ಪಾಕ್ನಲ್ಲಿ ಕುರಿಯ ಮೇಲೆ ಐವರಿಂದ ಲೈಂಗಿಕ ಅತ್ಯಾಚಾರ ನಡೆಸಿ ಅದರ ಕೊಲೆ !
ಕುರಿಯ ಮಾಲೀಕನು ಕುರಿಯನ್ನು ಹುಡುಕುತ್ತಿದ್ದಾಗ ಅದು ಮೃತಾವಸ್ಥೆಯಲ್ಲಿ ಕಾಡಿನಲ್ಲಿ ಸಿಕ್ಕಿದೆ. ಮಾಲೀಕನು ಪಶುವೈದ್ಯರ ಬಳಿ ಅದನ್ನು ಕರೆದುಕೊಂಡು ಹೋದಾಗ ಅದರ ಮೇಲೆ ಲೈಂಗಿಕ ಶೋಷಣೆಯಾಗಿರುವುದು ಬೆಳಕಿಗೆ ಬಂತು.
ಕುರಿಯ ಮಾಲೀಕನು ಕುರಿಯನ್ನು ಹುಡುಕುತ್ತಿದ್ದಾಗ ಅದು ಮೃತಾವಸ್ಥೆಯಲ್ಲಿ ಕಾಡಿನಲ್ಲಿ ಸಿಕ್ಕಿದೆ. ಮಾಲೀಕನು ಪಶುವೈದ್ಯರ ಬಳಿ ಅದನ್ನು ಕರೆದುಕೊಂಡು ಹೋದಾಗ ಅದರ ಮೇಲೆ ಲೈಂಗಿಕ ಶೋಷಣೆಯಾಗಿರುವುದು ಬೆಳಕಿಗೆ ಬಂತು.
ಜುಲೈ 28 ರಂದು ಸಂಜೆ ಅಪರಿಚಿತ ದಾಳಿಕೋರರು ಓರ್ವ ಚೀನಾ ನಾಗರಿಕನ ಚತುಶ್ಚಕ್ರವಾಹನದ ಮೇಲೆ ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಚೀನಾದ ನಾಗರಿಕ ಗಂಭೀರವಾಗಿ ಗಾಯಗೊಂಡಿದ್ದಾರೆ ಹಾಗೂ ಇನ್ನೋರ್ವನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಇಲ್ಲಿನ ಮತಾಂಧನೊಬ್ಬನು ಹಿಂದೂ ಯುವಕನೊಬ್ಬನಿಗೆ ‘ಅಲ್ಲಾ ಹೂ ಅಕಬರ್ ಎಂದು ಹೇಳುಲು ಹಾಗೂ ಹಿಂದೂಗಳ ದೇವತೆಗಳನ್ನು ಅವ್ಯಾಚ ಶಬ್ದಗಳಿಂದ ನಿಂದಿಸಲು ಒತ್ತಾಯ ಪಡಿಸಿದ ವಿಡಿಯೋ ಒಂದು ಸಾಮಾಜಿಕ ಮಾಧ್ಯಮಗಳಿಂದ ಪ್ರಸಾರವಾಗಿದೆ.
ಪಾಕಿಸ್ತಾನದಲ್ಲಿನ ಜಿಹಾದಿ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತಿಯಬಾ ಹಾಗೂ ಜೈಶ್-ಎ-ಮೊಹಮ್ಮದ್ ಇವು ತಮ್ಮ ನೆಲೆಯನ್ನು ಪಾಕಿಸ್ತಾನದಿಂದ ಅಫ್ಘಾನಿಸ್ತಾನಕ್ಕೆ ಸ್ಥಳಾಂತರಿಸಿವೆ, ಎಂದು ಅಫ್ಘಾನಿಸ್ತಾನ ಸರಕಾರವು ಭಾರತಕ್ಕೆ ಮಾಹಿತಿ ನೀಡಿ ಎಚ್ಚರಿಕೆಯಿಂದ ಇರಲು ತಿಳಿಸಿದೆ.
ಈ ಹಿಂಸಾಚಾರದ ನಂತರ ಪ್ರತಿಪಕ್ಷದ ಅಭ್ಯರ್ಥಿಗಳು ಇಮ್ರಾನ್ ಖಾನ್ ಅವರನ್ನು ಟೀಕಿಸುತ್ತಾ ‘ಭಾರತವು ನಿಮಗಿಂತ ಉತ್ತಮವಾಗಿದೆ ಮತ್ತು ಮತದಾನದ ಸಮಯದಲ್ಲಿ ಕನಿಷ್ಠಪಕ್ಷ ಹಿಂಸಾಚಾರವಾದರೂ ಆಗುವುದಿಲ್ಲ. ಇಲ್ಲಿ ಚುನಾವಣೆ ನಡೆಸಲು ನಾವು ಅವರನ್ನು ಆಹ್ವಾನಿಸುತ್ತೇವೆ’, ಎಂದು ಅವರು ಹೇಳಿದರು.
