ಭಟ್ಕಳದಲ್ಲಿ೬ ವರ್ಷದಿಂದ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಮಹಿಳೆಯ ಬಂಧನ !
ಶತ್ರುರಾಷ್ಟ್ರದ ನಾಗರಿಕರಿಗೆ ಭಾರತದ ಅಧಿಕೃತ ಸರಕಾರಿ ದಾಖಲೆಗಳನ್ನು ಯಾರು ಮಾಡಿಕೊಟ್ಟರು, ಇದು ಜನರ ಮುಂದೆ ಬರಬೇಕು ! ಇಂತಹ ದೇಶದ್ರೋಹಿಗಳನ್ನು ಸರಕಾರವು ಗಲ್ಲಿಗೇರಿಸಬೇಕು, ಎಂದು ರಾಷ್ಟ್ರಪ್ರೇಮಿಗಳಿಗೆ ಅನಿಸುತ್ತದೆ !
ಶತ್ರುರಾಷ್ಟ್ರದ ನಾಗರಿಕರಿಗೆ ಭಾರತದ ಅಧಿಕೃತ ಸರಕಾರಿ ದಾಖಲೆಗಳನ್ನು ಯಾರು ಮಾಡಿಕೊಟ್ಟರು, ಇದು ಜನರ ಮುಂದೆ ಬರಬೇಕು ! ಇಂತಹ ದೇಶದ್ರೋಹಿಗಳನ್ನು ಸರಕಾರವು ಗಲ್ಲಿಗೇರಿಸಬೇಕು, ಎಂದು ರಾಷ್ಟ್ರಪ್ರೇಮಿಗಳಿಗೆ ಅನಿಸುತ್ತದೆ !
ಅಂತರರಾಷ್ಟ್ರೀಯ ನ್ಯಾಯಾಲಯದ ಒತ್ತಡಕ್ಕೆ ಮಣಿದ ಪಾಕಿಸ್ತಾನದ ‘ನ್ಯಾಶನಲ್ ಅಸೆಂಬ್ಲಿ’ಯು ಭಾರತದ ಮಾಜಿ ನೌಕಾ ಅಧಿಕಾರಿ ಕುಲಭೂಷಣ ಜಾಧವ ಅವರಿಗೆ ಹಿರಿಯ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡುವ ಮಸೂದೆಗೆ ಅನುಮೋದನೆ ನೀಡಿದೆ. ಇದರಿಂದ ಕುಲಭೂಷಣ್ ಜಾಧವ ಅವರಿಗೆ ದೊಡ್ಡ ಸಾಂತ್ವನ (ಸಮಾಧಾನ) ಸಿಕ್ಕಿದೆ.
ಗಾಜಾ ಪ್ರದೇಶದಲ್ಲಿ ಪ್ಯಾಲೇಸ್ಟಿನಿಯನ್ `ಹಮಾಸ’ ಎಂಬ ಜಿಹಾದಿ ಭಯೋತ್ಪಾದಕ ಸಂಘಟನೆಯ ಉಗ್ರರಿಗೆ ಪಾಕಿಸ್ತಾನಿ ಸೈನ್ಯವೇ ತರಬೇತಿಯನ್ನು ನೀಡುತ್ತಿದೆ ಎಂದು ಪಾಕಿಸ್ತಾನದ ಹಿರಿಯ ಮುಖಂಡ ರಾಜಾ ಜಫರ್ ಉಲ್ ಹಕ್ ಹೇಳಿದ್ದಾರೆ. ಪಾಕಿಸ್ತಾನಿ ಸೈನ್ಯವು ದೀರ್ಘಕಾಲದಿಂದ ಹಮಾಸ್ ಉಗ್ರರಿಗೆ ತರಬೇತಿಯನ್ನು ನೀಡುತ್ತಿದೆ ಮತ್ತು ಅದಕ್ಕಾಗಿ `ಸ್ಪೆಶಲ್ ಕಮಾಂಡೋ ಯುನಿಟ್’ನ ಒಂದು ಪಡೆಯು ಕೆಲವು ವರ್ಷಗಳಿಂದ ಅಲ್ಲಿ ನಿಯುಕ್ತಿಗೊಂಡಿದೆ ಎಂದು ಅವರು ಹೇಳಿದರು.
ವಿಶ್ವಸಂಸ್ಥೆಯ ಉಗ್ರನಿಗ್ರಹ ದಳವು ಸಲ್ಲಿಸಿದ ವರದಿಯಲ್ಲಿ, ಅಲ್ ಖೈದಾದ ಹೆಚ್ಚಿನ ಭಯೋತ್ಪಾದಕರು ಅಫಘಾನಿಸ್ತಾನ ಮತ್ತು ಪಾಕಿಸ್ತಾನದ ಗಡಿಯಲ್ಲಿ ಅಡಗಿಕೊಂಡಿದ್ದಾರೆ ಇದರಲ್ಲಿ ಮಾಜಿ ಅಲ್ ಖೈದಾ ಮುಖ್ಯಸ್ಥ ಅಯಮಾನ್ ಅಲ್ ಜವಾಹರಿ ಬದುಕಿದ್ದಾನೆ.