ಪಾಕಿಸ್ತಾನ ದಿವಾಳಿಯಾದ ದೇಶವಾಗಿದೆ !
ಪಾಕಿನ ಕಂದಾಯ ಮಂಡಳಿಯ ಮಾಜಿ ಅಧ್ಯಕ್ಷ ಶಬ್ಬರ ಜ್ಯೆದಿ ಇವರು ‘ಪಾಕಿಸ್ತಾನ ದೀವಳಿಯಾದ ದೇಶವಾಗಿದೆ. ಯಾವುದೇ ಭ್ರಮೆಯಲ್ಲಿರುವ ಬದಲು ವಸ್ತುಸ್ಥಿತಿಯನ್ನು ಗುರುತಿಸಬೇಕು’, ಎಂದು ಹೇಳಿದ್ದಾರೆ.
ಪಾಕಿನ ಕಂದಾಯ ಮಂಡಳಿಯ ಮಾಜಿ ಅಧ್ಯಕ್ಷ ಶಬ್ಬರ ಜ್ಯೆದಿ ಇವರು ‘ಪಾಕಿಸ್ತಾನ ದೀವಳಿಯಾದ ದೇಶವಾಗಿದೆ. ಯಾವುದೇ ಭ್ರಮೆಯಲ್ಲಿರುವ ಬದಲು ವಸ್ತುಸ್ಥಿತಿಯನ್ನು ಗುರುತಿಸಬೇಕು’, ಎಂದು ಹೇಳಿದ್ದಾರೆ.
1971 ರ ಯುದ್ಧವು ಧರ್ಮದ ಆಧಾರದಲ್ಲಾದ ಭಾರತದ ವಿಭಜನೆಯನ್ನು ಐತಿಹಾಸಿಕ ತಪ್ಪು, ಎಂಬುದನ್ನು ಹೇಳುತ್ತದೆ. ಪಾಕಿಸ್ತಾನವು ಒಂದು ಧರ್ಮದ ಹೆಸರಿನಲ್ಲಿ ಜನಿಸಿದೆ; ಆದರೆ ಅದನ್ನು ತಡೆಯಲು ಸಾಧ್ಯವಾಗಲಿಲ್ಲ, ಎಂದು ರಕ್ಷಣಾ ಮಂತ್ರಿ ರಾಜನಾಥ ಸಿಂಗ್ ರವರು ಹೇಳಿಕೆ ನೀಡಿದ್ದಾರೆ.
ಸಂಯುಕ್ತ ರಾಷ್ಟ್ರದಲ್ಲಿ ಪಾಕನ ರಾಜಕೀಯ ಪಕ್ಷ ‘ಮುತ್ತಾಹಿದಾ ಕೌಮೀ ಮೂವಮೆಂಟ’ನ ಅಧ್ಯಕ್ಷರಾದ ಅಲ್ತಾಫ ಹುಸೇನರ ಬೇಡಿಕೆ
ಪಾಕಿಸ್ತಾನದಲ್ಲಿ ಕೆಲವು ದಿನಗಳ ಹಿಂದೆ ಧರ್ಮನಿಂದನೆಯ ಆರೋಪದ ಮೇರೆಗೆ ಶ್ರೀಲಂಕಾದ ನಾಗರಿಕ ಪ್ರಿಯಾಂಥಾ ಕುಮಾರ ಇವರನ್ನು ಮತಾಂಧರ ಗುಂಪು ಕೈಕಾಲು ಮುರಿದು ಜೀವಂತವಾಗಿ ಸುಟ್ಟಿದ್ದರು.
ಭಾರತದಲ್ಲಿ ಏನು ನಡೆಯುತ್ತಿದೆ, ಎಂಬುದು ಕೇವಲ ನಮ್ಮ ಅಥವಾ ವಿಶೇಷವಾಗಿ ಕಾಶ್ಮೀರದಷ್ಟೇ ಆಗಿಲ್ಲ. ಬದಲಾಗಿ ಇದು ಎಲ್ಲಾ ಭಾರತೀಯರ ದುರ್ದೈವವೇ ಆಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಬ್ರಾಹ್ಮಣವಾದಿ ಸಿದ್ಧಾಂತವು ಭಾರತದಲ್ಲಿರುವ ಶೇಕಡಾ ೫೦ ರಿಂದ ೬೦ ಕೋಟಿ ಅಲ್ಪಸಂಖ್ಯಾತ ಸಮುದಾಯವನ್ನು ಕಡೆಗಣಿಸುತ್ತಿದೆ.
