ಶ್ರಾದ್ಧವನ್ನು ಯಾವಾಗ ಮಾಡಬೇಕು ?
ಮೃತ್ಯುವಿನ ತಿಥಿಯು ಗೊತ್ತಿಲ್ಲದೇ, ಕೇವಲ ತಿಂಗಳು ಮಾತ್ರ ಗೊತ್ತಿದ್ದರೆ ಆ ತಿಂಗಳ ಅಮಾವಾಸ್ಯೆಯಂದು ಶ್ರಾದ್ಧವನ್ನು ಮಾಡಬೇಕು.
ಮೃತ್ಯುವಿನ ತಿಥಿಯು ಗೊತ್ತಿಲ್ಲದೇ, ಕೇವಲ ತಿಂಗಳು ಮಾತ್ರ ಗೊತ್ತಿದ್ದರೆ ಆ ತಿಂಗಳ ಅಮಾವಾಸ್ಯೆಯಂದು ಶ್ರಾದ್ಧವನ್ನು ಮಾಡಬೇಕು.
ರಾಜಕಾರ್ಯ, ಕಾರಾಗೃಹವಾಸ, ರೋಗ ಅಥವಾ ಇತರ ಕಾರಣಗಳಿಂದಾಗಿ ತನಗೆ ಶ್ರಾದ್ಧವನ್ನು ಮಾಡಲು ಆಗದಿದ್ದರೆ ಪುತ್ರ, ಶಿಷ್ಯ ಅಥವಾ ಬ್ರಾಹ್ಮಣರ ಮೂಲಕ ಶ್ರಾದ್ಧವನ್ನು ಮಾಡಿಸಬೇಕು.
‘ಪಿತೃಪಕ್ಷ ಮತ್ತು ಶ್ರಾದ್ಧವಿಧಿ : ‘ಶಾಸ್ತ್ರ ಮತ್ತು ಸಂದೇಹ ನಿವಾರಣೆ” ವಿಶೇಷ ಸಂವಾದದಿಂದ ಮಹತ್ವಪೂರ್ಣ ಮಾರ್ಗದರ್ಶನ!
19 ಸೆಪ್ಟೆಂಬರ್ 2021 ರಂದು ಸಂಜೆ 7 ಗಂಟೆಗೆ ಕನ್ನಡ ಭಾಷೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಇದರ ಹೆಚ್ಚೆಚ್ಚು ಲಾಭ ಪಡೆಯಬೇಕೆಂದು ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಕರೆ ನೀಡಲಾಗಿದೆ.
ಆಪತ್ಕಾಲದಲ್ಲಿ, ಪತ್ನಿಯ ಅನುಪಸ್ಥಿತಿಯಲ್ಲಿ, ತೀರ್ಥಕ್ಷೇತ್ರದಲ್ಲಿ ಮತ್ತು ಸಂಕ್ರಾಂತಿಯ ದಿನ ಆಮಶ್ರಾದ್ಧ ಮಾಡಬಹುದು, ಎಂದು ಕಾತ್ಯಾಯನ ವಚನವಿದೆ. ಕಾರಣಾಂತರದಿಂದ ವಿಧಿಯನ್ನು ಮಾಡಲು ಸಾಧ್ಯವಿಲ್ಲದಿದ್ದರೆ, ಸಂಕಲ್ಪಪೂರ್ವಕ ಆಮಶ್ರಾದ್ಧ ಮಾಡಬೇಕು.
‘ಪ್ರಸ್ತುತ ಅನೇಕ ಸಾಧಕರಿಗೆ ಕೆಟ್ಟ ಶಕ್ತಿಗಳ ತೊಂದರೆಯಾಗುತ್ತಿದೆ. ಪಿತೃಪಕ್ಷದಲ್ಲಿ (ಸೆಪ್ಟೆಂಬರ್ ೨೧ ರಿಂದ ಅಕ್ಟೋಬರ್ ೬ ೨೦೨೧) ಈ ತೊಂದರೆ ಹೆಚ್ಚಾಗುವುದರಿಂದ ಈ ಅವಧಿಯಲ್ಲಿ ಪ್ರತಿದಿನ ‘ಓಂ ಓಂ ಶ್ರೀ ಗುರುದೇವ ದತ್ತ ಓಂ ಓಂ | ಈ ನಾಮ ಜಪವನ್ನು ಕಡಿಮೆಪಕ್ಷ ೧ ಗಂಟೆ ಮಾಡಬೇಕು.
