3 ತಿಂಗಳು ವೇತನ ನೀಡದ್ದರಿಂದ ಮಕ್ಕಳಿಗೆ ಶಾಲೆಯ ಶಿಕ್ಷಣದ ಶುಲ್ಕ ಕಟ್ಟಲಿಲ್ಲವೆಂದು ಅವರನ್ನು ಶಾಲೆಯಿಂದ ತೆಗೆದು ಹಾಕಲಾಗಿದೆ, ಇದೇನಾ `ಹೊಸ ಪಾಕಿಸ್ತಾನ’ ?
‘ಪಾಕಿಸ್ತಾನವು ದೀವಾಳಿಯಾಗಿರುವ ದೇಶ’, ಎಂದು ಘೋಷಿಸುವುದಷ್ಟೇ ಈಗ ಬಾಕಿ ಉಳಿದಿದೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ !-
‘ಪಾಕಿಸ್ತಾನವು ದೀವಾಳಿಯಾಗಿರುವ ದೇಶ’, ಎಂದು ಘೋಷಿಸುವುದಷ್ಟೇ ಈಗ ಬಾಕಿ ಉಳಿದಿದೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ !-
ಮಹಾಮಂಡಲೇಶ್ವರ ಯತೀಂದ್ರಾನಂದ ಗಿರಿ ಅವರು `ಹಿಂದೂ ಮತ್ತು ಮುಸಲ್ಮಾನರು’ ಸಹೋದರರು ಎಂದು ಹೇಳಲಾಗುತ್ತದೆ, ಆದರೆ ಅವರ ಸಂಸ್ಕೃತಿಯು ಪರಸ್ಪರ ಹೊಂದಾಣಿಕೆಯಾಗದಿರುವಾಗ ಅವರು ಎಂದಿಗೂ ಸಹೋದರರಾಗಲು ಸಾಧ್ಯವಿಲ್ಲ,’ ಎಂದು ಹೇಳಿದರು.
ಇಂತಹವರನ್ನು ತ್ವರಿತಗತಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಮರಣದಂಡನೆ ವಿಧಿಸಬೇಕು !
ದೇಶವನ್ನು ನಡೆಸಲು ಪಾಕಿಸ್ತಾನದ ಬಳಿ ಹಣವಿಲ್ಲ; ಆದರೆ ಜಿಹಾದಿ ಭಯೋತ್ಪಾದಕರನ್ನು ಪೋಷಿಸಲು ಮತ್ತು ಅವರಿಗೆ ಶಸ್ತ್ರಾಸ್ತ್ರಗಳನ್ನು ನೀಡಲು, ಸೈನ್ಯದ ಮೇಲೆ ಯಥೇಚ್ಛವಾಗಿ ಖರ್ಚು ಮಾಡಲು ಹಣವಿದೆ, ಈ ಬಗ್ಗೆ ಇಮ್ರಾನ್ ಖಾನ್ ಏಕೆ ಮಾತನಾಡುವುದಿಲ್ಲ ?
ಡಿಸೆಂಬರ ೨೦೨೦ ರಲ್ಲಿ ಮತಾಂಧರು ಹಿಂದೂಗಳ ದೇವಸ್ಥಾನದ ಮೇಲೆ ದಾಳಿ ನಡೆಸಿ ಅದನ್ನು ಧ್ವಂಸ ಪಡಿಸಿದ್ದರು. ನಂತರ ನ್ಯಾಯಾಲಯವು ಈ ದಾಳಿ ಮಾಡುವವರ ಪೈಕಿ ೧೧ ಮೌಲ್ವಿ(ಇಸ್ಲಾಂನ ಧಾರ್ಮಿಕ ನಾಯಕ)ಗಳಿಗೆ ದಂಡ ವಿಧಿಸಿತ್ತು. ಮೌಲ್ವಿಗಳು ನೀಡಿದ ಒತ್ತಡದಿಂದ ಈ ದಂಡವನ್ನು ಇಲ್ಲಿಯ ಹಿಂದೂ ಕೌನ್ಸಿಲ್ ತುಂಬಿಸಬೇಕಾಯಿತು, ಎಂದು ವಾರ್ತೆ ಬೆಳಕಿಗೆ ಬಂದಿದೆ.
ಇತ್ತೀಚೆಗಷ್ಟೇ ತೆರೆಕಂಡ ‘ಸೂರ್ಯವಂಶಿ’ ಹಿಂದಿ ಚಲನಚಿತ್ರದಲ್ಲಿ ಖಳನಾಯಕನಿಗೆ ಮುಸಲ್ಮಾನ ಹೆಸರು ಇಟ್ಟ ಬಗ್ಗೆ ಕೆಲವರಿಂದ ವಿಚಾರಿಸಲಾಗುತ್ತಿದೆ. ಪಾಕಿಸ್ತಾನದ ರಾಷ್ಟ್ರಪತಿ ಆರಿಫ್ ಅಲ್ವಿ ಮತ್ತು ಪಾಕಿಸ್ತಾನಿ ನಟಿ ಮೆಹವಿಶ ಹಯಾತ್ ಕೂಡ ಈ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.
೨೬ ನವೆಂಬರ್ ೨೦೦೮ ರಂದು ಮುಂಬಯಿ ಮೇಲಿನ ದಾಳಿಯ ನಂತರ ಭಾರತ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಿತ್ತು. ಅದು ನೇರ ಕ್ರಮ ಕೈಗೊಳ್ಳುವ ಸಮಯವಾಗಿತ್ತು.
ಯಾರ ನೇತೃತ್ವದಲ್ಲಿ ಕಲಂ 370 ದಲ್ಲಿನ ಹೆಚ್ಚಿನ ಏರ್ಪಾಡುಗಳನ್ನು ರದ್ದುಪಡಿಸುವ ಕ್ಷಮತೆ ಮತ್ತು ಇಚ್ಛೆ ಇದೆಯೋ, ಅವರಲ್ಲಿಯೇ ಪಾಕಿಸ್ತಾನದ ವಶದಲ್ಲಿರುವ ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಹಿಂಪಡೆಯುವ ಕ್ಷಮತೆಯು ಇದೆ’, ಎಂದು ಸಿಂಹ ಹೇಳಿದರು.
ಪಾಕಿಸ್ತಾನದಲ್ಲಿ ಅಸುರಕ್ಷಿತ ಹಿಂದೂಗಳು ! ಈ ವಿಷಯವಾಗಿ ಕಾಂಗ್ರೆಸ್ನ ನಾಯಕರು ಏಕೆ ಮಾತನಾಡುತ್ತಿಲ್ಲ ?
ಇಂತಹ ರಾಷ್ಟ್ರಾಭಿಮಾನವಿಲ್ಲದ ವ್ಯಕ್ತಿಗಳನ್ನು ಕಾಂಗ್ರೆಸ್ ತನ್ನ ಪದಾಧಿಕಾರಿಗಳಾಗಿ ನೇಮಿಸುತ್ತದೆ ಎಂಬುದನ್ನು ಗಮನದಲ್ಲಿಡಿ !