ಭಾರತದಲ್ಲಿ ಹಿಂಸಾಚಾರ ನಡೆಸುತ್ತಿರುವ ಹಫೀಸ್ ಸಯಿದ್ನಂತಹ ಅಸಂಖ್ಯಾತ ಜಿಹಾದಿ ಉಗ್ರರನ್ನೂ ಪೋಷಿಸುವ ಪಾಕಿಸ್ತಾನದ ಮಾಹಿತಿ ಮತ್ತು ಪ್ರಸಾರ ಸಚಿವ ಫವಾದ ಚೌಧರಿ ಇವರ ಹಾಸ್ಯಾಸ್ಪದ ಹೇಳಿಕೆ !
ಪಾಕಿಸ್ತಾನದಲ್ಲಿ ‘ಈಶ ನಿಂದನೆ’ಯ ಆರೋಪದಿಂದ ಮತಾಂಧರ ಗುಂಪು ಶ್ರೀಲಂಕಾದ ನಾಗರಿಕ ಪ್ರಿಯಾಂಥಾ ಕುಮಾರಾ ಇವರನ್ನು ಅಮಾನುಷವಾಗಿ ಹತ್ಯೆಮಾಡಿತ್ತು. ಈ ಘಟನೆಯ ಬಗ್ಗೆ ಪಾಕಿಸ್ತಾನದ ರಕ್ಷಣಾ ಸಚಿವ ಪರ್ವೇಜ್ ಖಟಕ ಇವರು ಹಂತಕರನ್ನು ಬೆಂಬಲಿಸುವ ಹೇಳಿಕೆ ನೀಡಿದ್ದಾರೆ.
ಪಾಕಿಸ್ತಾನದಲ್ಲಿ ಶ್ರೀಲಂಕಾದ ಓರ್ವ ನಾಗರಿಕನನ್ನು ಈಶ ನಿಂದೆಯ ಆರೋಪದಲ್ಲಿ ಜೀವಂತವಾಗಿ ಸುಟ್ಟುಹಾಕಿದ ಪ್ರಕರಣದಲ್ಲಿ ದೂರದರ್ಶನದ ಒಂದು ಕಾರ್ಯಕ್ರಮದಲ್ಲಿ ಸರಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಶಿಕ್ಷಣದ ಬಗ್ಗೆ ಪ್ರಶ್ನೆ ಉದ್ಭವಿಸಿದೆ.
ಮಕರಾನ ಸಮುದ್ರತೀರದ ಮಾರ್ಗದಿಂದಾಗುತ್ತಿರುವ ಮಾದಕ ವಸ್ತುಗಳ ಕಳ್ಳ ಸಾಗಾಣಿಕೆಯಲ್ಲಿ ಬಹಳ ಹೆಚ್ಚಳವಾಗಿದೆ. ಇತ್ತೀಚೆಗೆ ನೌಕಾದಳದಿಂದ ಕಾರ್ಯಾಚರಣೆ ನಡೆಸಿ ಕೆಲವು ದೊಡ್ಡ ಪ್ರಮಾಣದ ಸಂಗ್ರಹ ವಶಪಡಿಸಿಕೊಳ್ಳಲಾಗಿದೆ.
ಹಿಂದೂಗಳ ಧಾರ್ಮಿಕ ಭಾವನೆಯನ್ನು ಸತತವಾಗಿ ನೋಯಿಸುತ್ತಿರುವಾಗಲು ಹಿಂದೂಗಳು ಸ್ವಲ್ಪ ಪ್ರಮಾಣದಲ್ಲಿ ಕಾನೂನುಮಾರ್ಗದಿಂದ ವಿರೋಧಿಸಲು ಪ್ರಯತ್ನಿಸುತ್ತಾರೆ ಮತ್ತು ಅದಕ್ಕೂ ಕಸದ ಬುಟ್ಟಿಯನ್ನು ತೋರಿಸಲಾಗುತ್ತದೆ, ಎಂಬುದನ್ನು ಗಮನದಲ್ಲಿಡಿ !