ಭಾದ್ರಪದ ಕೃಷ್ಣ ಪಕ್ಷಕ್ಕೆ ‘ಪಿತೃಪಕ್ಷ’ ಎನ್ನುತ್ತಾರೆ, ಈ ಪಕ್ಷವು ಪಿತೃಗಳಿಗೆ ಪ್ರಿಯವಾಗಿದೆ. ಈ ಪಕ್ಷದಲ್ಲಿ ಪಿತೃಗಳಿಗೆ ಶ್ರಾದ್ಧ ಮಾಡಿದರೆ ಅವರು ವರ್ಷಪೂರ್ತಿ ತೃಪ್ತರಾಗುತ್ತಾರೆ.
ಶ್ರಾದ್ಧದಲ್ಲಿನ ಮಂತ್ರೋಚ್ಚಾರಗಳಲ್ಲಿ ಪಿತೃಗಳಿಗೆ ಗತಿ ನೀಡುವಂತಹ ಸೂಕ್ಷ್ಮಶಕ್ತಿಯು ಒಳಗೊಂಡಿರುತ್ತದೆ; ಅದರಿಂದಾಗಿ ಪಿತೃಗಳಿಗೆ ಗತಿ ಸಿಗಲು ಸಾಧ್ಯವಾಗುತ್ತದೆ.
ಶ್ರಾದ್ಧದಲ್ಲಿ ಪಿಂಡದಾನದ ಮಾಧ್ಯಮದಿಂದ ಪಿತೃಗಳನ್ನು ಆಹ್ವಾನಿಸುತ್ತಾರೆ. ಪಿತೃಗಳ ಅತೃಪ್ತ ಆಸೆಗಳನ್ನು ಪಿಂಡದ ಮೂಲಕ ಪೂರೈಸಲಾಗುತ್ತದೆ. ಪಿತೃಗಳ ಲಿಂಗದೇಹವು ಯಾವ ಸಮಯದಲ್ಲಿ ಪಿಂಡದ ಕಡೆಗೆ ಆಕರ್ಷಿತವಾಗುತ್ತದೆಯೋ ಆಗ ಅದು ರಜ-ತಮಾತ್ಮಕ ಲಹರಿಗಳಿಂದ ತುಂಬಿಕೊಂಡಿರುತ್ತದೆ. ಈ ಲಹರಿಗಳ ಕಡೆಗೆ ಕಾಗೆಯು ಆಕರ್ಷಿತವಾಗುತ್ತದೆ.
‘೨೩.೯.೨೦೧೪ ರಂದು ಎಸ್.ಎಸ್.ಆರ್.ಎಫ್.ನ ಆಸ್ಟ್ರೇಲಿಯಾದ ಸಾಧಕರಾದ ಶ್ರೀ. ಶಾನ್ ಕ್ಲಾರ್ಕ್ ಇವರು ತಮ್ಮ ಪಿತೃಗಳಿಗೆ ಗತಿ ಸಿಗಬೇಕೆಂದು, ಶ್ರಾದ್ಧವಿಧಿಯನ್ನು ಮಾಡಿದ್ದರು. ಶ್ರೀ. ಶಾನ್ ಇವರು ಮಾಡಿದ ಈ ಶ್ರಾದ್ಧದಲ್ಲಿ ಭೋಜನವನ್ನು ಬಡಿಸುವ ಮೊದಲು ತೆಗೆದ ಛಾಯಾಚಿತ್ರದಲ್ಲಿ ವಾತಾವರಣದಲ್ಲಿ ಅತ್ಯಂತ ಕಡಿಮೆ ಪ್ರಮಾಣದಲ್ಲಿ, ಅಂದರೆ ತೀರಾ ಒಂದು-ಎರಡು ಲಿಂಗದೇಹಗಳು (ಆರ್ಬ್ಸ್) ಕಂಡು ಬಂದವು