇಳಿದರು.
ಮಹಮ್ಮದ್ ಪೈಗಂಬರ್ ಇವರ ಬಗ್ಗೆ ತಥಾಕಥಿತ ಆಕ್ಷೇಪಾರ್ಯ ಹೇಳಿಕೆ ನೀಡಿರುವ ಭಾಜಪದ ಮಾಜಿ ವಕ್ತಾರೆ ನೂಪುರು ಶರ್ಮಾ ಇವರ ಮೇಲೆ ಬಲಾತ್ಕಾರ ನಡೆಸಿ ಅವರ ಹತ್ಯೆ ಮಾಡುವ ಅನೇಕ ಬೆದರಿಕೆ ಸಿಗುತ್ತಿತ್ತು. ಈಗ ಪಾಕಿಸ್ತಾನದಲ್ಲಿ ಅವರ ಹತ್ಯೆಯ ಹುನ್ನಾರ ನಡೆಯುತ್ತಿದೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ.
ರಿಯಾಜ್ ಅತ್ತಾರಿ ಮತ್ತು ಮಹಮ್ಮದ್ ಗೌಸ್ ಇವರ ವಿಚಾರಣೆಯಲ್ಲಿ ಮಾಹಿತಿ ಬೆಳಕಿಗೆ
ಹಿಂದೂಗಳ ಬುಡದಲ್ಲಿ ಎದ್ದಿರುವ ಈ ಜಿಹಾದಿ ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತೆಸೆಯಲು, ಈಗ ‘ಹಿಂದೂ ರಾಷ್ಟ್ರ’ ಇದು ಏಕೈಕ ಪರ್ಯಾಯವಾಗಿದೆ, ಇದನ್ನು ಅರಿತುಕೊಳ್ಳಿರಿ !
ಪಾಕಿಸ್ತಾನದ ಸಿಂಧಪ್ರಾಂತದಲ್ಲಿ ಪಿಸ್ತೂಲಿನ ಭಯ ತೋರಿಸಿ ೧೬ ವರ್ಷದ ಓರ್ವ ಅಪ್ರಾಪ್ತ ಹಿಂದೂ ಹುಡುಗಿಯ ಅಪಹರಣ ಮಾಡಲಾಗಿದೆ. ಸಂತ್ರಸ್ತ ಹುಡುಗಿಗೆ ತಕ್ಷಣವೇ ಬಿಡುಗಡೆ ಮಾಡದೇ ಇದ್ದಲ್ಲಿ ಆಕೆಯನ್ನು ಬಲವಂತವಾಗಿ ಮತಾಂತರ ಮಾಡಿ ಅಪಹರಣ ಮಾಡಿದವನ ಜೋತೆ ನಿಕಾಹ ಮಾಡಲಾಗುವುದು
ಇತ್ತೀಚೆಗೆ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಉಮರ್ಕೋಟ್ನಲ್ಲಿರುವ ಹಿಂದೂ ದೇವಾಲಯದ ಮೇಲೆ ಮತಾಂಧರು ದಾಳಿ ಮಾಡಿದ್ದಾರೆ. ಗೂಂಡಾಗಳು ದೇವಸ್ಥಾನಕ್ಕೆ ಬೆಂಕಿ ಹಚ್ಚಿದ್ದಾರೆ. ಪಾಕಿಸ್ತಾನದಲ್ಲಿ ಹಿಂದೂ ದೇವಾಲಯಗಳ ಮೇಲಿನ ದಾಳಿ ಮುಂದುವರಿದಿದೆ.