ಕೇರಳದ ಮುಖ್ಯಮಂತ್ರಿಯವರ ಪುತ್ರಿ ಯಾವುದೇ ಕೆಲಸ ಮಾಡದೆ ಪ್ರತಿ ತಿಂಗಳು 8 ಲಕ್ಷ ರೂಪಾಯಿ ಪಡೆದರು !
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಸಂಪೂರ್ಣ ಕುಟುಂಬವೇ ಭ್ರಷ್ಟಾಚಾರದಲ್ಲಿ ಮುಳುಗಿರುವುದರ ಉದಾಹರಣೆ
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಸಂಪೂರ್ಣ ಕುಟುಂಬವೇ ಭ್ರಷ್ಟಾಚಾರದಲ್ಲಿ ಮುಳುಗಿರುವುದರ ಉದಾಹರಣೆ
ಇಂಟರನೆಟ್ ಪ್ರತಿಯೊಬ್ಬ ವ್ಯಕ್ತಿಯ ಜೀವನದ ಅವಿಭಾಜ್ಯ ಅಂಗವಾಗಿದೆ. ಈ ಹಿನ್ನೆಲೆಯಲ್ಲಿ ಕೇರಳದ ಪಿಣರಾಯಿ ವಿಜಯನ್ ಸರಕಾರವು ರಾಜ್ಯದಲ್ಲಿ ಬಡತನ ರೇಖೆಯ ಕೆಳಗೆ ಇರುವ 20 ಲಕ್ಷಕ್ಕಿಂತ ಅಧಿಕ ಕುಟುಂಬಗಳಿಗೆ ಉಚಿತ ಇಂಟರನೆಟ್ ಸೌಲಭ್ಯವನ್ನು ನೀಡುವ ಯೋಜನೆಯನ್ನು ಪ್ರಾರಂಭಿಸಿದೆ.
ಕೆರಳದ ಚಿನ್ನದ ಕಳ್ಳಸಾಗಣೆಯ ಪ್ರಕರಣದ ಆರೋಪಿ ಸ್ವಪ್ನಾ ಸುರೇಶ ಇವರು ಅಧಿಕಾರಿಗಳ ಮುಂದೆ ನೀಡಿದ ಹೇಳಿಕೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಅವರ ಪತ್ನಿ, ಪುತ್ರಿ ಮತ್ತು ಇಬ್ಬರು ಸಹೋದ್ಯೋಗಿಗಳು ಹಾಗೂ ಮಾಜಿ ಸಚಿವರೊಬ್ಬರು ಕಳ್ಳ ಸಾಗಾಣಿಕೆಯಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿಸಿದ್ದಾಳೆ.
ರಾಜ್ಯದ ಕ್ರೀಡಾ, ವಕ್ಫ್ ಮತ್ತು ಹಜ್ ಯಾತ್ರೆಗಳ ಮಂತ್ರಿಯಾದ ವಿ. ಅಬ್ದುರಹಿಮನ ರವರು ವೈದ್ಯಕೀಯ ಕಾರಣಗಳಿಗಾಗಿ 20 ದಿನಗಳಿಗಾಗಿ ಅಮೆರಿಕಾಗೆ ಹೋಗಲಿದ್ದಾರೆ. ಅವರ ಪ್ರವಾಸಕ್ಕೆ ಸರಕಾರವು ಸಮ್ಮತಿಸಿದ್ದು ಈ ಪ್ರವಾಸದ ಎಲ್ಲ ಖರ್ಚನ್ನು ರಾಜ್ಯ ಸರಕಾರವೇ ವಹಿಸಲಿದೆ.