ಅಲ್ಪಸಂಖ್ಯಾತರ ಹಕ್ಕುಗಳ ಬಗ್ಗೆ ಸಿನೆಟ ಸಂಸದೀಯ ಸಮಿತಿಯ ಸದಸ್ಯ ಕಾದರಿಯವರು, ೧೮ ವರ್ಷ ಆಗುವ ಮೊದಲು ಧರ್ಮವನ್ನು ಬದಲಾಯಿಸುವುದು ಆ ವ್ಯಕ್ತಿಯ ಇಚ್ಛೆಯ ಮೇಲೆ ಅವಲಂಬಿಸಿರುತ್ತದೆ. ಆತನನ್ನು ಯಾರೂ ತಡೆಯಲು ಸಾಧ್ಯವಿಲ್ಲ. ಯಾರಾದರು ೧೪ ವರ್ಷ ಆದನಂತರ ಬೇರೆ ಧರ್ಮವನ್ನು ಸ್ವೀರಿಸಲು ಬಯಸಿದ್ದರೆ, ಅದರ ಮೇಲೆ ನಿಷೇಧ ಹೇರಲು ಸಾಧ್ಯವಿಲ್ಲ.
ಅಫ್ಘಾನಿಸ್ತಾನದ ರಾಯಭಾರಿ ನಜೀಬುಲ್ಲಾ ಅಲಿಖಿಲ ಅವರ ಪುತ್ರಿ ಸಿಲಸಿಲಾ ಅಲಿಖಿಲ ಇವಳು ಜುಲೈ ೧೬ ರಂದು ಮನೆಗೆ ತೆರಳುತ್ತಿದ್ದಾಗ ಕೆಲವರು ಆಕೆಯನ್ನು ಅಪಹರಿಸಿದರು. ಅಪಹರಣಕಾರರು ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಹೇಳಲಾಗುತ್ತದೆ.
೨೦೦೧ ರಲ್ಲಿ ಅಮೆರಿಕವು ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅನ್ನು ಉರುಳಿಸಿದ ನಂತರ ಕಳೆದ ಎರಡು ದಶಕಗಳಲ್ಲಿ ಭಾರತ ಅಫ್ಘಾನಿಸ್ತಾನದಲ್ಲಿ ಹೆಚ್ಚು ಹೂಡಿಕೆ ಮಾಡಿದೆ. ಭಾರತವು ಅಫ್ಘಾನಿಸ್ತಾನದಲ್ಲಿ ೨೧೮ ಕಿ.ಮೀ ಉದ್ದದ ಡೆಲರಾಮನಿಂದ ಜರಾಂಜ್ ಸಲಮಾ ಅಣೆಕಟ್ಟುವರೆಗೆ ರಸ್ತೆಯನ್ನು ನಿರ್ಮಿಸಿದೆ.
ಸೈನ್ಯದಿಂದ ನಿವೃತ್ತನಾದ ನಂತರ ಪೊಲೀಸ್ ದಳದಲ್ಲಿ ಭರ್ತಿಯಾದ ಸುರೇಂದ್ರ ಎಂಬ ಪೊಲೀಸ್ ಪೇದೆಯನ್ನು ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಆತ ಪಲವಲನಲ್ಲಿ ಜಿಲ್ಲಾ ಪೊಲೀಸ್ ಕಾರ್ಯಾಲಯದಲ್ಲಿ ನೇಮಕಗೊಂಡಿದ್ದ.
ಅಮರುಲ್ಲಾಹ ಸಾಹೆಲ ಇವರು ಟ್ವೀಟ್ ಮಾಡುತ್ತಾ, ಪಾಕಿಸ್ತಾನದ ವಾಯುದಳವು ಅಫ್ಘಾನಿಸ್ತಾನದ ಸೈನ್ಯದಳ ಮತ್ತು ವಾಯುದಳಕ್ಕೆ ಅಧಿಕೃತವಾಗಿ ಎಚ್ಚರಿಕೆಯನ್ನು ನೀಡಿ, ಸ್ಪಿನ ಬುಲ್ದಕ ಕ್ಷೇತ್ರದಿಂದ ತಾಲಿಬಾನನ್ನು ಹೊರಹಾಕಲು ಮಾಡುವ ಯಾವುದೇ ಪ್ರಯತ್ನದ ವಿರುದ್ಧ ಪ್ರತ್ಯುತ್ತರ ನೀಡಲಾಗುವುದು ಎಂದಿದ್ದಾರೆ.