Muslims Threaten Hindu Boy : ಮುಸ್ಲಿಂ ಯುವತಿಯೊಂದಿಗೆ ಮಾತನಾಡಿದಕ್ಕೆ ಹಿಂದೂ ಯುವಕನಿಗೆ ಥಳಿಸಿದ ಮುಸ್ಲಿಮರು!
ಹಿಂದೂ ಯುವಕ ಮುಸ್ಲಿಂ ಯುವತಿಯೊಂದಿಗೆ ಮಾತನಾಡಿದ್ದನ್ನು ಸಹಿಸದ ಮುಸ್ಲಿಮರು ಲವ್ ಜಿಹಾದ್ ಮಾಡಿ ಹಿಂದೂ ಯುವತಿಯರ ಜೀವನವನ್ನು ಹಾಳು ಮಾಡುತ್ತಾರೆ ಎಂಬುದನ್ನು ನೆನಪಿಡಿ !
ಹಿಂದೂ ಯುವಕ ಮುಸ್ಲಿಂ ಯುವತಿಯೊಂದಿಗೆ ಮಾತನಾಡಿದ್ದನ್ನು ಸಹಿಸದ ಮುಸ್ಲಿಮರು ಲವ್ ಜಿಹಾದ್ ಮಾಡಿ ಹಿಂದೂ ಯುವತಿಯರ ಜೀವನವನ್ನು ಹಾಳು ಮಾಡುತ್ತಾರೆ ಎಂಬುದನ್ನು ನೆನಪಿಡಿ !
ಛತ್ತೀಸ್ಗಢ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಮಾವೋವಾದಿ ನಕ್ಸಲವಾದಿಗಳು ಮತ್ತು ಪೊಲೀಸರ ನಡುವೆ ದೊಡ್ಡ ಘರ್ಷಣೆ ಸಂಭವಿಸಿದೆ. ಎರಡೂ ಕಡೆಯವರು ಪರಸ್ಪರ ಭಾರೀ ಪ್ರಮಾಣದಲ್ಲಿ ಗುಂಡಿನ ದಾಳಿ ನಡೆಸಿದರು. ಈ ಸಮಯದಲ್ಲಿ 3 ಮಾವೋವಾದಿ ನಕ್ಸಲವಾದಿಗಳು ಹತರಾಗಿದ್ದಾರೆ.
ಸಾರಣ ಜಿಲ್ಲೆಯ ರವಿಲಗಂಜ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಚರ್ಚನ್ನು ಆಕ್ರೋಶಿತ ಜನರು ಕೆಡವಿದರು. ಶಾಲೆಯ ಹೆಸರಿನಲ್ಲಿ ಈ ಚರ್ಚ್ ಅನ್ನು ಕಟ್ಟಲಾಗುತ್ತಿತ್ತು. ಕ್ರಿಶ್ಚಿಯನ್ ಮಿಷನರಿಗಳು ಅವರಿಗೆ ಆಮಿಷವೊಡ್ಡಿ ಕ್ರಿಶ್ಚಿಯನ್ ಧರ್ಮವನ್ನು ಸ್ವೀಕರಿಸಲು ಒತ್ತಾಯಿಸುತ್ತಿದ್ದರು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಶಾಹಿ ಜಾಮಾ ಮಸೀದಿಯಲ್ಲಿ ಅಪರಿಚಿತರು ಇಸ್ಲಾಂನಲ್ಲಿ ನಿಷಿದ್ಧವಾದ ಪ್ರಾಣಿಯ ಮಾಂಸವನ್ನು ಎಸೆದಿದ್ದರಿಂದ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಮುಸಲ್ಮಾನರು ಶುಕ್ರವಾರದ ನಮಾಜಗಾಗಿ ಮಸೀದಿಗೆ ತಲುಪಿದಾಗ, ಅವರಿಗೆ ವಜೂ (ನಮಾಜಗೆ ಮುಂಚೆ ಕೈಕಾಲು ತೊಳೆಯುವ ಸ್ಥಳ) ಬಳಿ ಪಾಲಿಥಿನ ಚೀಲವೊಂದು ಕಂಡುಬಂದಿತು.
ಮಲಿಹಾಬಾದದಲ್ಲಿ ಏಪ್ರಿಲ್ 8 ರ ರಾತ್ರಿ 10 ಗಂಟೆ ಸುಮಾರಿಗೆ ಸಲ್ಮಾನ್ ಎಂಬ ಯುವಕ ಪ್ರಿಯಾಂಶು ಗೌತಮ್ನ ಶಿರಚ್ಛೇದನ ಮಾಡಲು ಯತ್ನಿಸಿದ್ದಾನೆ. ಇದರಿಂದ ಪ್ರಿಯಾಂಶುವಿನ ಕುತ್ತಿಗೆಯ ನರ ತುಂಡಾಯಿತು. ಆ ಸಮಯದಲ್ಲಿ ಪ್ರಿಯಾಂಶುವನ್ನು ರಕ್ಷಿಸಲು ಬಂದ ಆನಂದ್ ಎಂಬ ಯುವಕನ ಮೇಲೂ ಸಲ್ಮಾನ್ ಹಲ್ಲೆ ಮಾಡಿದ್ದಾನೆ.
ಬೆಂಗಳೂರಿನಲ್ಲಿ ನಡೆದ ಲೈಂಗಿಕ ಕಿರುಕುಳ ಘಟನೆಯ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡಿದ್ದಕ್ಕಾಗಿ ಗೃಹ ಸಚಿವ ಜಿ. ಪರಮೇಶ್ವರ ಈಗ ಕ್ಷಮೆಯಾಚಿಸಿದ್ದಾರೆ. ಅವರು, ‘ನಾನು ಯಾವಾಗಲೂ ಮಹಿಳೆಯರ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸುತ್ತೇನೆ.
ಹೋಳಿ ಹಬ್ಬದ ಸಮಯದಲ್ಲಿ ಓರ್ವ ವಿದ್ಯಾರ್ಥಿನಿಯ ಅಪಹರಣ ಮಾಡಿ 23 ಯುವಕರು 7 ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಯುವಕರು ಅತ್ಯಾಚಾರದ ವಿಡಿಯೋಗಳನ್ನು ಮಾಡಿದ್ದಾರೆ.
ಶ್ರೀರಾಮನವಮಿ ದಿನದಂದು ನಡೆದ ಮೆರವಣಿಗೆಯ ಸಮಯದಲ್ಲಿ ಸಿಕಂದರ್ ಪ್ರದೇಶದಲ್ಲಿರುವ ಸಲಾಲ್ ಮಸೂದ್ ಗಾಜಿ ದರ್ಗಾದ ಛಾವಣಿಯ ಮೇಲೆ ಹತ್ತಿ ಕೆಲವು ಜನರು ಭಗವಾಧ್ವಜವನ್ನು ಹಾರಿಸಿದರು. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ಪೊಲೀಸರು ಈ ಘಟನೆಯ ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರಿನ ಬಿಟಿಎಂ ಲೇಔಟ್ನ ಸುದ್ಧಗುಂಟೆಪಾಳ್ಯದಲ್ಲಿ ನಡುರಸ್ತೆಯಲ್ಲಿ ಯುವಕನೊಬ್ಬ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಘಟನೆ ‘ಸಿಸಿಟಿವಿ ಕ್ಯಾಮೆರಾ’ದಲ್ಲಿ ಸೆರೆಯಾಗಿದೆ. ಅನುಚಿತವಾಗಿ ವರ್ತಿಸಿದ ನಂತರ ಆರೋಪಿ ಯುವಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಉಡುಪಿ ಜಿಲ್ಲೆಯ ಥೆಲಾರು ಗ್ರಾಮದಲ್ಲಿರುವ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ದರ್ಶನಕ್ಕೆ ಹೋದ ವಿಶ್ವನಾಥ ಎಂಬ ಹಿಂದೂ ಯುವಕನ ಮೇಲೆ ಕೆಲವು ಮುಸ್ಲಿಮ ಯುವಕರು ದಾಳಿ ನಡೆಸಿದ್ದಾರೆ.